Road Mishap; ಲಾರಿ-ಬೈಕ್ ನಡುವೆ ಭೀಕರ ಅಪಘಾತ; ಮಹಿಳೆ ಸ್ಥಳದಲ್ಲೇ ಸಾವು
Team Udayavani, Mar 23, 2024, 4:47 PM IST
ಚಿಕ್ಕಮಗಳೂರು: ಲಾರಿ ಚಾಲಕ ಒನ್ ವೇನಲ್ಲಿ ಬಂದ ಪರಿಣಾಮ ಬೈಕ್ಗೆ ಡಿಕ್ಕಿಯಾಗಿ ಮಹಿಳೆ ಸ್ಥಳದಲ್ಲೇ ಮೃತಪಟ್ಟ ಘಟನೆ ಕಡೂರು ತಾಲೂಕಿನ ತಂಗಲಿ ಬಳಿ ಶನಿವಾರ ಸಂಭವಿಸಿದೆ.
ಸುಮಾ (25) ಮೃತ ದುರ್ದೈವಿ ಎಂದು ತಿಳಿದು ಬಂದಿದೆ.
ಕಡೂರು ತಾಲೂಕಿನ ತಂಗಲಿ ಮೂಲದ ಜಯಣ್ಣ, ಪತ್ನಿ ಜೊತೆ ಬೈಕಿನಲ್ಲಿ ಹೋಗುವಾಗ ಈ ಅಪಘಾತ ನಡೆದಿದೆ. ಮಹಿಳೆಯ ಪತಿ ದಾವಣಗೆರೆ ಎಎಸ್ಪಿ ಗನ್ಮ್ಯಾನ್ ಜಯಣ್ಣ ಸ್ಥಿತಿ ಗಂಭೀರವಾಗಿದ್ದು,ಅವರನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಡ್ಯೂಟಿಗೆ ಹೋಗಲು ಪತ್ನಿ ಜೊತೆ ದಾವಣಗೆರೆಗೆ ತೆರಳಲು ರೈಲ್ವೇ ನಿಲ್ದಾಣಕ್ಕೆ ಹೊರಟಿದ್ದರು ಎಂದು ತಿಳಿದುಬಂದಿದೆ. ಒನ್ ವೇನಲ್ಲಿ ಬಂದ ಲಾರಿ ಚಾಲಕನಿಂದ ಈ ಅಪಘಾತ ನಡೆದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ
MUST WATCH
ಹೊಸ ಸೇರ್ಪಡೆ
Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ
Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು
Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
IPL; ಮೆಕ್ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ