ಜನಧನ್‌ ಖಾತೆ ತೆರೆಯಲು ಜನಜಂಗುಳಿ


Team Udayavani, May 16, 2020, 7:37 AM IST

ಜನಧನ್‌ ಖಾತೆ ತೆರೆಯಲು ಜನಜಂಗುಳಿ

ಬೀರೂರು: ಕೋವಿಡ್ ಲಾಕ್‌ಡೌನ್‌ ಸಂದರ್ಭದಲ್ಲಿ ಕೇಂದ್ರಸರ್ಕಾರ ಘೋಷಿಸಿರುವ ಹಲವು ಪ್ಯಾಕೇಜ್‌ ಗಳಲ್ಲಿ ಸಂಕಷ್ಟದಲ್ಲಿರುವ ಕುಟುಂಬದ ಮಹಿಳೆಯರ ಜನಧನ್‌ ಖಾತೆಗೆ ಮಾಸಿಕ ರೂ.500 ಜಮಾ ಸೇರಿದ್ದು ಅದು ಈಗಾಗಲೇ ಹಲವರ ಖಾತೆಗೆ ಜಮೆಯಾಗಿದೆ. ಜನ್‌ ಧನ್‌ ಖಾತೆ ಹೊಂದಿರದ ನೂರಾರು ಮಹಿಳೆಯರು ಗುರುವಾರ ಬೆಳಗಿನಿಂದಲೇ ಬೀರೂರು ಕೆನರಾ ಬ್ಯಾಂಕ್‌ ಶಾಖೆಯ ಮುಂದೆ ಖಾತೆ ತೆರೆಯಲು ಸಾಲುಗಟ್ಟಿ ನಿಂತಿದ್ದರು.

ಈ ಕುರಿತು ಸರತಿಯಲ್ಲಿದ್ದ ಕೆಲವರನ್ನು ಪ್ರಶ್ನಿಸಿದಾಗ ಮೋದಿ ಲಕ್ಷಾಂತರ ಕೋಟಿ ಪ್ಯಾಕೇಜ್‌ ಘೋಷಿಸಿದ್ದಾರಂತೆ, ಅದರಲ್ಲಿ ಜನ್‌ಧನ್‌ ಖಾತೆಗೆ ದುಡ್ಡು ಬರುತ್ತಂತೆ, ನಮ್ಮದು ಮೋದಿ ಅಕೌಂಟ್‌ ಇರಲಿಲ್ಲ, ಈಗ ಖಾತೆ ತೆರೆಯಲು ಬಂದಿದ್ದೇವೆ, ರೇಣುಕಮ್ಮ ಎನ್ನುವವರಿಂದ ಉತ್ತರ ಕೇಳಿಬಂತು. ಈಗಾಗಲೇ ಬೀರೂರಿನ ಕೆನರಾ ಬ್ಯಾಂಕ್‌ ಶಾಖೆಯಲ್ಲಿ ಸುಮಾರು 6ಸಾವಿರ ಜನಧನ್‌ ಖಾತೆಗಳಿದ್ದು ಮಹಿಳೆಯರ ಅಕೌಂಟ್‌ಗೆ ರೂ.500 ಹಣ ಬಂದಿರುವುದು ಹೌದು. ಬೇರೆ ಯಾವ ಬ್ಯಾಂಕ್‌ ಬಳಿಯೂ ಖಾತೆ ತೆರೆಯಲು ಇಲ್ಲದ ಇಷ್ಟುದ್ದ ಜನಜಂಗುಳಿ ನಮ್ಮಲ್ಲಿ ಕಂಡು ಬಂದಿದ್ದು ಆಶ್ಚರ್ಯ ತಂದಿದೆ. ಬುಧವಾರದಿಂದ ಹೊಸದಾಗಿ 300 ಖಾತೆ ತೆರೆಯಲಾಗಿದೆ.

ಈ ಖಾತೆಗಳಿಗೆ ಹಣ ಬರುತ್ತದೆ ಎನ್ನುವ ಯಾವ ಗ್ಯಾರಂಟಿ ಇಲ್ಲ. ಆದರೆ ಖಾತೆ ತೆರೆಯಲು ಬಂದವರನ್ನು ವಾಪಸ್‌ ಕಳಿಸಬಾರದು ಎನ್ನುವ ಉದ್ದೇಶದಿಂದ ಇಬ್ಬರು ಸಿಬ್ಬಂದಿಯನ್ನು ನೇಮಿಸಿ ಶೂನ್ಯ ಉಳಿಕೆಯ ಹೊಸಖಾತೆಗಳನ್ನು ತೆರೆಯಲು ಅವಕಾಶ ಮಾಡಿಕೊಡಲಾಗುತ್ತಿದೆ. ಮತ್ತು ಕೆಲವರಿಗೆ ಅರ್ಜಿ ನೀಡಿ ಮನೆಯಲ್ಲಿ ತುಂಬಿ ತರುವಂತೆ ತಿಳಿಸಲಾಗಿದೆ ಎನ್ನುತ್ತಾರೆ ಶಾಖಾ ವ್ಯವಸ್ಥಾಪಕ ಎಂ.ರಮೇಶ್‌.

ಟಾಪ್ ನ್ಯೂಸ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

Chitradurga; We are not waiting for anyone, nomination is sure…: M. Chandrappa

Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Chikkaballapur: ಡಾ.ಕೆ.ಸುಧಾಕರ್‌ಗೆ ಜೈ ಎಂದ ಎಂಟಿಬಿ!

Chikkaballapur: ಡಾ.ಕೆ.ಸುಧಾಕರ್‌ಗೆ ಜೈ ಎಂದ ಎಂಟಿಬಿ!

7-politics-1

Chikkamagaluru: ಮೊದಲ ದಿನವೇ ಅಸಮಾಧಾನ ಸ್ಪೋಟ ಎದುರಿಸಿದ ಕೈ ಅಭ್ಯರ್ಥಿ

6-ckm

Mudigere: ಅಕ್ರಮವಾಗಿ ನಾಡ ಬಂದೂಕು ಇಟ್ಟುಕೊಂಡಿದ್ದ ವ್ಯಕ್ತಿ ಬಂಧನ

Horanadu, ಕಳಸ ದೇವಸ್ಥಾನಗಳಿಗೆ ಭೇಟಿ ನೀಡಿದ ಬಿಎಸ್‌ವೈ ಕುಟುಂಬ

Horanadu, ಕಳಸ ದೇವಸ್ಥಾನಗಳಿಗೆ ಭೇಟಿ ನೀಡಿದ ಬಿಎಸ್‌ವೈ ಕುಟುಂಬ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ

18-

Book Brahma ಸ್ವಾತಂತ್ರ‍್ಯೋತ್ಸವ ಕಥಾ ಸ್ಪರ್ಧೆ, ಕಾದಂಬರಿ ಪುರಸ್ಕಾರ- 2024: ವಿವರಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.