ನಟ ಸುದೀಪ್ ವಿರುದ್ಧದ ಕೇಸ್ ಹೈಕೋರ್ಟಲ್ಲಿ ವಜಾ
Team Udayavani, Feb 15, 2020, 9:34 PM IST
ಚಿಕ್ಕಮಗಳೂರು: ನಟ ಸುದೀಪ್ ಮಾಲಕತ್ವದ “ಕಿಚ್ಚ ಕ್ರಿಯೇಷನ್ಸ್’ ವಿರುದ್ಧದ ಪ್ರಕರಣವನ್ನು ಹೈಕೋರ್ಟ್ ವಜಾಗೊಳಿಸಿದೆ.
ಚಿಕ್ಕಮಗಳೂರು ತಾಲೂಕಿನ ಆಲ್ದೂರು ವ್ಯಾಪ್ತಿಯ ಬೈಗೂರಿನಲ್ಲಿ ದೀಪಕ್ ಮಯೂರ್ ಪಾಟೀಲ್ ಮಾಲಕತ್ವದ ದೊಡ್ಮನೆ ಎಸ್ಟೇಟ್ನಲ್ಲಿ 2014ರಲ್ಲಿ 30 ದಿನಗಳ ಕಾಲ “ವಾರಸ್ದಾರ’ ಧಾರಾವಾಹಿಯ ಚಿತ್ರೀಕರಣ ನಡೆಸಲಾಗಿತ್ತು. ಈ ಚಿತ್ರೀಕರಣದ ವೇಳೆ ಕಾಫಿ ತೋಟ, ಅಡಿಕೆ ಮರಗಳನ್ನು ಕಡಿದು ನಾಶ ಮಾಡಲಾಗಿದೆ ಮತ್ತು ಬಾಡಿಗೆ ಬಾಕಿ ಹಣ ನೀಡಿಲ್ಲವೆಂದು ಕಾಫಿ ತೋಟದ ಮಾಲಕರು ನಟ ಸುದೀಪ್ ವಿರುದ್ಧ ಆಲ್ದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಈ ಪ್ರಕರಣ ಹೈಕೋರ್ಟ್ ಮೇಟ್ಟಿಲೇರಿತ್ತು.
ವಿಚಾರಣೆ ನಡೆಸಿದ ನ್ಯಾಯಾಲಯ ಪ್ರಕರಣ ವಜಾಗೊಳಿಸಿದೆ ಎಂದು ಸುದೀಪ್ ಪರ ವಕೀಲ ಗೋಪಿ ಪ್ರಕಾಶ್ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು
Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ
ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು
MUST WATCH
ಹೊಸ ಸೇರ್ಪಡೆ
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು
Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ