ಸ್ಯಾಂಡಲ್ ವುಡ್ ಡ್ರಗ್ ಮಾಫಿಯಾ ಬಗ್ಗು ಬಡಿಯಲು ಇಂದ್ರಜಿತ್ ಲಂಕೇಶ್ ಸಹಕಾರ ಅಗತ್ಯ: ಸಿ.ಟಿ.ರವಿ
Team Udayavani, Aug 29, 2020, 2:59 PM IST
ಚಿಕ್ಕಮಗಳೂರು : ಸ್ಯಾಂಡಲ್ ವುಡ್ ಡ್ರಗ್ ಮಾಫಿಯಾವನ್ನು ಸಂಪೂರ್ಣವಾಗಿ ಬಗ್ಗು ಬಡಿಯಲು ಇಂದ್ರಜಿತ್ ಲಂಕೇಶ್ ಅವರ ಸಹಕಾರ ಅಗತ್ಯವಾಗಿ ಬೇಕಿದೆ ಎಂದು ಚಿಕ್ಕಮಗಳೂರು ಸಚಿವ ಸಿ.ಟಿ. ರವಿ ಅವರು ಹೇಳಿದ್ದಾರೆ.
ಸ್ಯಾಂಡಲ್ ವುಡ್ ನಲ್ಲಿ ಡ್ರಗ್ ಮಾಫಿಯಾ ಜೋರಾಗಿದ್ದು ಇದೊಂದು ವ್ಯವಸ್ಥಿತವಾದ ರಾಜ್ಯ, ಅಂತರಾಷ್ಟ್ರೀಯ ಜಾಲ ಎಂದ ಸಚಿವರು ಇಂದ್ರಜಿತ್ ಅವರಿಗೆ ರಕ್ಷಣೆ ಇದ್ದೆ ಇದೆ ಅವರು ತನಿಖೆಗೆ ಸಹಕಾರ ನೀಡಬೇಕು ಯಾರ ಬಗ್ಗೆಯೂ ಅವರಿಗೆ ಭಯ ಬೇಡ ಅವರಿಗೆ ಪೊಲೀಸ್ ಇಲಾಖೆ ಸಂಪೂರ್ಣ ರಕ್ಷಣೆಯ ವ್ಯವಸ್ಥೆ ಮಾಡುತ್ತೆ.
ಈ ಜಾಲವನ್ನ ಬಗ್ಗು ಬಡಿಯಲು, ಮುಂದಿನ ದಿನಗಳಲ್ಲಿ ಮತ್ತಷ್ಟು ಜನ ಬಲಿಯಾಗದಿರಲು ಅವರ ಸಹಕಾರದ ಬೇಕಿದೆ ಬಹಳ ದಿನಗಳಿಂದ ದಂಧೆಯ ಸೈಡ್ ಆಕ್ಟರ್ ಸಿಗ್ತಿದ್ರು ಈಗ ಮೇನ್ ಆಕ್ಟ್ರು ಸಿಗ್ತಾರಾ ನೋಡ್ಬೇಕು ಎಂದು ಹೇಳಿದ ಸಚಿವ ಡ್ರಗ್ ಮಾಫಿಯಾದ ತನಿಖೆಯನ್ನ ಪೊಲೀಸರು ಗಂಭೀರವಾಗಿ ನಡೆಸುತ್ತಿದ್ದಾರೆ.
ಈ ರಾಕೆಟ್ ನಲ್ಲಿ ಯಾರಿದ್ದಾರೆ, ವ್ಯಾಪಾರ ಯಾರದ್ದು ಎಂಬುದು ತನಿಖೆಯ ಬಳಿಕ ತಿಳಿಲಿದೆ ಎಂದು ಚಿಕ್ಕಮಗಳೂರಿನಲ್ಲಿ ಸಚಿವ ಸಿ.ಟಿ.ರವಿ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ
Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್
ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ
ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ
ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ
MUST WATCH
ಹೊಸ ಸೇರ್ಪಡೆ
ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ
Delhi: ದುಬಾರಿ ಮರ್ಸಿಡೆಸ್ ಕಾರಿನಲ್ಲಿ ಡ್ರಗ್ಸ್ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!
Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ
Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್ ಮೆಂಟ್ ಮಾಡಿಕೊಂಡ ಜೋಡಿ
RC 17: ಮತ್ತೆ ಒಂದಾದ ರಂಗಸ್ಥಳಂ ತಂಡ