ಅರಣ್ಯ ಇಲಾಖೆಯಿಂದ ಸಸಿಗಳ ವಿತರಣೆಗೆ ಸಿದ್ಧತೆ: ಜಗನ್ನಾಥ್‌


Team Udayavani, May 29, 2020, 8:04 AM IST

ಅರಣ್ಯ ಇಲಾಖೆಯಿಂದ ಸಸಿಗಳ ವಿತರಣೆಗೆ ಸಿದ್ಧತೆ: ಜಗನ್ನಾಥ್‌

ಮೂಡಿಗೆರೆ: ತಾಲೂಕಿನ ರೈತರು ಹಾಗೂ ಸಾರ್ವಜನಿಕರಿಗೆ ವಿತರಿಸಲು ಅರಣ್ಯ ಇಲಾಖೆಯಿಂದ ಸುಮಾರು 1.95 ಲಕ್ಷ ಗಿಡಗಳು ಸಿದ್ಧವಾಗಿದ್ದು, ಜೂನ್‌ ಒಂದರಿಂದ ಸಸಿಗಳ ವಿತರಣಾ ಕಾರ್ಯ ಪ್ರಾರಂಭವಾಗಲಿದೆ ಎಂದು ಉಪ ಅರಣ್ಯ ಸಂರಕ್ಷಣಾಧಿ ಕಾರಿ ಜಗನ್ನಾಥ್‌ ತಿಳಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಳೇಕೋಟೆ ಹಾಗೂ ಅಂಗಡಿ ಗ್ರಾಮಗಳ ಸಸ್ಯ ಕೇಂದ್ರಗಳಲ್ಲಿ ನೇರಳೆ, ಬೀಟೆ, ಮಹಾಗನಿ, ಸಂಪಿಗೆ ತಾರೆ, ಬಿದಿರು, ಶ್ರೀಗಂಧ, ಬೈನೆ, ಹಣ್ಣಿನ ಗಿಡಗಳಾದ ಹೆಬ್ಬಲಸು, ಮಾವು, ನೇರಳೆ, ನೆಲ್ಲಿ ಸೇರಿದಂತೆ ವಿವಿಧ ತಳಿಗಳ ಗಿಡಗಳನ್ನು ಬೆಳೆಸಲಾಗಿದೆ. ಮಗುವಿಗೊಂದು ಮರ, ಶಾಲೆಗೊಂದು ವನ ಯೋಜನೆಯಡಿ 2230 ಗಿಡಗಳನ್ನು ನೀಡಲಾಗುತ್ತದೆ. ಹಸಿರು ಕರ್ನಾಟಕ ಯೋಜನೆಯಡಿ ಗ್ರಾಮೀಣ ಪ್ರದೇಶಗಳ ಮನೆಗಳಿಗೆ 19800 ಸಸಿಗಳನ್ನು ನೀಡಲಾಗುತ್ತದೆ. ರೈತರು ಹಾಗೂ ಸಾರ್ವಜನಿಕರಿಗಾಗಿ 78400 ಗಿಡಗಳನ್ನು ಹಾಗೂ ಕಾವೇರಿ ಕೂಗು ಯೋಜನೆ ಅಡಿ ಕಾವೇರಿ ನದಿಯ ಉಪನದಿಗಳ ಪ್ರದೇಶಗಳಲ್ಲಿ 95 ಸಾವಿರ ಗಿಡಗಳನ್ನು ನೀಡಲು ನಿರ್ಧರಿಸಲಾಗಿದೆ ಎಂದರು.

ರೈತರ ಜಮೀನನಿನಲ್ಲಿ ಸರ್ಕಾರ ರಿಯಾಯಿತಿ ದರದಲ್ಲಿ ಗಿಡ ನೀಡಲು ನಿರ್ಧರಿಸಿದೆ. ರೈತರು ಸಸ್ಯ ಕ್ಷೇತ್ರದಲ್ಲಿ ಇರುವ ಪುಸ್ತಕದಲ್ಲಿ ಅಗತ್ಯ ದಾಖಲೆ ನೀಡಿ ನೋಂದಾಯಿಸಿಕೊಳ್ಳಬೇಕು ಎಂದರು. ಈ ವೇಳೆ ವಲಯ ಅರಣ್ಯ ಅಧಿಕಾರಿ ಮೋಹನ್‌, ಉಪ ವಲಯ ಅರಣ್ಯ ಅಧಿಕಾರಿ ರಮೇಶ್‌, ಚಿದಾನಂದ್‌, ಅರಣ್ಯ ರಕ್ಷಕ ರಮೇಶ್‌, ಸಸ್ಯ ಕ್ಷೇತ್ರಪಾಲಕ ಚಂದ್ರಯ್ಯ, ಚಾಲಕ ತಿಪ್ಪೇಶ್‌ ಇದ್ದರು.

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1—dsdasd

Chikkamagaluru; ಪ್ರವಾಸಿ ಬಸ್ ಪಲ್ಟಿ: ಬಾಲಕ ಸಾವು, 30 ಮಂದಿಗೆ ಗಾಯ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.