ಕಾಫಿ-ಟೀ-ರಬ್ಬರ್‌ ಪ್ಲಾಂಟೇಶನ್‌ ಕೈಗಾರಿಕೆ ಉಳಿಸಿ

ದಿ ಎಸ್ಟೇಟ್‌ ಸ್ಟಾಪ್ಸ್ ಯೂನಿಯನ್‌ ಆಫ್‌ ಸೌತ್‌ ಇಂಡಿಯಾ ಪ್ರಧಾನ ಕಾರ್ಯದರ್ಶಿ ಎಂ.ಸಿ.ಶಿವಾನಂದಸ್ವಾಮಿ ಕರೆ

Team Udayavani, May 31, 2022, 3:43 PM IST

save

ಚಿಕ್ಕಮಗಳೂರು: ಕೋಟ್ಯಂತರ ಜನರಿಗೆ ಉದ್ಯೋಗ ನೀಡಿರುವ ಕಾಫಿ, ಟೀ, ರಬ್ಬರ್‌ ಪ್ಲಾಂಟೇಶನ್‌ ಕೈಗಾರಿಕೆಗಳನ್ನು ಉಳಿಸಿ ಬೆಳೆಸಬೇಕೆಂದು ದಿ ಎಸ್ಟೇಟ್‌ ಸ್ಟಾಪ್ಸ್‌ ಯೂನಿಯನ್‌ ಆಫ್‌ ಸೌತ್‌ ಇಂಡಿಯಾ ಪ್ರಧಾನ ಕಾರ್ಯದರ್ಶಿ ಎಂ.ಸಿ. ಶಿವಾನಂದಸ್ವಾಮಿ ತಿಳಿಸಿದರು.

ಭಾನುವಾರ ಬಾಳೆಹೊನ್ನೂರು ಸಮೀಪದ ಕೇಂದ್ರೀಯ ಕಾಫಿ ಸಂಶೋಧನಾ ಕೇಂದ್ರ ಸಭಾಂಗಣದಲ್ಲಿ ಆಯೋಜಿಸಿದ್ದ ‘ದಿ ಎಸ್ಟೇಟ್‌ ಸ್ಟಾಪ್ಸ್‌ ಯೂನಿಯನ್‌ ಆಫ್‌ ಸೌತ್‌ ಇಂಡಿಯಾ’ ಚಿಕ್ಕಮಗಳೂರು-ಹಾಸನ ಘಟಕದ 44ನೇ ಸರ್ವ ಸದಸ್ಯರ ಸಭೆಯಲ್ಲಿ ಮಾತನಾಡಿದರು.

ಕಾಫಿ, ಟೀ, ರಬ್ಬರ್‌ ಪ್ಲಾಂಟೇಷನ್‌ ಬಹುದೊಡ್ಡ ಕೃಷಿಯಾಗಿದ್ದು, ರಾಷ್ಟ್ರಕ್ಕೆ ಸಾವಿರಾರು ಕೋಟಿ ರೂ. ಆದಾಯ ನೀಡುತ್ತಿದೆ. ಬೃಹತ್‌ ಉದ್ಯಮವನ್ನು ಉಳಿಸಿ ಬೆಳೆಸಬೇಕಿದೆ. ಇದುವರೆಗೂ ಆಡಳಿತ ನಡೆಸಿದ ಸರ್ಕಾರಗಳು ಪ್ಲಾಂಟೇಷನ್‌ ಕೈಗಾರಿಕೆಗಳನ್ನು ಬೆಳೆಸುವ ನಿಟ್ಟಿನಲ್ಲಿ ಅನೇಕ ಯೋಜನೆಗಳನ್ನು ತಂದಿವೆ. ಕಾಫಿ ಮಂಡಳಿ, ಟೀ ಬೋರ್ಡ್‌, ರಬ್ಬರ್‌ ಬೋರ್ಡ್‌ ಮತ್ತು ಸಂಬಾರು ಮಂಡಳಿ ಮೂಲಕ ಜಾರಿಗೊಳಿಸಿದೆ ಎಂದರು.

ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಬಹುತೇಕ ಎಲ್ಲಾ ಯೋಜನೆಗಳನ್ನು ರದ್ದುಗೊಳಿಸಿದೆ. ಮಂಡಳಿಗಳು ಸ್ವಾಯುತ್ತತೆಯಿಂದ ಕೆಲಸ ಮಾಡದಂತೆ ಕಟ್ಟಿಹಾಕಿದೆ. ಮಂಡಳಿಗಳಿಗೆ ನೀಡುತ್ತಿದ್ದ ಆರ್ಥಿಕ ಸಹಕಾರವನ್ನು ಮೊಟಕುಗೊಳಿಸಿದೆ ಎಂದು ಆರೋಪಿಸಿದರು.

ಕೇಂದ್ರ ಸರ್ಕಾರ ಕಾಫಿ, ಟೀ, ರಬ್ಬರ್‌ ಉದ್ಯಮವನ್ನು ಉಳಿಸಲು ದಿಟ್ಟಹೆಜ್ಜೆ ಇಡಬೇಕು. ಈ ನಿಟ್ಟಿನಲ್ಲಿ ಮಾಲೀಕರು ಮತ್ತು ಕಾರ್ಮಿಕ ಸಂಘಟನೆಗಳು ಒಗ್ಗಟ್ಟಾಗಿ ಹೋರಾಡಬೇಕಾದ ಅನಿವಾರ್ಯತೆ ಇದೆ. ಅದಕ್ಕೆ ಈಗ ಕಾಲ ಕೂಡಿ ಬಂದಿದೆ ಎಂದು ಅಭಿಪ್ರಾಯಿಸಿದರು.

ದಿ ಎಸ್ಟೇಟ್‌ ಸ್ಟಾಪ್ಸ್‌ ಯೂನಿಯನ್‌ ಆಫ್‌ ಸೌತ್‌ ಇಂಡಿಯಾ ಸಂಘದ ಅಧ್ಯಕ್ಷ ಪಿ.ಎಸ್. ರೆಬೆಲ್ಲೋ ಮಾತನಾಡಿ, ದಕ್ಷಿಣ ಭಾರತ ಕಾರ್ಮಿಕರ ಹಿರಿಯ ಸಂಘವಾಗಿದ್ದು, ಮಾಲೀಕರ ಸಂಘಟನೆ ಉಪಾಸಿ ಹಾಗೂ ದಕ್ಷಿಣ ಭಾರತದ ರಾಜ್ಯ ಸಂಘ ಕಾರ್ಮಿಕರ ವೇತನ ಹಾಗೂ ಸೌಲಭ್ಯಕ್ಕಾಗಿ ಅನೇಕ ದಶಕಗಳಿಂದ ಹೋರಾಡುತ್ತಿದೆ ಎಂದು ತಿಳಿಸಿದರು. ದಿ ಎಸ್ಟೇಟ್‌ ಸ್ಟಾಪ್ಸ್‌ ಯೂನಿಯನ್‌ ಆಫ್‌ ಸೌತ್‌ ಇಂಡಿಯಾ ಸಂಘದ ಉಪಾಧ್ಯಕ್ಷ ಎಚ್‌. ಸುಧಾಕರ ಶೆಟ್ಟಿ ಮಾತನಾಡಿದರು.

ಎ.ರಘು ಸಭೆಯ ಅಧ್ಯಕ್ಷತೆ ವಹಿಸಿದ್ದರು. ರಾಜು ದೊರೈ, ಹರಿಕೃಷ್ಣ, ಎಚ್‌. ಎಂ. ಗಂಗಾಧರ್‌, ಸಿಸಿಆರ್‌ಐ ಕಾರ್ಯದರ್ಶಿ ಟಿ.ಪಿ. ಪೊನ್ನಪ್ಪ, ಸತೀಶ್‌ ಕುಮಾರ್‌, ಚಂದ್ರಹಾಸ್‌, ಮಹಾಂತೇಶ್‌, ಶೈಲೇಶ್‌ಕುಮಾರ್‌ ಇದ್ದರು. ಟಿ.ಪಿ. ಪೊನ್ನಪ್ಪ ಸ್ವಾಗತಿಸಿದರು. ಶೈಲೇಶ್‌ಕುಮಾರ್‌ ವಂದಿಸಿದರು.

ಬಾಳೆಹೊನ್ನೂರು ಕೇಂದ್ರೀಯ ಕಾಫಿ ಸಂಶೋಧನಾ ಕೇಂದ್ರ 2025ಕ್ಕೆ ಶತಮಾನೋತ್ಸವ ಆಚರಿಸಿಕೊಳ್ಳುತ್ತಿದೆ. ಸಂಶೋಧನಾ ಕೇಂದ್ರ ಕಾಯಕಲ್ಪ ಮಾಡುವ ಮೂಲಕ ಕಾಫಿ ಕೈಗಾರಿಕೆ ಹೊಸ ತಳಿಯ ಸಂಶೋಧನೆ, ಸಲಹೆ, ಸಹಕಾರ ಮುಂದುವರಿಯುವಂತೆ ನೋಡಿಕೊಳ್ಳಬೇಕು. ಕೈಗಾರಿಕೆಗಳಲ್ಲಿ ಕೆಲಸ ಮಾಡುವ ನೌಕರರಿಗೆ 18 ಸಾವಿರ ರೂ. ಮಾಸಿಕ ಮೂಲ ವೇತನ ಘೋಷಿಸಬೇಕು. ಪ್ಲಾಂಟೇಷನ್‌ ಕೈಗಾರಿಕೆ ಕಾರ್ಮಿಕರು ಮತ್ತು ನೌಕರರಿಗೆ ಮಾರಕವಾಗಿರುವ ಇಎಸ್‌ಐ ಯೋಜನೆಯನ್ನು ಜಾರಿಗೊಳಿಸದೆ ಈಗಿರುವ ವೈದ್ಯಕೀಯ ವ್ಯವಸ್ಥೆ ಮುಂದುವರಿಸಬೇಕೆಂದು ಸರ್ಕಾರವನ್ನು ಆಗ್ರಹಿಸಬೇಕೆಂದು ಸಭೆಯಲ್ಲಿ ನಿರ್ಣಯಿಸಲಾಯಿತು.

ಟಾಪ್ ನ್ಯೂಸ್

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1—dsdasd

Chikkamagaluru; ಪ್ರವಾಸಿ ಬಸ್ ಪಲ್ಟಿ: ಬಾಲಕ ಸಾವು, 30 ಮಂದಿಗೆ ಗಾಯ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.