ಮೂಡಿಗೆರೆ: ಬಿಜೆಪಿ ಸಂಸದರಿಗೆ ಹಿಂದೂಪರ ಕಾರ್ಯಕರ್ತರಿಂದ ಮುತ್ತಿಗೆ ಯತ್ನ
Team Udayavani, Sep 16, 2021, 3:21 PM IST
ಚಿಕ್ಕಮಗಳೂರು: ಮೈಸೂರಿನಲ್ಲಿನ ದೇವಸ್ಥಾನ ಕೆಡವಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಭಟನೆ ನಡೆಸುತ್ತಿರುವ ಹಿಂದೂ ಪರ ಕಾರ್ಯಕರ್ತರು ಇಂದು ಮೂಡಿಗೆರೆಯಲ್ಲಿ ಬಿಜೆಪಿ ಸಂಸದರಿಗೆ ಮುತ್ತಿಗೆ ಹಾಕಿದ ಘಟನೆ ನಡೆಯಿತು.
ಮೂಡಿಗೆರೆ ಬಸ್ ನಿಲ್ದಾಣದ ಸಮೀಪದ ಈ ಘಟನೆ ನಡೆದಿದ್ದು, ಸಂಸದರಾದ ತೇಜಸ್ವಿ ಸೂರ್ಯ ಪ್ರತಾಪ್ ಸಿಂಹಗೆ ಮುತ್ತಿಗೆ ಯತ್ನ ಮಾಡಲಾಯಿತು.
ಇದನ್ನೂ ಓದಿ:ಶೇ.15 ರಷ್ಟು ಶಾಲಾ ಶುಲ್ಕ ರಿಯಾಯಿತಿಗೆ ಹೈಕೋರ್ಟ್ ಆದೇಶ: ಸರ್ಕಾರದ ಆದೇಶ ರದ್ದು
ದೇವಸ್ಥಾನಗಳನ್ನು ಕೆಡವುತ್ತಿರುವುದನ್ನು ವಿರೋಧಿಸಿ ಕಾರ್ಯಕರ್ತರು ಕಪ್ಪುಪಟ್ಟಿ ಪ್ರದರ್ಶನ ಮಾಡಿ ಆಕ್ರೋಶ ಹೊರ ಹಾಕಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ
ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್ ಹೆಗ್ಡೆ: ವಿಠಲ ಹೆಗ್ಡೆ
Chikkamagaluru: ವಿದ್ಯುತ್ ಶಾಕ್ ನಿಂದ ಲೈನ್ ಮ್ಯಾನ್ ಸಾವು
Udupi-Chikmagalur Poll: ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಸಮಿತಿ- ಇಂದು ಸಾರ್ವಜನಿಕ ಸಭೆ
ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ