ದುಡ್ಡು ಕೊಟ್ಟಿಲ್ಲವೆಂದು ಪಾರ್ಶ್ವವಾಯು ಪೀಡಿತ ತಂದೆ ಮೇಲೆ ಕೊಡಲಿಯಿಂದ ಹಲ್ಲೆ ಮಾಡಿದ ಮಗ
Team Udayavani, May 27, 2021, 10:46 AM IST
ಚಿಕ್ಕಮಗಳೂರು: ಖರ್ಚಿಗೆ ಹಣ ನೀಡಿಲ್ಲ ಎಂದು ಆರೋಪಿಸಿ ತನ್ನ ಪಾರ್ಶ್ವವಾಯು ಪೀಡಿತ ತಂದೆಗೆ ಕೊಡಲಿಯಿಂದ ಹೊಡೆದು ಮಗ ಹಲ್ಲೆ ಮಾಡಿದ ಘಟನೆ ಜಿಲ್ಲೆ ಮೂಡಿಗೆರೆ ತಾಲೂಕಿನ ಚನ್ನಡ್ಲುವಿನಲ್ಲಿ ನಡೆದಿದೆ.
ನಿಖೇಶ್ ಎಂಬಾತ ಕೊಡಲಿಯಿಂದ ಹಲ್ಲೆ ಮಾಡಿದ ಆರೋಪಿ. ಸುಂದರ ಪೂಜಾರಿ ಗಾಯಗೊಂಡಿರುವವರು.
ಸುಂದರ್ ಪೂಜಾರಿಯವರು ಇಬ್ಬರು ವಿಶೇಷ ಚೇತನ ಮಕ್ಕಳು, ಪತ್ನಿ ಜೊತೆ ವಾಸವಿದ್ದರು. ನಿಖೇಶ್ಈ ಸುಂದರ ಪೂಜಾರಿ ಹಿರಿಯ ಮಗ. ವಿಶೇಷ ಚೇತನ ಸಹೋದರ, ಸಹೋದರಿ ಬಿಟ್ಟು ನಿಖೇಶ್ ಬೆಂಗಳೂರು ಸೇರಿದ್ದ. ಆದರೆ ಲಾಕ್ ಡೌನ್ ಆದ ಹಿನ್ನೆಲೆಯಲ್ಲಿ ಒಂದು ತಿಂಗಳ ಹಿಂದೆ ಗ್ರಾಮಕ್ಕೆ ಆಗಮಿಸಿದ್ದ.
ಇದನ್ನೂ ಓದಿ:ರಕ್ತದ ಮಡುವಿನಲ್ಲಿ ಒದ್ದಾಟ ನಡೆಸಿದ ಆರೋಗ್ಯಾಧಿಕಾರಿ: ಅಲ್ಲೇ ಇದ್ದರೂ ನೆರವಿಗೆ ಬಾರದ ಶಾಸಕ
ಬುಧವಾರ ಸಂಜೆ ಹಣ ನೀಡುವಂತೆ ನಿಖೇಶ್ ತನ್ನ ತಂದೆ-ತಾಯಿಯನ್ನು ಪೀಡಿಸಿದ್ದ. ಆದರೆ ಹಣ ನೀಡದ್ದಕ್ಕೆ ಕುಪಿತಗೊಂಡು ತಂದೆಗೆ ಕೊಡಲಿಯೇಟು ನೀಡಿ ಮಾರಾಣಾಂತಿಕವಾಗಿ ಗಾಯಗೊಳಿಸಿದ್ದಾನೆ.
ಬಾಳೂರು ಪೊಲೀಸರು ಸ್ಥಳಕ್ಕೆ ಆಗಮಸಿದ್ದು, ಆರೋಪಿ ನಿಖೇಶ್ ನನ್ನು ಬಂಧಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ
ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್ ಹೆಗ್ಡೆ: ವಿಠಲ ಹೆಗ್ಡೆ
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ