ಅತಿವೃಷ್ಟಿ ನಿವಾರಣೆಗಾಗಿ ಋಷ್ಯ ಶೃಂಗೇಶ್ವರಗೆ ಕೆಪಿಸಿಸಿಯಿಂದ ವಿಶೇಷ ಪೂಜೆ
Team Udayavani, Aug 9, 2022, 9:34 AM IST
ಚಿಕ್ಕಮಗಳೂರು: ಜಿಲ್ಲೆಯಲ್ಲಿ ಎಡೆಬಿಡದೆ ಮಳೆ ಸುರಿಯುತ್ತಿರುವ ಕಾರಣ ಅತಿವೃಷ್ಟಿ ನಿವಾರಣೆಗಾಗಿ ಕೆಪಿಸಿಸಿ ವತಿಯಿಂದ ಕಿಗ್ಗಾದ ಶ್ರೀ ಋಷ್ಯ ಶೃಂಗೇಶ್ವರನಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು.
ಮಳೆ ದೇವರೆಂದೇ ಪ್ರಖ್ಯಾತಿಯಾಗಿರುವ ಶೃಂಗೇರಿ ತಾಲೂಕಿನ ಕಿಗ್ಗಾದ ಪ್ರಸಿದ್ಧ ಶ್ರೀ ಋಷ್ಯ ಶೃಂಗೇಶ್ವರ ದೇವಾಲಯದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಸೂಚನೆ ಮೇರೆಗೆ ಪೂಜೆ ನೆರವೇರಿಸಿದ ಕರ್ನಾಟಕ ಕಾಂಗ್ರೆಸ್ ಕಿಸಾನ್ ಘಟಕದ ರಾಜ್ಯಾಧ್ಯಕ್ಷ ಸಚಿನ್ ಮೀಗಾ ಅವರು ಪೂಜೆ ಸಲ್ಲಿಸಿದರು.
ಇದನ್ನೂ ಓದಿ:ಭಾರೀ ಮಳೆ : ತಗ್ಗು ಪ್ರದೇಶಕ್ಕೆ ನುಗ್ಗಿದ ನೀರು, ಎಳನೀರು – ದಿಡುಪೆ ಸಂಪರ್ಕ ಕಡಿತ
ಋಷ್ಯ ಶೃಂಗೇಶ್ವರ ದೇವರಿಗೆ ಮಳೆ ಬೇಕು ಎಂದಾಗ ಕರುಣಿಸುವ, ಬೇಡ ಎಂದಾಗ ನಿಲ್ಲಿಸುವ ಶಕ್ತಿ ಇದೆ ಎಂಬುದು ಭಕ್ತರ ನಂಬಿಕೆ. ಸದ್ಯ ಭಾರಿ ಮಳೆಯಿಂದ ರೈತರು ಬೆಳೆಗಳನ್ನು ಕಳೆದುಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಮಳೆ ನಿಲ್ಲಿಸುವಂತೆ ಕಾಂಗ್ರೆಸ್ ವಿಶೇಷ ಪೂಜೆ ಸಲ್ಲಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ
Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ
Lok Sabha Election: ಉಡುಪಿ- ಜಯಪ್ರಕಾಶ್ ಹೆಗ್ಡೆ ಬಿರುಸಿನ ಪ್ರಚಾರ, ದೇವಾಲಯಕ್ಕೆ ಭೇಟಿ
B Y Vijayendra: ಕಾಂಗ್ರೆಸ್ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?
Election 2024: ಕೋಟಾ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ