ಭೂ ಕುಸಿತ ಸಂಭವಿಸುವ 30 ಸ್ಥಳ ಗುರುತು

ಜಿಲ್ಲಾಡಳಿತ- ಗಣಿ ಮತ್ತು ಭೂವಿಜ್ಞಾನ ಇಲಾಖೆ ಎಚ್ಚರಿಕೆ

Team Udayavani, Jun 3, 2022, 3:34 PM IST

landslide

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಮುಂಗಾರು ಮಳೆ ಆರಂಭಕ್ಕೆ ಕಾಲ ಸನ್ನಿಹಿತವಾಗಿದೆ. ಮಳೆಯಿಂದ ಭೂಕುಸಿತ ಸಂಭವಿಸಬಹುದಾದ 30 ಪ್ರದೇಶಗಳನ್ನು ಗುರುತಿಸಿದ್ದು, ಅವಘಡಗಳನ್ನು ತಪ್ಪಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತ ಮತ್ತು ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಎಚ್ಚರಿಕೆ ವಹಿಸಿದೆ.

2019-20ನೇ ಸಾಲಿನಲ್ಲಿ ಜಿಲ್ಲೆಯ ಮಲೆನಾಡು ಭಾಗದಲ್ಲಿ ಮಹಾಮಳೆ ಅನಾಹುತ ಸೃಷ್ಟಿಸಿತ್ತು. ಭೂಕುಸಿತ ಸಂಭವಿಸಿ ಅಪಾರ ಪ್ರಮಾಣ ಆಸ್ತಿಪಾಸ್ತಿ, ಮನೆ, ಜೀವಹಾನಿ ಸಂಭವಿಸಿತ್ತು. ಅಲ್ಲಿಂದ ಎಚ್ಚೆತ್ತುಕೊಂಡ ಜಿಲ್ಲಾಡಳಿತ ಸಂಭವಿಸಬಹುದಾದ ಅವಘಡವನ್ನು ತಪ್ಪಿಸುವ ನಿಟ್ಟಿನಲ್ಲಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದೆ.

ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ, ಚಾರ್ಮಾಡಿ ಘಾಟಿ, ಅಲೇಖಾನ್‌ ಹೊರಟ್ಟಿ, ಹಳ್ಳಿಕೆರೆ, ಚನ್ನಹಡ್ಲು, ಬಾಳೂರು ಹೊರಟ್ಟಿ, ಭೂತನಕಾಡು, ಮಲೆಮನೆ, ಮೇಗೂರು, ಜಾವಳಿ, ಮಧುಗುಂಡಿ, ಬಲಿಗೆ, ದುರ್ಗದಹಳ್ಳಿ, ಅವತಿ ಹೊಸಳ್ಳಿ, ಶಿರವಾಸೆ, ಚನ್ನಡ್ಲು ಕಾಫಿ ಎಸ್ಟೇಟ್‌ (ಮಲ್ಲೇಶ್ವರಗುಡ್ಡ), ಬೂದಿಗುಂಡಿ, ಯಡೂರು, ಯಳಂದೂರು, ಕೋಟೆಮಕ್ಕಿ, ಹೆಮ್ಮಕ್ಕಿ, ಕಸ್ಕೆಬೈಲು, ದೇವವೃಂದ, ಅತ್ತಿಗೆರೆ, ಕೆಳಗೂರು, ಕೆಳಗೂರು ಕಾಫಿ ಎಸ್ಟೇಟ್‌, ಮುಸ್ತಿಖಾನ್‌ ಕಾಫಿ ತೋಟ, ಸುಂಕಸಾಲೆ, ಬದನೆಖಾನ್‌ ಕಾಫಿ ಎಸ್ಟೇಟ್‌, ಕುಣಿಯಳ್ಳಿ, ಬಲ್ಲಾಳರಾಯನದುರ್ಗ, ದುರ್ಗದಹಳ್ಳಿಗಳನ್ನು ಗುರುತಿಸಲಾಗಿದೆ.

2019-20ನೇ ಸಾಲಿನಲ್ಲಿ ಅವಘಡ ಸಂಭವಿಸಿದ ಪ್ರದೇಶಗಳಿಗೆ ಜಿಯಾಲಾಜಿಕಲ್‌ ಸರ್ವೇ ಆಫ್‌ ಇಂಡಿಯಾ ಅಧಿಕಾರಿಗಳ ತಂಡ ಭೇಟಿ ನೀಡಿ ಪರಿಶೀಲಿಸಿ ಅಗತ್ಯ ಕ್ರಮ ಕೈಗೊಳ್ಳುವಂತೆ ಸಲಹೆ- ಸೂಚನೆಗಳನ್ನು ನೀಡಿದ್ದು, ಅದರಂತೆ ಜಿಲ್ಲಾಡಳಿತ ಕ್ರಮ ಕೈಗೊಂಡಿದೆ. ಕಳೆದ ಬಾರಿ ಭೂಕುಸಿತ ಸಂಭವಿಸಿರಲಿಲ್ಲ.

ಜಿಯಾಲಾಜಿಕಲ್‌ ಸರ್ವೇ ಆಫ್‌ ಇಂಡಿಯಾ ತಂಡದಿಂದ ಭೂ ಕುಸಿತ ಸಂಭವಿಸಿದ ಪ್ರದೇಶಗಳಲ್ಲಿ ತಡೆಗೋಡೆ ನಿರ್ಮಿಸಲಾಗಿದೆ. ರಸ್ತೆ ಬದಿ ಸೈಡ್‌ ಕಟಿಂಗ್‌ ಮಾಡಲಾಗಿದೆ. ಬ್ಯಾರಿಕೇಡ್‌ ವಾಲ್‌ ನಿರ್ಮಿಸಲಾಗಿದೆ. ನೀರು ಸರಾಗವಾಗಿ ಹರಿಯಲು ಅನುಕೂಲವಾಗುವಂತೆ ಚರಂಡಿಗಳನ್ನು ನಿರ್ಮಿಸಲಾಗಿದೆ.

ಅವಘಡಗಳು ಸಂಭವಿಸದಂತೆ ಕ್ರಮ ಕೈಗೊಳ್ಳಲು ಲೋಕೋಪಯೋಗಿ ಇಲಾಖೆ, ಪಂಚಾಯತ್‌ ರಾಜ್‌ ಇಲಾಖೆ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಇನ್ನೇನು ಮುಂಗಾರು ಮಳೆ ಆರಂಭದ ದಿನಗಳು ಹತ್ತಿರವಾಗುತ್ತಿವೆ. ಒಟ್ಟಾರೆ ಈ ವರ್ಷದ ಮುಂಗಾರು ಮಳೆಯಿಂದ ಸಂಭವಿಸಬಹುದಾದ ಅನಾಹುತವನ್ನು ತಡೆಗಟ್ಟುವ ನಿಟ್ಟಿನಲ್ಲಿ ಜಿಲ್ಲಾಡಳಿತ ಮತ್ತು ಗಣಿ ಮತ್ತು ಭೂ ವಿಜ್ಞಾನ ಇಲಾಖೆಯಿಂದ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ.

2019-20ನೇ ಸಾಲಿನಲ್ಲಿ ಸಂಭವಿಸಿದ ಅನಾಹುತ ಪ್ರದೇಶಗಳಿಗೆ ಕಳೆದ ವರ್ಷ ಜಿಯಾಲಾಜಿಕಲ್‌ ಸರ್ವೇ ಆಫ್‌ ಇಂಡಿಯಾ ಅಧಿಕಾರಿಗಳ ತಂಡದವರು ಭೇಟಿ ನೀಡಿ ಪರಿಶೀಲನೆ ನಡೆಸಿ ಕೆಲವು ಸೂಚನೆಗಳನ್ನು ನೀಡಿದ್ದರು. ಅದರಂತೆ ಭೂ ಕುಸಿತ ಪ್ರದೇಶಗಳನ್ನು ಗುರುತಿಸಿ ಕ್ರಮ ಕೈಗೊಳ್ಳಲಾಗಿದೆ. ಇದರಿಂದ ಕಳೆದ ವರ್ಷ ಹೆಚ್ಚಿನ ಅನಾಹುತ ಸಂಭವಿಸಿರಲಿಲ್ಲ. ಅದರಂತೆ ಈ ವರ್ಷವೂ ವಿವಿಧ ಇಲಾಖೆಗಳ ಸಹಕಾರದೊಂದಿಗೆ ಸೂಕ್ತ ಕ್ರಮ ಕೈಗೊಳ್ಳಲಾಗಿದೆ. -ವಿಂಧ್ಯಾ, ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿ

ಟಾಪ್ ನ್ಯೂಸ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

 Lok Sabha Election: ಉಡುಪಿ- ಜಯಪ್ರಕಾಶ್‌ ಹೆಗ್ಡೆ ಬಿರುಸಿನ ಪ್ರಚಾರ, ದೇವಾಲಯಕ್ಕೆ ಭೇಟಿ

 Lok Sabha Election: ಉಡುಪಿ- ಜಯಪ್ರಕಾಶ್‌ ಹೆಗ್ಡೆ ಬಿರುಸಿನ ಪ್ರಚಾರ, ದೇವಾಲಯಕ್ಕೆ ಭೇಟಿ

B Y Vijayendra: ಕಾಂಗ್ರೆಸ್‌ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?

B Y Vijayendra: ಕಾಂಗ್ರೆಸ್‌ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?

Election 2024: ಕೋಟಾ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

Election 2024: ಕೋಟಾ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

9 ವರ್ಷದ ಬಾಲಕಿ ಕಿಡ್ನ್ಯಾಪ್ ಮಾಡಿ ಡಿಕೆಶಿ ಆಸ್ತಿ ಬರೆಯಿಸಿಕೊಂಡ್ರು: ಎಚ್‌ಡಿಡಿ

9 ವರ್ಷದ ಬಾಲಕಿ ಕಿಡ್ನ್ಯಾಪ್ ಮಾಡಿ ಡಿಕೆಶಿ ಆಸ್ತಿ ಬರೆಯಿಸಿಕೊಂಡ್ರು: ಎಚ್‌ಡಿಡಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

jagadish shettar

Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.