ಶೌರ್ಯ ಶ್ರೀ ಧರ್ಮಸ್ಥಳ ವಿಪತ್ತು ನಿರ್ವಹಣಾ ತಂಡದಿಂದ ಕೋವಿಡ್ ಸೋಕಿತ ವ್ಯಕ್ತಿ ಶವ ಸಂಸ್ಕಾರ
Team Udayavani, Aug 29, 2021, 3:39 PM IST
ಮೂಡಿಗೆರೆ :ಮೂಡಿಗೆರೆ ತಾಲ್ಲೂಕು ಕಸಬಾ ವಲಯದ ಬಿಜುವಳ್ಳಿ ವಾಸಿಯಾದ ದೇವಕಿ ಸುಮಾರು 66 ವರ್ಷ ಇವರು ಚಿಕ್ಕಮಂಗಳೂರು ಮಲ್ಲೇಗೌಡ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದು ಇವರಿಗೆ ಕೋವಿಡ್ ಪಾಸಿಟಿವ್ ಇತ್ತು ಎಂದು ವೈದ್ಯರು ತಿಳಿಸಿದ್ದಾರೆ.
ಇವರ ಅಂತ್ಯಕ್ರಿಯೆಯನ್ನು ಅವರ ಊರಿನ ಕುಟುಂಬಸ್ಥರ ಸಮ್ಮುಖದಲ್ಲಿ ಶ್ರೀ ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣ ತಂಡದ ಸದಸ್ಯರು ನೆರವೇರಿಸಿದ್ದಾರೆ .
ಇದನ್ನೂ ಓದಿ:ಉತ್ತರ ಕನ್ನಡಕ್ಕೆ ಪ್ರತ್ಯೇಕ ಹಾಲು ಒಕ್ಕೂಟ ಒದಗಿಸಲು ಸಿಎಂಗೆ ಒತ್ತಾಯ
ಈ ಸೇವಾಕಾರ್ಯದಲ್ಲಿ ಶೌರ್ಯ ಶ್ರೀ ಧರ್ಮಸ್ಥಳ ರಾಷ್ಟ್ರೀಯ ವಿಪತ್ತು ನಿರ್ವಹಣಾ ಘಟಕ ಸಂಯೋಜಕ ಪ್ರವೀಣ್ ಪೂಜಾರಿ, ಅರುಣ್ ಪಿಂಟೋ ಸದಸ್ಯರುಗಳಾದ , ರವಿ ಪೂಜಾರಿ, ರವೀಂದ್ರ ಅಂಬುಲೆನ್ಸ್ ಡ್ರೈವರ್, ಸಂತೋಷ್, ಶಶಿ ಕೆಲೂರು, ಮಂಜುನಾಥ್ ಪೆಟ್ರೋಲ್ ಬಂಕ್, ಸುರೇಶ್ ಪ್ರವೀಣ್ ಅಚ್ಚು ಮತ್ತು ಮೃತರ ಕುಟುಂಬ ಸದಸ್ಯರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ
ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್ ಹೆಗ್ಡೆ: ವಿಠಲ ಹೆಗ್ಡೆ
Chikkamagaluru: ವಿದ್ಯುತ್ ಶಾಕ್ ನಿಂದ ಲೈನ್ ಮ್ಯಾನ್ ಸಾವು
Udupi-Chikmagalur Poll: ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಸಮಿತಿ- ಇಂದು ಸಾರ್ವಜನಿಕ ಸಭೆ
ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ
MUST WATCH
ಹೊಸ ಸೇರ್ಪಡೆ
BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ
ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ
ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’
Kollywood: ಅಜಿತ್ ಹುಟ್ಟುಹಬ್ಬಕ್ಕೆ ಸೂಪರ್ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್ ಖುಷ್
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ