9 ಗ್ರಾಪಂ; 208 ಅಭ್ಯರ್ಥಿಗಳು ಕಣದಲ್ಲಿ


Team Udayavani, Dec 21, 2020, 6:41 PM IST

9 ಗ್ರಾಪಂ; 208 ಅಭ್ಯರ್ಥಿಗಳು ಕಣದಲ್ಲಿ

ಶೃಂಗೇರಿ: ಶೃಂಗೇರಿ ತಾಲೂಕು ಕೇವಲ 9 ಗ್ರಾಪಂ ಒಳಗೊಂಡ ಚಿಕ್ಕ ತಾಲೂಕಾದರೂ ಇಲ್ಲಿ ಸ್ಪರ್ಧಿಗಳಿಗೇನು ಕಡಿಮೆ ಇಲ್ಲ. 9 ಗ್ರಾಪಂನಲ್ಲಿ 86 ಸ್ಥಾನಗಳಿಗೆ 208 ಅಭ್ಯರ್ಥಿಗಳು ಕಣದಲ್ಲಿ ಉಳಿಯುವ ಮೂಲಕ ಮತದಾರರ ಹುಬ್ಬೇರಿಸಿದ್ದು ಗ್ರಾಪಂ ಚುನಾವಣೆಗೆ ರಣಕಹಳೆ ಮೊಳಗಿದೆ.

ಅಡ್ಡಗದ್ದೆ ಗ್ರಾಪಂ: ಇಲ್ಲಿ 9 ಸ್ಥಾನಕ್ಕೆ 20 ಮಂದಿ  ಕಣದಲ್ಲಿದ್ದಾರೆ. ಇಲ್ಲಿ ಕಳೆದ ಬಾರಿಬಿಜೆಪಿ ಬೆಂಬಲಿತ ಐವರು ಸದಸ್ಯರು ಕಾಂಗ್ರೆಸ್‌ ಬೆಂಬಲಿತ ನಾಲ್ವರುಸದಸ್ಯರು ಆಯ್ಕೆಯಾಗಿದ್ದರು. ಬಿಜೆಪಿಯ ಕೆ.ಡಿ. ಸುರೇಶ್‌ ಮತ್ತು ಮಹಾಲಕ್ಷ್ಮೀ ಅಧ್ಯಕ್ಷಹಾಗೂ ಉಪಾಧ್ಯಕ್ಷರಾಗಿದ್ದರು.ಈ ಬಾರಿಯೂ ಕಾಂಗ್ರೆಸ್‌ ಹಾಗೂ ಬಿಜೆಪಿ ಬೆಂಬಲಿತರ ನಡುವೆಯೇ ನೇರ ಹಣಾಹಣಿ ನಡೆಯಲಿದೆ.

ಬೇಗಾರು ಗ್ರಾಪಂ: ಇಲ್ಲಿ ಕೂಡ 9 ಸ್ಥಾನಕ್ಕೆ 19 ಮಂದಿ ಅಭ್ಯರ್ಥಿಗಳುಕಣದಲ್ಲಿದ್ದಾರೆ. ಕಳೆದ ಬಾರಿ ಇಲ್ಲಿ ಐವರುಕಾಂಗ್ರೆಸ್‌ ಬೆಂಬಲಿಗರು, ನಾಲ್ವರು ಬಿಜೆಪಿಬೆಂಬಲಿತರು ಆಯ್ಕೆಯಾಗಿದ್ದರು. ಈಬಾರಿಯೂ ಇಲ್ಲಿ ಬಿರುಸಿನ ಮತಬೇಟೆ ಕಾರ್ಯ ನಡೆಯುತ್ತಿದೆ.

ಧರೆಕೊಪ್ಪ ಗ್ರಾಪಂ: ಕಳೆದ ಬಾರಿ ಇಲ್ಲಿ ನಾಲ್ವರೂ ಬಿಜೆಪಿ ಹಾಗೂ ಎರಡು ಕಾಂಗ್ರೆಸ್‌ ಬೆಂಬಲಿತರು ಆಯ್ಕೆಯಾಗಿದ್ದರು.ಒಟ್ಟು 6 ಸ್ಥಾನಗಳನ್ನು ಹೊಂದಿದ್ದು ಈ ಬಾರಿ 15 ಅಭ್ಯರ್ಥಿಗಳು ಇಲ್ಲಿ ಸ್ಪ ರ್ಧಿಸುತ್ತಿದ್ದಾರೆ. ಕಳೆದ ಬಾರಿ ಬಿಜೆಪಿಯಚೇತನ್‌ ಹೆಗ್ಡೆ ಮತ್ತು ವಿಶ್ವನಾಥ ಹೆಗ್ಡೆ ಪಕ್ಷದ ಒಡಂಬಡಿಕೆಯಂತೆ ಒಂದೊಂದು ಅವಧಿಗೆ ಅಧ್ಯಕ್ಷರಾಗಿದ್ದರು.

ಮರ್ಕಲ್‌ ಗ್ರಾಪಂ: ಇಲ್ಲಿ 12 ಸ್ಥಾನಕ್ಕೆ 30 ಅಭ್ಯರ್ಥಿಗಳು ಚುನಾವಣಾ ಕಣದಲ್ಲಿದ್ದಾರೆ. ಕಳೆದ ಬಾರಿ ಬಿಜೆಪಿ ಬೆಂಬಲಿಗರು 10 ಮಂದಿ ಆಯ್ಕೆಯಾಗಿದ್ದರು. ಕಾಂಗ್ರೆಸ್‌ ಬೆಂಬಲಿಗರು ಕೇವಲ ಇಬ್ಬರು ಆಯ್ಕೆಯಾಗಿದ್ದರು.

ಮೆಣಸೆ ಗ್ರಾಪಂ: ಇಲ್ಲಿನ ಗ್ರಾಪಂಗೆ 16 ಸ್ಥಾನವಿದ್ದು 37 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಕಳೆದ ಬಾರಿ ಇಲ್ಲಿಬಿಜೆಪಿ ಬೆಂಬಲಿಗರು 11 ಅಭ್ಯರ್ಥಿಗಳು ಜಯಶೀಲರಾಗಿದ್ದರು. 3 ಕಾಂಗ್ರೆಸ್‌, 1 ಪಕ್ಷೇತರ, 1 ಜೆಡಿಎಸ್‌ ಬೆಂಬಲಿಗರುಜಯಗಳಿಸಿದ್ದರು. ಈ ಬಾರಿಯೂ ಇಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್‌ ನಡುವೆ ಬಿರುಸಿನ ಪೈಪೋಟಿ ಇದೆ.

ವಿದ್ಯಾರಣ್ಯಪುರ ಗ್ರಾಪಂ: ಇಲ್ಲಿ 15 ಸ್ಥಾನಗಳಿದ್ದು 41 ಮಂದಿ ಕಣದಲ್ಲಿದ್ದಾರೆ. ಕಳೆದ ಬಾರಿ9 ಕಾಂಗ್ರೆಸ್‌ ಬೆಂಬಲಿತರು,4 ಬಿಜೆಪಿ ಬೆಂಬಲಿತರು, ಇಬ್ಬರು ಪಕ್ಷೇತರರುಆಯ್ಕೆಯಾಗಿದ್ದರು. ಕಳೆದ ಬಾರಿ ಅಧ್ಯಕ್ಷರಾಗಿದ್ದ ರಾಜೇಶ್‌ ಶೆಟ್ಟಿ ಈ ಬಾರಿಯೂ ಸ್ಪ ರ್ಧಿಸುತ್ತಿದ್ದು ಹಾಗೆಯೇಸೌಭಾಗ್ಯ ಗೋಪಾಲನ್‌, ಸ್ವಾಮಿ, ಸೇರಿದಂತೆ ಬಹುತೇಕ ಹಳೆ ಮುಖಗಳೇ ಸ್ಪರ್ಧಿಸುತ್ತಿದ್ದಾರೆ.

ನೆಮ್ಮಾರು ಗ್ರಾಪಂ: ಇಲ್ಲಿ 7 ಸ್ಥಾನಕ್ಕೆ 19 ಮಂದಿ ಸ್ಪರ್ಧಿಸುತ್ತಿದ್ದಾರೆ. ಕಳೆದ ಬಾರಿ 4 ರಲ್ಲಿ ಕಾಂಗ್ರೆಸ್‌ ಬೆಂಬಲಿತರು, 3 ಬಿಜೆಪಿ ಬೆಂಬಲಿತರು ಆಯ್ಕೆಯಾಗಿದ್ದರು.

ಕೂತಗೋಡು ಗ್ರಾಪಂ: ಇಲ್ಲಿಯೂ 7 ಸ್ಥಾನವಿದ್ದು 16 ಅಭ್ಯರ್ಥಿಗಳು ಕಣದಲ್ಲಿ ಉಳಿದಿದ್ದಾರೆ. ಕಳೆದ ಬಾರಿ ಇಲ್ಲಿ 5ಕಾಂಗ್ರೆಸ್‌ ಬೆಂಬಲಿತರು, 1 ಬಿಜೆಪಿ ಬೆಂಬಲಿತರು ಹಾಗೂ 1 ಪಕ್ಷೇತರಅಭ್ಯರ್ಥಿ ಜಯಶೀಲರಾಗಿದ್ದರು.

ಕೆರೆ ಗ್ರಾಪಂ: ತಾಲೂಕಿನಲ್ಲಿ ಅತ್ಯಂತ ಸಣ್ಣ ಗ್ರಾಪಂ ಆಗಿದ್ದು ಕೇವಲ 5 ಸ್ಥಾನ ಹೊಂದಿದೆ. ಇಲ್ಲಿ 11 ಜನ ಅಭ್ಯರ್ಥಿಗಳು ಸ್ಪರ್ಧಿಸುತ್ತಿದ್ದಾರೆ. ಕಳೆದ ಬಾರಿ ಇಲ್ಲಿ 5 ಸ್ಥಾನಕ್ಕೆ 5 ಸ್ಥಾನವೂ ಬಿಜೆಪಿ ಬೆಂಬಲಿತರ ಪಾಲಾಗಿತ್ತು.

ಟಾಪ್ ನ್ಯೂಸ್

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.