ಕೋವಿಡ್ ನಿಂದ ಶಿಸ್ತಿನ ಪಾಠ
Team Udayavani, Jun 24, 2020, 5:04 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಶೃಂಗೇರಿ: ಕೋವಿಡ್-19 ನಮಗೆ ಶಿಸ್ತಿನ ಪಾಠ ಕಲಿಸಿದೆ. ಇದರಿಂದ ನಮ್ಮ ಸೇವಾ ಚಟುವಟಿಕೆ ಕುಂಠಿತಗೊಂಡಿದ್ದರೂ ನಮಗಿರುವ ಸೇವಾ ಅವಕಾಶ ಬಳಸಿಕೊಂಡು ಸೇವೆ ಮಾಡಲಾಗಿದೆ ಎಂದು ಲಯನ್ಸ್ ರಾಜ್ಯಪಾಲ ರೊನಾಲ್ಡ್ ಗೋಮ್ಸ್ ಹೇಳಿದರು.
ಪಟ್ಟಣದ ಹೊರವಲಯದ ಶಾರದಾ ಕಂಫರ್ಟ್ಸ್ ನಲ್ಲಿ ಲಯನ್ಸ್ ಕ್ಲಬ್ ಏರ್ಪಡಿಸಿದ್ದ ಲಯನ್ಸ್ ರಾಜ್ಯಪಾಲರ ಅಧಿಕೃತ ಭೇಟಿ ಸಂದರ್ಭದಲ್ಲಿ ಮಾತನಾಡಿದರು. ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ಕ್ಲಬ್ನಿಂದ 90 ಲಕ್ಷ ರೂ.ವೆಚ್ಚದ ವೆಂಟಿಲೇಟರ್ ಸಹಿತ ವೈದ್ಯಕೀಯ ಉಪಕರಣ ನೀಡಲಾಗಿದೆ. ಜಿಲ್ಲೆಯಲ್ಲೂ ಕ್ಲಬ್ನಿಂದ ಅನೇಕ ಸೇವಾ ಕಾರ್ಯ ಮಾಡಲಾಗಿದೆ ಎಂದರು.
ಲಯನ್ಸ್ ಕ್ಲಬ್ ಅಧ್ಯಕ್ಷ ಬೇಗಾನೆ ವಿವೇಕ್ ಅಧ್ಯಕ್ಷತೆ ವಹಿಸಿ ಮಾತನಾಡಿದರು. ರಾಜ್ಯಪಾಲರು ಇದಕ್ಕೂ ಮೊದಲು ಪಟ್ಟಣದ ವಿವಿಧೆಡೆ ಮಾರ್ಗಸೂಚಿ ಫಲಕ,ನವೀಕರಿಸಿದ ಬಸ್ ನಿಲ್ದಾಣ ಉದ್ಘಾಟಿಸಿದರು. ಕ್ಯಾನ್ಸರ್ ರೋಗದಿಂದ ಬಳಲುತ್ತಿರುವ ರೋಗಿಗೆ ಧನಸಹಾಯ ಮಾಡಲಾಯಿತು. ವೇದಿಕೆಯಲ್ಲಿ ಎಚ್.ಜಿ.ವೆಂಕಟೇಶ್, ಅನಿತಾ ಗೋಮ್ಸ್, ಸಂದೀಪ್ ಶೆಟ್ಟಿ, ವಸಂತಕುಮಾರ ಶೆಟ್ಟಿ, ಜಗದೀಶ ನಾಯ್ಕ, ಡಾ| ಸೀತಾರಾಮ, ಉಮೇಶ್ ಪುದುವಾಳ್, ಎಚ್.ಕೆ.ಸುಬ್ರಹ್ಮಣ್ಯ ಮತ್ತಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkamagaluru: ವಿದ್ಯುತ್ ಶಾಕ್ ನಿಂದ ಲೈನ್ ಮ್ಯಾನ್ ಸಾವು
Udupi-Chikmagalur Poll: ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಸಮಿತಿ- ಇಂದು ಸಾರ್ವಜನಿಕ ಸಭೆ
ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ
Udupiಗೆ ಸರಕಾರಿ ವೈದ್ಯಕೀಯ ಕಾಲೇಜು, ಎಂಜಿನಿಯರಿಂಗ್ ಕಾಲೇಜು: ಜಯಪ್ರಕಾಶ್ ಹೆಗ್ಡೆ
Chikkamagaluru; ದೇವೇಗೌಡರು ಆಕಸ್ಮಿಕವಾಗಿ ಪ್ರಧಾನಿಯಾಗಿದ್ದು…: ಸಿಎಂ ಸಿದ್ದರಾಮಯ್ಯ
MUST WATCH
ಹೊಸ ಸೇರ್ಪಡೆ
Dakshina Kannada; ಕ್ಯಾಪ್ಟನ್ ಬ್ರಿಜೇಶ್ ಚೌಟರ ‘ನವಯುಗ-ನವಪಥ’ ಕಾರ್ಯಸೂಚಿ
Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್ ಗೆಲುವು ಕಾಣುವಾಸೆ..
Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ
DCvsGT; ಪಂತ್ ನಾಯಕತ್ವಕ್ಕೆ ಅಗ್ನಿಪರೀಕ್ಷೆ: ತವರಿನ “ಕೋಟ್ಲಾ’ದಲ್ಲಿ ಗುಜರಾತ್ ಎದುರಾಳಿ
ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?