ಕೋವಿಡ್ ನಿಯಂತ್ರಣಕ್ಕೆ ಪ್ರಾರ್ಥನೆ


Team Udayavani, May 16, 2020, 4:54 PM IST

16-May-18

ಸಾಂದರ್ಭಿಕ ಚಿತ್ರ

ಶೃಂಗೇರಿ: ಕಾಂಗ್ರೆಸ್‌ ರಾಜ್ಯಾಧ್ಯಕ್ಷ ಡಿ.ಕೆ.ಶಿವಕುಮಾರ್‌ ಜನ್ಮದಿನವನ್ನು ಅರ್ಥಪೂರ್ಣವಾಗಿ ಆಚರಿಸುವ ಉದ್ದೇಶದಿಂದ ಕಿಸಾನ್‌ ಕಾಂಗ್ರೆಸ್‌ ವತಿಯಿಂದ ಕಿಗ್ಗಾ ಶ್ರೀ ಋಷ್ಯಶೃಂಗೇಶ್ವರ ಸ್ವಾಮಿ ದೇವಾಸ್ಥಾನದಲ್ಲಿ ಕೋವಿಡ್ ನಿಯಂತ್ರಣಕ್ಕಾಗಿ ಶುಕ್ರವಾರ ಪ್ರಾರ್ಥಿಸಲಾಯಿತು ಎಂದು ಕಿಸಾನ್‌ ಕಾಂಗ್ರೆಸ್‌ ರಾಜ್ಯಾಧ್ಯಕ್ಷ ಸಚಿನ್‌ ಮೀಗಾ ಹೇಳಿದರು.

ಕಿಗ್ಗಾದಲ್ಲಿ ಶ್ರೀ ಶಾಂತಾಸಮೇತ ಋಷ್ಯಶೃಂಗೇಶ್ವರ ಸ್ವಾಮಿ ದೇವಸ್ಥಾನದಲ್ಲಿ 101 ತೆಂಗಿನಕಾಯಿ ಒಡೆದು ಕೋವಿಡ್ ನಿಯಂತ್ರಣಕ್ಕೆ ಬರಲು ಮತ್ತು ರಾಜ್ಯದ ಸುಭಿಕ್ಷೆಗಾಗಿ ಪ್ರಾರ್ಥಿಸಲಾಗಿದೆ ಎಂದರು. ಅರ್ಚಕರಾದ ಶಿವರಾಂಭಟ್‌, ವಿಶ್ವನಾಥಭಟ್‌ ನೇತೃತ್ವದಲ್ಲಿ ಪೂಜೆ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಕಾಂಗ್ರೆಸ್‌ ಮುಖಂಡರಾದ ಸತ್ಯನಾರಾಯಣ, ದೋಣೂರು ಚಂದ್ರಶೇಖರ್‌, ಟಿ.ಕೆ. ಗೋಪಾಲನಾಯ್ಕ ಮತ್ತಿತರರು ಇದ್ದರು.

ಟಾಪ್ ನ್ಯೂಸ್

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chikkaballapur: ಡಾ.ಕೆ.ಸುಧಾಕರ್‌ಗೆ ಜೈ ಎಂದ ಎಂಟಿಬಿ!

Chikkaballapur: ಡಾ.ಕೆ.ಸುಧಾಕರ್‌ಗೆ ಜೈ ಎಂದ ಎಂಟಿಬಿ!

7-politics-1

Chikkamagaluru: ಮೊದಲ ದಿನವೇ ಅಸಮಾಧಾನ ಸ್ಪೋಟ ಎದುರಿಸಿದ ಕೈ ಅಭ್ಯರ್ಥಿ

6-ckm

Mudigere: ಅಕ್ರಮವಾಗಿ ನಾಡ ಬಂದೂಕು ಇಟ್ಟುಕೊಂಡಿದ್ದ ವ್ಯಕ್ತಿ ಬಂಧನ

Horanadu, ಕಳಸ ದೇವಸ್ಥಾನಗಳಿಗೆ ಭೇಟಿ ನೀಡಿದ ಬಿಎಸ್‌ವೈ ಕುಟುಂಬ

Horanadu, ಕಳಸ ದೇವಸ್ಥಾನಗಳಿಗೆ ಭೇಟಿ ನೀಡಿದ ಬಿಎಸ್‌ವೈ ಕುಟುಂಬ

Temple Run: ಮತ್ತೆ ಮೋದಿ ಪ್ರಧಾನಿ ಆಗಬೇಕೆಂದು ಶತಾಯುಷಿ ಅಜ್ಜಿಯ ಟೆಂಪಲ್ ರನ್…

Temple Run: ಮತ್ತೆ ಮೋದಿ ಪ್ರಧಾನಿ ಆಗಬೇಕೆಂದು ಶತಾಯುಷಿ ಅಜ್ಜಿಯ ಟೆಂಪಲ್ ರನ್…

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.