ದತ್ತ ಮಾಲಾಧಾರಣೆ ಮೂಲಕ ದತ್ತ ಜಯಂತಿಗೆ ಚಾಲನೆ
Team Udayavani, Dec 1, 2019, 12:47 PM IST
ಚಿಕ್ಕಮಗಳೂರು: ದತ್ತ ಮಾಲಾಧಾರಣೆ ಮೂಲಕ ದತ್ತ ಜಯಂತಿಗೆ ಚಾಲನೆ ದೊರೆಯಿತು. ನಗರದ ಕಾಮಧೇನು ಮಹಾಗಣಪತಿ ದೇವಾಲಯದಲ್ಲಿ ನೂರಾರು ದತ್ತ ಭಕ್ತರಿಂದ ಮಾಲಾಧಾರಣೆ ಆಗುವ ಮೂಲಕ ದತ್ತ ಜಯಂತಿಗೆ ಚಾಲನೆ ಸಿಕ್ಕಿತ್ತು.
ವಿಶ್ವ ಹಿಂದೂಪರಿಷದ್, ಬಜರಂಗದಳದ ಕಾರ್ಯಕರ್ತ ರಿಂದ ಮಾಲಾಧಾರಣೆ ಡಿಸೆಂಬರ್ 1 ರಿಂದ 12 ರವೆಗೆ ನಡೆಯಲಿರುವ ದತ್ತಜಯಂತಿ ಡಿಸೆಂಬರ್ 10 ರಂದು ನಗರದಲ್ಲಿ ಮಹಿಳೆಯರಿಂದ ಸಂಕೀರ್ತನಾ ಯಾತ್ರೆ ನಡೆಯಲಿದೆ. ದತ್ತಪೀಠದಲ್ಲಿ ಅನುಸೂಯ ಜಯಂತಿ. 11ರಂದು ನಗರದಲ್ಲಿ ಬೃಹತ್ ಶೋಭಾಯಾತ್ರೆ ನಡೆಯಲಿದೆ.ಡಿಸೆಂಬರ್ 12 ರಂದು ದತ್ತ ಪೀಠದಲ್ಲಿ ದತ್ತಪಾದುಕೆ ದರ್ಶನ ನಡೆಯಲಿದೆ. ದತ್ತಭಕ್ತರು ರಾಜ್ಯಾದ್ಯಂತ ಮಾಲಾಧಾರಣೆ ಮಾಡಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಉಡುಪಿ- ಜಯಪ್ರಕಾಶ್ ಹೆಗ್ಡೆ ಬಿರುಸಿನ ಪ್ರಚಾರ, ದೇವಾಲಯಕ್ಕೆ ಭೇಟಿ
B Y Vijayendra: ಕಾಂಗ್ರೆಸ್ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?
Election 2024: ಕೋಟಾ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ
ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ
9 ವರ್ಷದ ಬಾಲಕಿ ಕಿಡ್ನ್ಯಾಪ್ ಮಾಡಿ ಡಿಕೆಶಿ ಆಸ್ತಿ ಬರೆಯಿಸಿಕೊಂಡ್ರು: ಎಚ್ಡಿಡಿ
MUST WATCH
ಹೊಸ ಸೇರ್ಪಡೆ
BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ
Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ
Udupi: ರಮಾಬಾಯಿ ಕೊಚ್ಚಿಕಾರ್ ಪೈ ನಿಧನ
Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!
ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ