ರಾಜ್ಯ ಆಹಾರ ನಿಗಮ ಅಧ್ಯಕ್ಷರ ಭೇಟಿ
Team Udayavani, Jun 17, 2020, 9:01 AM IST
ಅಜ್ಜಂಪುರ: ಪಟ್ಟಣದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ “ಪಡಿತರ ವಿತರಣಾ ಘಟಕ’ಕ್ಕೆ ರಾಜ್ಯ ಆಹಾರ ನಿಗಮದ ಅಧ್ಯಕ್ಷ ಕೃಷ್ಣಮೂರ್ತಿ ಮಂಗಳವಾರ ಭೇಟಿ ನೀಡಿದರು.
ಪಡಿತರ, ಪಡಿತರ ಗುಣಮಟ್ಟ, ದಾಸ್ತಾನು, ವಿತರಣೆ, ಅಳತೆ ಮಾಪನಗಳ ತಪಾಸಣೆ ನಡೆಸಿದ್ದೇವೆ. ಯಾವುದೇ ಲೋಪ-ದೋಷಗಳು ಕಂಡು ಬಂದಿಲ್ಲ. ಪಡಿತರ ಚೀಟಿ ರಹಿತ ಕುಟುಂಬಕ್ಕೆ ತಲಾ 5 ಕೆಜಿ ಅಕ್ಕಿ ಮತ್ತು 2 ಕೆಜಿ ಕಡ್ಲೆಕಾಳು ವಿತರಿಸಲು ಸೂಚಿಸಿದ್ದೇವೆ ಎಂದು ನಿಗಮ ಅಧ್ಯಕ್ಷ ಕೃಷ್ಣಮೂರ್ತಿ ತಿಳಿಸಿದರು.
ನಿಗಮದ ಸದಸ್ಯ ಶಿವಶಂಕರ್, ಮಹಮದ್ ಆಲಿ, ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಉಪ ನಿರ್ದೇಶಕ ನಾಗರಾಜ್, ಗುಣಮಟ್ಟ ಪರೀಕ್ಷಕ ಮಹೇಂದ್ರ, ಜಿಲ್ಲಾ ತಾಂತ್ರಿಕ ಸಹಾಯಕ ಸತೀಶ್, ತಹಶೀಲ್ದಾರ್ ವಿಶ್ವೇಶ್ವರ ರೆಡ್ಡಿ, ಆಹಾರ ನಿರೀಕ್ಷಕ ಶ್ರೀನಿವಾಸ್, ಶಿರಸ್ತೇದಾರ ಮಲ್ಲಪ್ಪ, ವಿ ಎಸ್ ಎಸ್ ಎನ್ ಅಧ್ಯಕ್ಷ ಸಿದ್ರಾಮಪ್ಪ, ಕಾರ್ಯದರ್ಶಿ ಬಿ.ಟಿ. ತಿಪ್ಪೇಶ್, ಸತೀಶ್ ಮತ್ತಿತರರಿದ್ದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ
Lok Sabha Election: ಉಡುಪಿ- ಜಯಪ್ರಕಾಶ್ ಹೆಗ್ಡೆ ಬಿರುಸಿನ ಪ್ರಚಾರ, ದೇವಾಲಯಕ್ಕೆ ಭೇಟಿ
B Y Vijayendra: ಕಾಂಗ್ರೆಸ್ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?
Election 2024: ಕೋಟಾ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ
ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ