ಕೋವಿಡ್‌ ನಿರ್ವಹಣೆಯಲ್ಲಿ ರಾಜ್ಯ ಸರ್ಕಾರ ವಿಫಲ


Team Udayavani, May 29, 2021, 10:31 AM IST

ಕೋವಿಡ್‌ ನಿರ್ವಹಣೆಯಲ್ಲಿ ರಾಜ್ಯ ಸರ್ಕಾರ ವಿಫಲ

ಕಡೂರು: ಕೋವಿಡ್‌ ನಿರ್ವಹಣೆಯಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ ಎಂದು ಹಾಸನ ಲೋಕಸಭಾ ಕ್ಷೇತ್ರದ ಸಂಸದ ಪ್ರಜ್ವಲ್‌ ರೇವಣ್ಣ ಆರೋಪಿಸಿದರು. ತಾಲೂಕಿನ ಕೆ.ಬಿದರೆ ಗ್ರಾಮದಲ್ಲಿ ಶುಕ್ರವಾರ ಜೆಡಿಎಸ್‌ನಿಂದ ಆಯೋಜಿಸಿದ್ದ ‘ನಮ್ಮ ನಡೆ ಹಳ್ಳಿಗಳ ಕಡೆ’ ಎಂಬ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಮಹಾರಾಷ್ಟ್ರದ ಭಾಗದಲ್ಲಿ ರೋಗ ಹೆಚ್ಚಳವಾದಾಗ ತಾವು ಮತ್ತು ಮಾಜಿ ಪ್ರಧಾನಿ ದೇವೇಗೌಡರು ಸರ್ಕರಕ್ಕೆ ಪತ್ರ ಬರೆದು ತಕ್ಷಣವೇ ಮಹಾರಾಷ್ಟ್ರದ ಗಡಿ ಭಾಗದ ಕರ್ನಾಟಕ ಗಡಿಗಳನ್ನು ಮುಚ್ಚುವಂತೆ ಸಲಹೆ ನೀಡಿದರೂ ಸರಕಾರದ ಸ್ವಪ್ರತಿಷ್ಠೆಯಿಂದ ಅದು ಜಾರಿಯಾಗಲಿಲ್ಲ. ಪರಿಣಾಮವಾಗಿ ಕೊರೊನಾ ಸೋಂಕು ರಾಜ್ಯವನ್ನು ಪ್ರವೇಶಿಸುವಂತಾಯಿತು ಎಂದರು.

ಮೊದಲನೇ ಅಲೆಯ ಪ್ರಕರಣಕ್ಕಿಂತ ಎರಡನೇ ಅಲೆ ಭಿನ್ನವಾಗಿದೆ. ಆಮ್ಲಜನಕ, ವೆಂಟಿಲೇಟರ್‌ ಮಹತ್ವದ ಪಾತ್ರ ವಹಿಸಿದೆ. ಆಮ್ಲಜನಕ ಸರಬರಾಜು ಕೇಂದ್ರ ಮತ್ತು ರಾಜ್ಯ ಸರಕಾರದ ಹೊಣೆಯಾಗಿದೆ. ಎರಡು ಸರಕಾರಗಳು ಒಂದೇ ಇರುವಾಗ ರಾಜ್ಯದಲ್ಲೇಕೆ ಆಮ್ಲಜನಕದ ಕೊರತೆ ಊಂಟಾಯಿತು? ತಾವು ಕೂಡ ಕೋವಿಡ್ ಪೀಡಿತರಾಗಿ ಕೇವಲ ಒಂದು ವಾರದಲ್ಲಿ ಗುಣಮುಖರಾಗಿ ಅಂದಿನಿಂದ ಇಂದಿನವರೆಗೂ ಒಂದು ದಿನವೂ ವಿಶ್ರಮಿಸದೆ ರೋಗ ಪೀಡಿತರ ಸೇವೆಯಲ್ಲಿ ತೊಡಗಿದ್ದೇನೆ ಎಂದರು.

ಹಾಸನ ಜಿಲ್ಲೆಯಲ್ಲಿ ಈಗಾಗಲೇ ಮೆಡಿಕಲ್‌ ಕಿಟ್‌ಗಳನ್ನು ನೀಡಿದ್ದು, ಸದ್ಯದಲ್ಲಿಯೇ ಕಡೂರು ತಾಲೂಕಿಗೆ 2 ಸಾವಿರ ಮೆಡಿಕಲ್‌ ಕಿಟ್‌ಗಳನ್ನು ಕಳುಹಿಸುತ್ತೇನೆ. ಅದರಲ್ಲಿರುವ ಔಷಧಗಳನ್ನು ಬಳಕೆ ಮಾಡುವ ವಿಧಾನ ಕೂಡ ಬರವಣೆಗೆ ರೂಪದಲ್ಲಿರುತ್ತದೆ. ವಿಶೇಷವಾಗಿ ಹೋಂ ಐಸೋಲೇಷನ್‌ ನಲ್ಲಿರುವ ರೋಗಿಗಳಿಗೆ ಇದು ಸಹಕಾರಿ ಎಂದರು.

ಮಾಜಿ ಶಾಸಕ ವೈ.ಎಸ್‌.ವಿ. ದತ್ತ ಮಾತನಾಡಿ, ರೋಗ ನಿರ್ವಹಣೆಗೆ ಪಕ್ಷವು ಆಮ್ಲಜನಕ ಪೂರೈಕೆಗಾಗಿ ತಾಲೂಕು ಆರೋಗ್ಯ ರಕ್ಷಾ ಸಮಿತಿಯ ಆಸ್ಪತ್ರೆಗೆ 1 ಲಕ್ಷ ರೂ. ದೇಣಿಗೆ ನೀಡಿದೆ. ನಂತರ ರೈತರು ಬೆಳೆದ ಬೆಳೆಗಳಿಗೆ ಉತ್ತಮ ಬೆಲೆ ಕೊಟ್ಟು ಖರೀದಿ ಮಾಡಲಾಗಿದೆ. ಈಗ ತಾಲೂಕಿನ 49 ಗ್ರಾಪಂಗೆ ಮೆಡಿಕಲ್‌ ಕಿಟ್‌ ನೀಡುತ್ತಿದ್ದು ಈ ಬಾರಿಯ ಕೊರೊನಾ ಅಲೆಯಲ್ಲಿ ಹಸಿವಿನ ಪ್ರಶ್ನೆಗಿಂತ ವೆಂಟಿಲೇಟರ್‌ ಮತ್ತು ಆಮ್ಲಜನಕ ಪೂರೈಕೆ ಮಾಡುವ ಸಮಸ್ಯೆ ಎದುರಾಗಿದೆ. ಇದಕ್ಕಾಗಿ ಪಕ್ಷವು ಸ್ಪಂ ದಿಸಿ ಕೆಲಸ ಮಾಡುತ್ತಿದೆ ಎಂದರು.

ಭಂಡಾರಿ ಶ್ರೀನಿವಾಸ್‌, ಶೂದ್ರ ಶ್ರೀನಿವಾಸ್‌,ಪ್ರೇಮಕುಮಾರ್‌, ಮೋಹನ್‌ ಕುಮಾರ್‌, ಮುಬಾರಕ್‌ ಇದ್ದರು.

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

4-chikkamagaluru

Chikkamagaluru: ವಿದ್ಯುತ್ ಶಾಕ್ ನಿಂದ ಲೈನ್ ಮ್ಯಾನ್ ಸಾವು

Udupi-Chikmagalur Poll: ಬ್ರಹ್ಮಾವರ ಬ್ಲಾಕ್‌ ಕಾಂಗ್ರೆಸ್‌ ಸಮಿತಿ- ಇಂದು ಸಾರ್ವಜನಿಕ ಸಭೆ

Udupi-Chikmagalur Poll: ಬ್ರಹ್ಮಾವರ ಬ್ಲಾಕ್‌ ಕಾಂಗ್ರೆಸ್‌ ಸಮಿತಿ- ಇಂದು ಸಾರ್ವಜನಿಕ ಸಭೆ

ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್‌ ಹೆಗ್ಡೆ

ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್‌ ಹೆಗ್ಡೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.