ಸಿದ್ದರಾಮಯ್ಯ ಅಧಿಕಾರ ಎಲ್ಲಿರುತ್ತೋ ಅಲ್ಲಿಗೆ ಹೋಗ್ತಾರೆ : ಸಚಿವ ಜಗದೀಶ್ ಶೆಟ್ಟರ್
Team Udayavani, Feb 7, 2020, 4:15 PM IST
ಚಿಕ್ಕಮಗಳೂರು : ಸಿದ್ದರಾಮಯ್ಯ, ದೇವೇಗೌಡರು, ಕುಮಾರಸ್ವಾಮಿ ಒಂದಾಗಿ ಕೆಲಸ ಮಾಡಲಿಲ್ಲ, ಒಂದೇ ಪಕ್ಷದಲ್ಲಿದ್ದರೂ ಒಂದಾಗಿ ಕೆಲಸ ಮಾಡಿಲ್ಲ ಟೀಕೆ ಮಾಡಿಕೊಂಡು ಬಂಡಾಯದಿಂದ ಹೊರ ಬಂದಿದ್ದಾರೆ. ಸಿದ್ದರಾಮಯ್ಯ ಅಧಿಕಾರ ಎಲ್ಲಿರುತ್ತೋ ಅಲ್ಲಿಗೆ ಹೋಗ್ತಾರೆ ಎಂದು ಮಾಜಿ ಉಪಮುಖ್ಯಮಂತ್ರಿ ಹಾಗೂ ಸಚಿವ ಜಗದೀಶ್ ಶೆಟ್ಟರ್ ಹೇಳಿದರು.
ಚಿಕ್ಕಮಗಳೂರು ಜಿಲ್ಲೆ ಅಜ್ಜಂಪುರ ತಾಲೂಕಿನ ಕಲ್ಕೆರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಮೂಲ ಕಾಂಗ್ರೆಸ್ಸಿಗರ ಅವಕಾಶ ತೆಗೆದು ಅಲ್ಲಿ ಸರ್ವಾಧಿಕಾರಿ ಆಗಲು ಹೊರಟ್ಟಿದ್ದಾರೆ. ಈಗ ಅಲ್ಲಿಯೇ ವಿರೋಧ ಬರುತ್ತಾ ಇದೆ. ಪ್ರತಿಪಕ್ಷ ನಾಯಕ, ಕೆಪಿಸಿಸಿ ಅಧ್ಯಕ್ಷ ಯಾರು ಅಂತಾ ನಿರ್ಧಾರ ಮಾಡಲು ಆಗಿಲ್ಲ . ಇದಕ್ಕೆ ಸಿದ್ದರಾಮಯ್ಯನ ದುರಾಸೆಯೇ ಕಾರಣ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ
Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್ಸಿ ಮೀಸಲಾತಿ ಹೇಳಿಕೆಗೆ ವಿರೋಧ
Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ
MUST WATCH
ಹೊಸ ಸೇರ್ಪಡೆ
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ
Ramakrishna Mission: ರಾಮಕೃಷ್ಣ ಮಠ, ಮಿಷನ್ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ
Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…