ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯಿಂದ ಬೀದಿ ನಾಟಕ ಕಾರ್ಯಕ್ರಮ


Team Udayavani, Aug 28, 2021, 1:57 PM IST

Street Drama Program

ಮೂಡಿಗೆರೆ :ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಮೂಡಿಗೆರೆ ತಾಲ್ಲೂಕಿನ ಮೂಡಿಗೆರೆ ಕಸಬಾ ವಲಯದಲ್ಲಿ ಜ್ಞಾನ ವಿಕಾಸ ಕಾರ್ಯಕ್ರಮದಡಿಯಲ್ಲಿ ನಂದೀಪುರದ ಕನ್ನಾಪುರದಲ್ಲಿ ಬೀದಿ ನಾಟಕ ಕಾರ್ಯಕ್ರಮ ವನ್ನು ನಡೆಸಲಾಯಿತು .

ಕಾರ್ಯಕ್ರಮದಲ್ಲಿ ಕೋವಿಡ್‌  ಬಗ್ಗೆ ಜಾಗೃತಿ ಮೂಡಿಸುವುದು, ಸ್ವಚ್ಛತೆ, ಬಾಲ್ಯ ವಿವಾಹ, ದುಶ್ಚಟ ಮುಕ್ತ ಜೀವನ,  ಆರೋಗ್ಯ, ಕಾನೂನಿನ ಬಗ್ಗೆ ಅರಿವು ಮೂಡಿಸುವುದು ಮುಂತಾದವುಗಳನ್ನು  ನಾಟಕದ ಮುಖಾಂತರ ಜಾಗೃತಿ ಮೂಡಿಸುವ ಕಾರ್ಯಕ್ರಮ ಹಾಗೂ ಧರ್ಮಸ್ಥಳದ ವಿವಿಧ ಯೋಜನೆಗಳ ಬಗ್ಗೆ ಮಾಹಿತಿಯನ್ನು ನೀಡಲಾಯಿತು.

ಇದನ್ನೂ ಓದಿ:ಎಂಇಎಸ್‌ನೊಂದಿಗೆ ಕೈ ಜೋಡಿಸದಿರಿ : ಕನ್ನಡ ಸಂಘಟನೆಗಳ ಆಗ್ರಹ

ಈ ಕಾರ್ಯಕ್ರಮವನ್ನು ತಾಲ್ಲೂಕಿನ ಯೋಜನಾದಿಕಾರಿಯವರಾದ ಶಿವಾನಂದ.ಪಿ , ರವರು ಉದ್ಘಾಟಿಸುವರು.ರಾಷ್ಟ್ರೀಯ  ವಿಪತ್ತು ನಿರ್ವಹಣಾ ಘಟಕ ಮೂಡಿಗೆರೆಯ ಸಂಯೋಜಕರಾದ ಪ್ರವೀಣ್ ಪೂಜಾರಿ, ಊರಿನ ಮುಖಂಡರಾದ ರಾಜೇಗೌಡ, ಗ್ರಾಮ ಪಂಚಾಯತ್ ಸದಸ್ಯರಾದ ಶ್ರೀಮತಿ ಲೋಲಾಕ್ಷಿ, ವಲಯ ಮೇಲ್ವಿಚಾರಕರಾದ ವಿಘ್ನೇಶ್,   ಜ್ಞಾನವಿಕಾಸ ಸಮನ್ವಯಧಿಕಾರಿ ಶ್ರೀಮತಿ ಲತಾ , ಸೇವಾಪ್ರತಿನಿಧಿ ಆಯಿಷಾಬಿ,ಒಕ್ಕೂಟ ಪದಾಧಿಕಾರಿ ಕಾವೇರಿ, ಶೃತಿ ಸಾಂಸ್ಕೃತಿಕ ಕಲಾತಂಡದ ವೆಂಕಟೇಶ್ ಹಾಗೂ ಬಳಗ ದವರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

Congress ಆಳ್ವಿಕೆಯಲ್ಲಿ ಹಿಂದುಗಳಿಗೆ ಉಳಿಗಾಲ ಇಲ್ಲ : ಯಶ್‌ಪಾಲ್‌

Congress ಆಳ್ವಿಕೆಯಲ್ಲಿ ಹಿಂದುಗಳಿಗೆ ಉಳಿಗಾಲ ಇಲ್ಲ : ಯಶ್‌ಪಾಲ್‌

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

BJP ನಿರ್ದೇಶಿಸಿದರೆ ಮಂಡ್ಯದಲ್ಲೂ ಪ್ರಚಾರ: ಸುಮಲತಾ ಅಂಬರೀಷ್‌

BJP ನಿರ್ದೇಶಿಸಿದರೆ ಮಂಡ್ಯದಲ್ಲೂ ಪ್ರಚಾರ: ಸುಮಲತಾ ಅಂಬರೀಷ್‌

ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

Brahmavar ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

 Lok Sabha Election: ಉಡುಪಿ- ಜಯಪ್ರಕಾಶ್‌ ಹೆಗ್ಡೆ ಬಿರುಸಿನ ಪ್ರಚಾರ, ದೇವಾಲಯಕ್ಕೆ ಭೇಟಿ

 Lok Sabha Election: ಉಡುಪಿ- ಜಯಪ್ರಕಾಶ್‌ ಹೆಗ್ಡೆ ಬಿರುಸಿನ ಪ್ರಚಾರ, ದೇವಾಲಯಕ್ಕೆ ಭೇಟಿ

B Y Vijayendra: ಕಾಂಗ್ರೆಸ್‌ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?

B Y Vijayendra: ಕಾಂಗ್ರೆಸ್‌ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?

Election 2024: ಕೋಟಾ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

Election 2024: ಕೋಟಾ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

Congress ಆಳ್ವಿಕೆಯಲ್ಲಿ ಹಿಂದುಗಳಿಗೆ ಉಳಿಗಾಲ ಇಲ್ಲ : ಯಶ್‌ಪಾಲ್‌

Congress ಆಳ್ವಿಕೆಯಲ್ಲಿ ಹಿಂದುಗಳಿಗೆ ಉಳಿಗಾಲ ಇಲ್ಲ : ಯಶ್‌ಪಾಲ್‌

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

1-ewqe

Olympics ಅರ್ಹತೆ ತಪ್ಪುವ ಭೀತಿಯಲ್ಲಿ ದೀಪಕ್‌, ಸುಜೀತ್‌

BJP ನಿರ್ದೇಶಿಸಿದರೆ ಮಂಡ್ಯದಲ್ಲೂ ಪ್ರಚಾರ: ಸುಮಲತಾ ಅಂಬರೀಷ್‌

BJP ನಿರ್ದೇಶಿಸಿದರೆ ಮಂಡ್ಯದಲ್ಲೂ ಪ್ರಚಾರ: ಸುಮಲತಾ ಅಂಬರೀಷ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.