ಚಿಕ್ಕಮಗಳೂರು: ಕನ್ನಯ್ಯ ಲಾಲ್ ಹತ್ಯೆ ಖಂಡಿಸಿ ಸ್ವಯಂ ಪ್ರೇರಿತ ಬಂದ್
Team Udayavani, Jul 1, 2022, 12:11 PM IST
ಚಿಕ್ಕಮಗಳೂರು: ರಾಜಸ್ಥಾನದ ಟೈಲರ್ ಕನ್ನಯ್ಯ ಲಾಲ್ ಹತ್ಯೆ ಖಂಡಿಸಿ ಮೂಡಿಗೆರೆ ಪಟ್ಟಣದಲ್ಲಿ ಸ್ವಯಂ ಪ್ರೇರಿತ ಬಂದ್ ಘೋಷಿಸಲಾಗಿದೆ.
ಜಿಲ್ಲೆಯ ಮೂಡಿಗೆರೆ ಪಟ್ಟಣದಲ್ಲಿ ಎಲ್ಲಾ ಹೋಟೆಲ್, ಅಂಗಡಿ ಮುಂಗಟ್ಟುಗಳು ಸ್ವಯಂ ಪ್ರೇರಿತರಾಗಿ ಬೆಳೆಗ್ಗೆ 6 ರಿಂದಾ ಸಂಜೆ 6 ಗಂಟೆವರೆಗೆ ಬಂದ್ ಮಾಡಲು ಮಾಲಿಕರು ಬೆಂಬಲ ಸೂಚಿಸಿದ್ದಾರೆ. ಶುಕ್ರವಾರದ ಸಂತೆ ಕೂಡ ರದ್ದಾಗಿದೆ.
ಇನ್ನುಳಿದಂತೆ ಆಸ್ಪತ್ರೆ, ಬ್ಯಾಂಕ್ , ಇನ್ನಿತರ ಸರಕಾರಿ ಕಚೇರಿಗಳು ಎಂದಿನಂತೆ ಕಾರ್ಯಚರಿಸುತ್ತಿದೆ. ಸರಕಾರಿ ಬಸ್ಸುಗಳು ಹಾಗೂ ಇತರ ವಾಹನಗಳು ಎಂದಿನಂತೆ ಇದೆ.
ಹಳ್ಳಿಗರಿಗೆ ಬಂದ್ ಮಾಹಿತಿ ಸಿಗದ ಕಾರಣ ಸಂತೆ, ಮತ್ತು ಅಂಗಡಿಗಳು ಮುಚ್ಚಿದ ಕಾರಣ ನಿರಾಸೆಯಿಂದ ವಾಪಾಸ್ಸಾದ ಘಟನೆ ನಡೆಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkamagaluru; ಪ್ರವಾಸಿ ಬಸ್ ಪಲ್ಟಿ: ಬಾಲಕ ಸಾವು, 30 ಮಂದಿಗೆ ಗಾಯ
ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
MUST WATCH
ಹೊಸ ಸೇರ್ಪಡೆ
Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್
Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್
Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್ ಕೋಡ್ ಅಂಟಿಸಿದ್ದ ಉದ್ಯಮಿ ಸೆರೆ
Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್ ನೀಚ ಕೃತ್ಯ