Central Govt ನಿರ್ಧಾರಕ್ಕೆ ಸುಪ್ರೀಂ ಸಮ್ಮತಿ ಸ್ವಾಗತಾರ್ಹ: ಸಿ.ಟಿ.ರವಿ
Team Udayavani, Dec 11, 2023, 7:36 PM IST
ಚಿಕ್ಕಮಗಳೂರು:ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಿದ್ದ 370 ವಿಧಿಯನ್ನು ಕೇಂದ್ರ ಸರ್ಕಾರ ರದ್ದುಗೊಳಿಸಿದ ನಿರ್ಧಾರವನ್ನು ಸುಪ್ರೀಂ ಕೋರ್ಟ್ ಎತ್ತಿ ಹಿಡಿದಿದ್ದು ಸ್ವಾಗತಾರ್ಹ ಎಂದು ಮಾಜಿ ಸಚಿವ ಸಿ.ಟಿ.ರವಿ ತಿಳಿಸಿದರು.
ಸುದ್ದಿಗಾರರ ಜತೆ ಮಾತನಾಡಿ, ಕೇಂದ್ರ ಸರ್ಕಾರ 370 ವಿಧಿ ರದ್ದುಗೊಳಿಸಿದ ನಿರ್ಣಯವನ್ನು ನ್ಯಾಷನಲ್ ಕಾನ್ರೆನ್ಸ್, ಪಿಡಿಪಿ ಮತ್ತು ಕಾಂಗ್ರೆಸ್ ಪಕ್ಷ ಲೋಕಸಭೆ ಒಳಗೆ ಮತ್ತು ಹೊರಗೆ ವಿರೋಧ ಮಾಡಿದ್ದವು. ಕಾಂಗ್ರೆಸ್ ಪಕ್ಷ ಒಂದು ಹೆಜ್ಜೆ ಮುಂದೆ ಹೋಗಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ 370 ಪುನಃ ಅನುಷ್ಠಾನಗೊಳಿಸುವುದಾಗಿ ಹೇಳಿತ್ತು. ಈಗ ನ್ಯಾಯಾಲಯವೇ ಕೇಂದ್ರದ ನಿರ್ಧಾರಕ್ಕೆ ಸಮ್ಮತಿ ನೀಡಿದ್ದು, ಜಯ ಸಿಕ್ಕಂತಾಗಿದೆ.
ರಾಜ್ಯಾದ್ಯಂತ ಬರ ಪರಿಸ್ಥಿತಿ ಎದುರಾಗಿದೆ. ರಾಜ್ಯ ಸರ್ಕಾರ ರೈತರನ್ನು ಭಿಕ್ಷುಕರ ರೀತಿ ನೋಡುತ್ತಿದೆ. ಎರಡು ಸಾವಿರ ಕೊಡುವುದಾಗಿ ಹೇಳಿ ಇದುವರೆಗೂ ನೀಡಿಲ್ಲ. ಎರಡು ಸಾವಿರ ನೀಡಲು ರೈತರೇನು ಭೀಕ್ಷುಕರಾ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkamagaluru; ಪ್ರವಾಸಿ ಬಸ್ ಪಲ್ಟಿ: ಬಾಲಕ ಸಾವು, 30 ಮಂದಿಗೆ ಗಾಯ
ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…