ಕಾಫಿನಾಡಲ್ಲಿ ಲವ್ ಜಿಹಾದ್ ಪ್ರಕರಣ? ಪೊಲೀಸರ ವಿರುದ್ಧ ಜೋಡಿ ಅಸಮಾಧಾನ
Team Udayavani, Sep 16, 2022, 2:50 PM IST
ಚಿಕ್ಕಮಗಳೂರು: ಕಾಫಿನಾಡು ಚಿಕ್ಕಮಗಳೂರಿನಲ್ಲಿ ಲವ್ ಜಿಹಾದ್ ಪ್ರಕರಣವೊಂದು ಸದ್ದು ಮಾಡುತ್ತಿದೆ. ಮದುವೆಯಾಗಲು ಹೋಗಿದ್ದ ಜೋಡಿಯನ್ನು ಸಂಘಟನೆಗಳು ತಡೆದಿದ್ದು, ಇದೀಗ ಜೋಡಿಯು ಪೊಲೀಸರ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ,
ಮಾಧ್ಯಮಗಳ ಎದುರು ಬಂದ ಜಾಫರ್-ಚೈತ್ರಾ, “ನಾವು ಮೂರು ವರ್ಷಗಳಿಂದ ಪ್ರೀತಿ ಮಾಡುತ್ತಿದ್ದೇವೆ. ಇಬ್ಬರು ಇಷ್ಟಪಟ್ಟೆ ಮದುವೆಗೆ ಮುಂದಾಗಿದ್ದೇವೆ. ನಾವು ಮದುವೆಯಾಗ್ತೀವೆ, ಚೆನ್ನಾಗಿರ್ತೀವೆ, ಕೇಳಲು ಅವರ್ಯಾರು ಎಂದು ಸಂಘಟನೆ ಕಾರ್ಯಕರ್ತರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
‘’ನನ್ನನ್ನು ಎಳೆದಾಡಿ, ಕೆಟ್ಟ ಕೆಟ್ಟದಾಗಿ ಬೈದು, ನನ್ನ ಗಂಡನಿಗೆ ಹಲ್ಲೆ ಮಾಡಿದ್ದಾರೆ. ಹಿಂದೂ ಹುಡುಗಿ ಬೇಕಾ- ಎಸ್ಸಿ ಹುಡುಗಿ ಬೇಕಾ ಅಂತ ಪತಿಯನ್ನು ಥಳಿಸಿದ್ದಾರೆ
ಇದನ್ನೂ ಓದಿ:ರಾಜಕಾಲುವೆ ಮಟ್ಟ ತಿಳಿಸಲಿದೆ “ವಾಟರ್ ಲೆವೆಲ್ ಸೆನ್ಸರ್’!
ಆ ದಿನ ಅವರು ಏನಾದರೂ ಮಾಡುತ್ತಾರೆಂದು ಪೊಲೀಸರು ನನ್ನನ್ನು ಮನೆಗೆ ಕಳುಹಿಸಲಿಲ್ಲ. ಮನೆಗೆ ಕಳುಹಿಸದೆ ಸಾಂತ್ವನ ಕೇಂದ್ರಕ್ಕೆ ಕಳುಹಿಸಿದ್ದಾರೆ. ಆರೋಪಿಗಳಿಗೆ ಸ್ಟೇಷನ್ ಬೇಲ್ ಕೊಟ್ಟು ಕಳುಹಿಸಿದ್ದಾರೆ. ನಮ್ಮ ಮೇಲೆ ಹಲ್ಲೆ ಮಾಡಿ, ಕೆಟ್ಟದಾಗಿ ಬೈದರೂ ಪೊಲೀಸರು ಕ್ರಮ ಕೈಗೊಂಡಿಲ್ಲ ಎಂದು ಅಸಮಾಧಾನ ತೋಡಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ
Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ
Lok Sabha Election: ಉಡುಪಿ- ಜಯಪ್ರಕಾಶ್ ಹೆಗ್ಡೆ ಬಿರುಸಿನ ಪ್ರಚಾರ, ದೇವಾಲಯಕ್ಕೆ ಭೇಟಿ
B Y Vijayendra: ಕಾಂಗ್ರೆಸ್ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?
Election 2024: ಕೋಟಾ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ
MUST WATCH
ಹೊಸ ಸೇರ್ಪಡೆ
Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್
Congress: ಉತ್ಸಾಹದ ಉತ್ತುಂಗದಲ್ಲಿ ಕಾಂಗ್ರೆಸ್; ಕಾರ್ಕಳದಲ್ಲಿ ಜೆಪಿ ಪಡೆ ದಿಟ್ಟ ನಡೆ
Fraud: ರೈಸ್ ಪುಲ್ಲಿಂಗ್ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ
Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ
Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!