ಅಕ್ರಮ ಮದ್ಯ ಮಾರಾಟ ತಡೆಗೆ ಕ್ರಮ ಕೈಗೊಳ್ಳಿ


Team Udayavani, Feb 15, 2019, 9:14 AM IST

chikk-2.jpg

ಅಜ್ಜಂಪುರ: ತಾಲೂಕಿನಲ್ಲಿ ಎಗ್ಗಿಲ್ಲದೆ ನಡೆಯುತ್ತಿರುವ ಅಕ್ರಮ ಮದ್ಯ ಮಾರಾಟ ತಡೆಯುಂತೆ ಸಾರ್ವಜನಿಕರು ಪೊಲೀಸ್‌ ವರಿಷ್ಠಾಧಿಕಾರಿಗೆ ಮನವಿ ಮಾಡಿದರು.

ಅಜ್ಜಂಪುರದಲ್ಲಿ ಬುಧವಾರ ನಡೆದ ನಡೆದ ಜನಸಂಪರ್ಕ ಸಭೆಯಲ್ಲಿ ಈ ಮನವಿ ಮಾಡಲಾಯಿತು. ಕಾಟಿಗನೆರೆ ಗ್ರಾಮದ ಮಂಜಪ್ಪ ಮಾತನಾಡಿ,
ಅಜ್ಜಂಪುರದಲ್ಲಿ ಅಪಘಾತ ನಡೆದಿದ್ದು, ಯಾವುದೇ ನ್ಯಾಯ ಸಿಕ್ಕಿಲ್ಲ. ಮೃತರ ಕುಟುಂಬಕ್ಕೆ ನ್ಯಾಯ ದೊಕಿಸಿಕೊಡುವಂತೆ ಮನವಿ ಮಾಡಿದರು.

ವೆಂಕಟೇಶ್‌ ಮಾತನಾಡಿ, ಅಜ್ಜಂಪುರದಲ್ಲಿ ಸೋಮವಾರ ಟಿ.ಎಚ್‌. ರಸ್ತೆಯಲ್ಲಿ ವಾಹನ ನಿಲುಗಡೆಯಿಂದ ಸಂಚಾರಕ್ಕೆ ಅಡ್ಡಿ ಆಗಿದೆ. ಇನ್ನು ಬಸ್‌ ನಿಲ್ದಾಣದೊಳಗೆ ದ್ವಿಚಕ್ರ ವಾಹನ ನಿಲುಗಡೆಯಿಂದ ಪ್ರಯಾಣಿಕರಿಗೆ ತೊಂದರೆಯಾಗಿದೆ ಎಂದರು.

ನಂದೀಪುರ ಗ್ರಾಮದ ಗೋವಿಂದ ಮಾತನಾಡಿ, ತಾಲೂಕಿನಾದ್ಯಂತ ಅಕ್ರಮ ಮದ್ಯ ಮಾರಾಟ ತಡೆಯುವಲ್ಲಿ ಪೊಲೀಸ್‌ ಇಲಾಖೆ ವಿಫಲವಾಗಿದೆ ಎಂದು ಆರೋಪಿಸಿದರು. ಚೇತನ್‌ ಮಾತನಾಡಿ, ಪೊಲೀಸರು ಇರಿಸಿರುವ ಬ್ಯಾರಿಕೇಡ್ಗಳಿಗೆ ರಿಪ್ಲೆಕ್ಟರ್‌ ಅಳವಡಿಸುವಂತೆ ಆಗ್ರಹಿಸಿದರು.
ಲೋಕೇಶ್‌ ಮಾತನಾಡಿ, ಹ್ಯಾಲೋಜಿನ್‌ ಬಲ್ಫ್ ಬಳಸಿರುವ ವಾಹನಗಳ ಮಾಲೀಕರಿಗೆ ದಂಡ ವಿಧಿಸುವಂತೆ ಒತ್ತಾಯಿಸಿದರು.

ತಹಶೀಲ್ದಾರ್‌ ವಿಶ್ವೇಶ್ವರ ರೆಡ್ಡಿ ಮಾತನಾಡಿ, ತಾಲೂಕು ಕಚೇರಿ ಬಳಿ ಕುಡುಕರ ಹಾವಳಿ ವಿಪರೀತವಾಗಿದ್ದು, ಅವರನ್ನು ನಿಯಂತ್ರಿಸುವಂತೆ ಮನವಿ ಮಾಡಿದರು.

ಪೊಲೀಸ್‌ ವರಿಷ್ಠಾಧಿಕಾರಿ ಹರೀಶ್‌ ಪಾಂಡೆ ಮಾತನಾಡಿ, ಇಂದಿನ ಸಭೆಯಲ್ಲಿ ಅಕ್ರಮ ಮದ್ಯ ಮಾರಾಟದ ಬಗ್ಗೆ ಹೆಚ್ಚಿನ ದೂರುಗಳು ಬಂದಿದೆ. ಕಠಿಣ ಕ್ರಮ ಕೈಗೊಂಡಾಗ ಮಾತ್ರ ನಿಯಂತ್ರಣ ಸಾಧ್ಯ. ಈ ಬಗ್ಗೆ ಅ ಧಿಕಾರಿಗಳಿಗೆ ಸೂಚಿಸಲಾಗಿದೆ. ಸಾರ್ವಜನಿಕರು ಸಹ ನಮ್ಮ ಜೊತೆ ಕೈಜೋಡಿಸಿದಾಗ ಅಕ್ರಮ ತಡೆಗಟ್ಟಬಹುದು ಎಂದು ತಿಳಿಸಿದರು. ಅಜ್ಜಂಪುರ ಪಿಎಸ್‌ಐ ರಫಿಕ್‌ ಮಾತನಾಡಿ, ಅಪರಾಧ ತಡೆ ಮಾಸಾಚರಣೆ ಹಿನ್ನೆಲೆಯಲ್ಲಿ ಕಾರ್ಯಕ್ರಮ
ಆಯೋಜಿಸಲಾಗಿದೆ. ಅಜ್ಜಂಪುರದಲ್ಲಿ ವಾಹನ ದಟ್ಟಣೆ ಹೆಚ್ಚಾಗಿದ್ದು, ಬಸ್‌ ನಿಲ್ದಾಣದ ಸಮೀಪ ಶೀಘ್ರವೇ ಪಾರ್ಕಿಂಗ್‌ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ತಿಳಿಸಿದರು. ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ಅಪರಾಧ ತಡೆ ಹಾಗೂ ಕಾನೂನು ಅರಿವು ಕುರಿತ ಬೀದಿ ನಾಟಕ ಪ್ರದರ್ಶಿಸಿದರು.

ಡಿವೈಎಸ್‌ಪಿ ತಿರುಮಲೇಶ್‌, ಪ್ರಬಾರಿ ಡಿವೈಎಸ್‌ಪಿ ಉಮಾಶಂಕರ್‌, ತರೀಕೆರೆ ವೃತ್ತ ನೀರಿಕ್ಷಕ ರಾಮಚಂದ್ರ ನಾಯ್ಕ, ಅಜ್ಜಂಪುರ ಗ್ರಾಪಂ ಅಧ್ಯಕ್ಷೆ ಚೆನ್ನಬಸಮ್ಮ, ಗ್ರಾಮಸ್ಥರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

ಬಿಜೆಪಿ-ಜೆಡಿಎಸ್‌ ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

BJP-JDS ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1—dsdasd

Chikkamagaluru; ಪ್ರವಾಸಿ ಬಸ್ ಪಲ್ಟಿ: ಬಾಲಕ ಸಾವು, 30 ಮಂದಿಗೆ ಗಾಯ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

supreem

ಬಂಗಾಲ ಶಿಕ್ಷಕರ ನೇಮಕ ಸಿಬಿಐ ತನಿಖೆಗೆ ಮಾತ್ರ ತಡೆ: ಸುಪ್ರೀಂ ಕೋರ್ಟ್‌

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

Exam

NEET; ಕೋಟಾದಲ್ಲಿ ಮತ್ತೊಬ್ಬ ಆಕಾಂಕ್ಷಿ ಆತ್ಮಹತ್ಯೆ: ಇದು 8ನೇ ಪ್ರಕರಣ

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

1-wqqwqwqeqwe

Kodava Hockey: ಚೇಂದಂಡಕ್ಕೆ 3ನೇ ಪ್ರಶಸ್ತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.