ಪೋಸ್ಟ್ ಹಾಕಿದವರು, ಗಲಭೆ ನಡೆಸಿದವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಿ: ಶಾಸಕ ರಾಜೇಗೌಡ ಒತ್ತಾಯ
Team Udayavani, Aug 12, 2020, 3:32 PM IST
ಚಿಕ್ಕಮಗಳೂರು: ಡಿ.ಜೆ ಹಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಗಲಭೆಕೋರರ ಮೇಲೆ ನಿರ್ದಾಕ್ಷಣ್ಯ ಕ್ರಮವಾಗಲಿ ಮತ್ತು ಪೋಸ್ಟ್ ಮಾಡಿದವರ ವಿರುದ್ಧವೂ ಸೂಕ್ತ ಕ್ರಮ ಕೈಗೊಳ್ಳಲಿ ಎಂದು ಶೃಂಗೇರಿ ಕ್ಷೇತ್ರದ ಕಾಂಗ್ರೆಸ್ ಶಾಸಕ ರಾಜೇಗೌಡ ಒತ್ತಾಯಿಸಿದ್ದಾರೆ.
ಯಾವುದೇ ಧರ್ಮದ ವಿರುದ್ದ ಮಾತ್ರವಲ್ಲದೆ ಯಾರ ಬಗೆಗಾಗಲಿ ಅವಹೇಳನಕಾರಿಯಾಗಿ ಮಾತನಾಡಬಾರದು. ಧಾರ್ಮಿಕ ಗುರು ಹಾಗೂ ಧಾರ್ಮಿಕತೆ ಮೇಲೆ ಹಗುರ ಹೇಳಿಕೆಯನ್ನು ಪ್ರತಿಯೊಬ್ಬರೂ ನಿಲ್ಲಿಸಬೇಕೆಂದು ಈ ವೇಳೆ ತಿಳಿಸಿದ್ದಾರೆ.
ಅನ್ಯಾಯವಾದರೆ ದೂರು ನೀಡಬೇಕು ಅಥವಾ ನ್ಯಾಯ ಕೇಳಬೇಕು. ಬದಲಾಗಿ ದಾಂಧಲೆ ನಡೆಸಿದರೆ ಯಾರೂ ಒಪ್ಪುವುದಿಲ್ಲ. ಹೇಳಿಕೆ ಕೊಟ್ಟವನು, ಗಲಾಟೆ ಮಾಡಿದವರು ಇಬ್ಬರ ಮೇಲೂ ಕ್ರಮವಾಗಬೇಕು ಎಂದು ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ಕ್ಷೇತ್ರದ ಕಾಂಗ್ರೆಸ್ ಶಾಸಕ ರಾಜೇಗೌಡ ಹೇಳಿಕೆ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ
ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್ ಹೆಗ್ಡೆ: ವಿಠಲ ಹೆಗ್ಡೆ
Chikkamagaluru: ವಿದ್ಯುತ್ ಶಾಕ್ ನಿಂದ ಲೈನ್ ಮ್ಯಾನ್ ಸಾವು
Udupi-Chikmagalur Poll: ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಸಮಿತಿ- ಇಂದು ಸಾರ್ವಜನಿಕ ಸಭೆ
ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ
MUST WATCH
ಹೊಸ ಸೇರ್ಪಡೆ
ಭಾರತದಲ್ಲಿ ರಿಲೀಸ್ಗೂ ಮುನ್ನ ʼಮಂಕಿ ಮ್ಯಾನ್ʼ ಹೆಚ್ ಡಿ ಕಾಪಿ ಲೀಕ್: ವಿಳಂಬ ಯಾಕೆ?
Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ
West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ
Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ
Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ