ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಬಿತ್ತು ಅರಣ್ಯ ಇಲಾಖೆ ಬೋನಿಗೆ


Team Udayavani, May 29, 2020, 3:52 PM IST

29-May-15

ತರೀಕೆರೆ: ಅರಣ್ಯ ಇಲಾಖೆ ಇಟ್ಟ ಬೋನಿಗೆ ಬಿದ್ದ ಚಿರತೆ

ತರೀಕೆರೆ: ಅಮೃತಾಪುರ ಬಳಿಯ ವಿಠಲಾಪುರ ಸುತ್ತಮುತ್ತಲಿನ ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಕೊನೆಗೂ ಅರಣ್ಯ ಇಲಾಖೆ ಬೋನಿಗೆ ಬಿದ್ದಿದೆ.

ಹಲವಾರು ದಿನಗಳಿಂದ ಈ ಭಾಗದಲ್ಲಿ ಬೀಡುಬಿಟ್ಟಿದ್ದ ಚಿರತೆ ಜನ-ಜಾನುವಾರುಗಳಿಗೆ ತೊಂದರೆ ಉಂಟು ಮಾಡಿರಲಿಲ್ಲ. ಆದರೆ ನಾಯಿಗಳನ್ನು ಬೇಟೆಯಾಡುತ್ತಿತ್ತು. ಇದನ್ನರಿತ ಗ್ರಾಮಸ್ಥರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದರು. ಈ ಹಿನ್ನೆಲೆಯಲ್ಲಿ ವಿಠಲಾಪುರ ಗ್ರಾಮದ ಅರಣ್ಯ ಪ್ರದೇಶದಲ್ಲಿ ಬೋನು ಇರಿಸಲಾಗಿತ್ತು. ಇದೀಗ ಬೋನಿಗೆ ಚಿರತೆ ಬಿದ್ದಿರುವುದರಿಂದ ಅಮೃತಾಪುರ ಹೋಬಳಿ ಗ್ರಾಮಸ್ಥರು ನಿಟ್ಟುಸಿರುಬಿಟ್ಟಿದ್ದಾರೆ.

ಕತ್ತಲಾಗುತ್ತಿದ್ದಂತೆ ಗ್ರಾಮಗಳತ್ತ ಮುಖ ಮಾಡುತ್ತಿದ್ದ ಚಿರತೆ ಸಾಕು ಪ್ರಾಣಿಗಳನ್ನು ಹೊತ್ತೂಯುತ್ತಿತ್ತು. ಇದರಿಂದ ಗ್ರಾಮಸ್ಥರು ಭಯಭೀತರಾಗಿದ್ದರು. ಸಮತಳ, ಕುಂಟಿನಮಡು, ನೇರಲಕೆರೆ, ಅಮೃತಾಪುರ, ನಾಗೇನಹಳ್ಳಿ ಭಾಗದಲ್ಲಿ ಚಿರತೆ ಸಂಚರಿಸುತ್ತಿತ್ತೆಂದು ಗ್ರಾಮಸ್ಥರು ತಿಳಿಸಿದ್ದಾರೆ.

Ad

ಟಾಪ್ ನ್ಯೂಸ್

ಪತನಗೊಂಡ ವಿಮಾನದಲ್ಲಿ ಯಾವುದೇ ಸಮಸ್ಯೆ ಕಂಡುಬಂದಿಲ್ಲ.. ಏರ್ ಇಂಡಿಯಾ ಸಿಇಒ ಮೊದಲ ಪ್ರತಿಕ್ರಿಯೆ

ಪತನಗೊಂಡ ವಿಮಾನದಲ್ಲಿ ಯಾವುದೇ ಸಮಸ್ಯೆ ಕಂಡುಬಂದಿಲ್ಲ.. ಏರ್ ಇಂಡಿಯಾ ಸಿಇಒ ಮೊದಲ ಪ್ರತಿಕ್ರಿಯೆ

Indonesia: ಇಂಡೋನೇಷ್ಯಾದ ತನಿಂಬಾರ್‌ ದ್ವೀಪಪ್ರದೇಶದಲ್ಲಿ 6.7 ತೀವ್ರತೆಯ ಪ್ರಬಲ ಭೂಕಂಪ

Indonesia: ಇಂಡೋನೇಷ್ಯಾದ ತನಿಂಬಾರ್‌ ದ್ವೀಪಪ್ರದೇಶದಲ್ಲಿ 6.7 ತೀವ್ರತೆಯ ಪ್ರಬಲ ಭೂಕಂಪ

Toxic Movie: ಯಶ್‌ ʼಟಾಕ್ಸಿಕ್‌ʼಗೆ ಮ್ಯೂಸಿಕ್‌ ನೀಡಲು ದೊಡ್ಡ ಸಂಭಾವನೆ ಕೇಳಿದ ಅನಿರುದ್ಧ್?

Toxic Movie: ಯಶ್‌ ʼಟಾಕ್ಸಿಕ್‌ʼಗೆ ಮ್ಯೂಸಿಕ್‌ ನೀಡಲು ದೊಡ್ಡ ಸಂಭಾವನೆ ಕೇಳಿದ ಅನಿರುದ್ಧ್?

San Rechal:ಆರ್ಥಿಕ ಸಂಕಷ್ಟ-ಜನಪ್ರಿಯ ರೂಪದರ್ಶಿ ಸ್ಯಾನ್‌ ತಂದೆ ನಿವಾಸದಲ್ಲಿ ನೇ*ಣಿಗೆ ಶರಣು

San Rechal:ಆರ್ಥಿಕ ಸಂಕಷ್ಟ-ಜನಪ್ರಿಯ ರೂಪದರ್ಶಿ ಸ್ಯಾನ್‌ ತಂದೆ ನಿವಾಸದಲ್ಲಿ ನೇ*ಣಿಗೆ ಶರಣು

4

SarojaDevi;ಯಶಸ್ಸಿನ ಉತ್ತುಂಗದಲ್ಲೇ ಮದುವೆ..ಪತಿ ನಿಧನ,ಕಷ್ಟದಲ್ಲೇ ದಿನ ಕಳೆದ ಗಟ್ಟಿಗಿತ್ತಿ

Mangaluru: ಕೆಂಪುಕಲ್ಲು, ಮರಳು ಸಮಸ್ಯೆ ಪರಿಹಾರಕ್ಕೆ ಆಗ್ರಹಿಸಿ ಮಳೆಯಲ್ಲೇ ಪ್ರತಿಭಟನೆ

Mangaluru: ಕೆಂಪುಕಲ್ಲು, ಮರಳು ಸಮಸ್ಯೆ ಪರಿಹಾರಕ್ಕೆ ಆಗ್ರಹಿಸಿ ಮಳೆಯಲ್ಲೇ ಪ್ರತಿಭಟನೆ

Kidnapped: ಮಾಲಿಯಲ್ಲಿ ಶಸ್ತ್ರಸಜ್ಜಿತರಿಂದ ಮೂವರು ಭಾರತೀಯರ ಅಪಹರಣ… ಇನ್ನೂ ಸಿಗದ ಸುಳಿವು

Kidnapped: ಮಾಲಿಯಲ್ಲಿ ಶಸ್ತ್ರಸಜ್ಜಿತರಿಂದ ಮೂವರು ಭಾರತೀಯರ ಅಪಹರಣ… ಇನ್ನೂ ಸಿಗದ ಸುಳಿವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-ckm

Chikkamagaluru: ಹೃದಯಾಘಾತದಿಂದ 50ರ ಗೃಹಿಣಿ ಸಾ*ವು

1-aa-CM

Chikkamagaluru: ಪ್ರವಾಸಕ್ಕೆ ಬಂದಿದ್ದ 30 ವರ್ಷದ ಯುವಕ ಹೃದಯಾಘಾತಕ್ಕೆ ಬಲಿ

Tejasvi-surya

ಧೈರ್ಯವಿದ್ದರೆ ಮಸೀದಿ, ಚರ್ಚ್‌ ವಶಕ್ಕೆ ಪಡೆಯಲಿ: ತೇಜಸ್ವಿ ಸೂರ್ಯ ಸವಾಲು

CT-Ravi

ಡಿ.ಕೆ.ಶಿವಕುಮಾರ್‌ಗೆ ಶಾಸಕರ ಬೆಂಬಲ ಇಲ್ಲ ಎಂದಿರುವುದು ದೊಡ್ಡ ಅವಮಾನ: ಸಿ.ಟಿ.ರವಿ

Kadur: ಸರ್ಕಾರಿ ಬಸ್ಸಿಗೆ ಡಿಕ್ಕಿ ಹೊಡೆದು ನವಿಲು ಸಾ*ವು… ಬಸ್ಸಿನ ಗಾಜು ಪೀಸ್ ಪೀಸ್

Kadur: ಸರ್ಕಾರಿ ಬಸ್ಸಿಗೆ ಡಿಕ್ಕಿ ಹೊಡೆದು ನವಿಲು ಸಾ*ವು… ಬಸ್ಸಿನ ಗಾಜು ಪೀಸ್ ಪೀಸ್

MUST WATCH

udayavani youtube

ಕೃಷಿಯಲ್ಲಿ ತಂತ್ರಜ್ಞಾನದ ಕುರಿತು ರೈತರಿಗೆ ಅಗತ್ಯ ಮಾಹಿತಿ

udayavani youtube

ಬೇಲೂರು ಇತಿಹಾಸ | 900 ವರ್ಷಗಳ ಹಿಂದೆ ದಾಸಿಯರು Bermuda ಧರಿಸುತ್ತಿದ್ದರು

udayavani youtube

ಸಾವಿರ ವರ್ಷಗಳ ಹಳೆಯದಾದ ರಂಗನಾಥ ಸ್ವಾಮಿ ದೇವಸ್ಥಾನ

udayavani youtube

ಲೇಡಿಗೋಷನ್ ಎದೆಹಾಲು ಘಟಕ: ಅವಧಿ ಪೂರ್ವ ಶಿಶುಗಳಿಗೆ ಜೀವದಾನ

udayavani youtube

ಗ್ರಾಹಕರು ಅಡವಿಟ್ಟ ಚಿನ್ನಕ್ಕೇ ಕನ್ನ ಹಾಕಿದ ಕ್ಯಾಷಿಯರ್

ಹೊಸ ಸೇರ್ಪಡೆ

10

Karkala ಪೇಟೆ ರಸ್ತೆ: ಗುಂಡಿಗಳದ್ದೇ ಕಾರುಬಾರು

Kannada Movies: ಟ್ರೇಲರ್‌ನಲ್ಲಿ ʼಜೂನಿಯರ್‌ʼ, ʼಎಕ್ಕʼ ಮಿಂಚು

Kannada Movies: ಟ್ರೇಲರ್‌ನಲ್ಲಿ ʼಜೂನಿಯರ್‌ʼ, ʼಎಕ್ಕʼ ಮಿಂಚು

8

Mangaluru: ಜಪ್ಪು ಮಹಾಕಾಳಿಪಡ್ಪು ರೈಲ್ವೇ ಕೆಳ ಸೇತುವೆ; ಅಕ್ಟೋಬರ್‌ಗೆ ಗಡುವು

7

Surathkal: ನಿಂತಿದ್ದ ನರ್ಮ್ ಬಸ್‌ಗಳ ಮರು ಸಂಚಾರ

Land Acquisition: ಭೂಸ್ವಾಧೀನ ಹೋರಾಟದಲ್ಲಿ ಕಾಣದ ಕೈಗಳ ಕೈವಾಡ

Land Acquisition: ಭೂಸ್ವಾಧೀನ ಹೋರಾಟದಲ್ಲಿ ಕಾಣದ ಕೈಗಳ ಕೈವಾಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.