ತರೀಕೆರೆ: ತಂಪೆರೆದ ಮಳೆ
Team Udayavani, Jun 1, 2020, 1:08 PM IST
ತರೀಕೆರೆ: ದುಗ್ಲಾಪುರ ಗ್ರಾಮದಲ್ಲಿ ಮಳೆ ಸುರಿಯುತ್ತಿರುವುದು
ತರೀಕೆರೆ: ಕಳೆದ ಹನ್ನೆರೆಡು ದಿನಗಳಿಂದ ಆಗ್ಗಾಗ್ಗೆ ಮೋಡ ಕವಿದ ವಾತಾವರಣ, ಬಿರು ಬಿಸಿಲಿನಿಂದ ಕಂಗೆಟ್ಟಿದ್ದ ಜನತೆಗೆ ಶನಿವಾರ ರಾತ್ರಿ ಮತ್ತು ಭಾನುವಾರ ಸುರಿದ ಮಳೆ ತಂಪೆರೆದಿದೆ. ಹಿಂಗಾರು ಆರಂಭವಾಗಿದ್ದರೂ ತಾಲೂಕಿನ ಕೆಲವು ಭಾಗದಲ್ಲಿ ಉತ್ತಮ ಮಳೆಯಾಗಿರಲಿಲ್ಲ. 20 ದಿನಗಳ ಹಿಂದೆ ಭಾರೀ ಮಳೆ- ಗಾಳಿಗೆ ತೋಟಗಾರಿಕಾ ಬೆಳೆಗಳು ನೆಲ ಕಚ್ಚಿದ್ದವು. ಭಾನುವಾರ ಸುರಿದ ಮಳೆ ರೈತರ ಮೊಗದಲ್ಲಿ ಹರ್ಷ ತಂದಿದೆ.
ಹದ ಮಳೆಯಾಗಿರುವುದರಿಂದ ಕೃಷಿ ಚಟುವಟಿಕೆಗಳು ಗರಿಗೆದರಲಿವೆ. ಕೋವಿಡ್ ಲಾಕ್ಡೌನ್ ಕಾರಣ ಮನೆಯಲ್ಲಿ ಉಳಿದಿದ್ದ ರೈತರು ಎಂದಿನಂತೆ ಕೃಷಿ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳಲು ಮಳೆ ಸಹಕಾರಿಯಾಗಲಿದೆ. ಲಕ್ಕವಳ್ಳಿ ಹೋಬಳಿಯ ಕರಕುಚ್ಚಿ, ಕೆಂಚಿಕೊಪ್ಪ, ಲಕ್ಕವಳ್ಳಿ, ಮುಡಗೋಡು, ಕಸಬಾ ಹೋಬಳಿ ಮತ್ತು ಪಟ್ಟಣದಲ್ಲಿ ಉತ್ತಮ ಮಳೆಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ
ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್ ಹೆಗ್ಡೆ: ವಿಠಲ ಹೆಗ್ಡೆ
Chikkamagaluru: ವಿದ್ಯುತ್ ಶಾಕ್ ನಿಂದ ಲೈನ್ ಮ್ಯಾನ್ ಸಾವು
Udupi-Chikmagalur Poll: ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಸಮಿತಿ- ಇಂದು ಸಾರ್ವಜನಿಕ ಸಭೆ
ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ