ಆಲ್ದೂರು ಸುತ್ತಮುತ್ತ ತಂಪೆರೆದ ಭರಣಿ ಮಳೆ
Team Udayavani, Apr 30, 2019, 5:11 PM IST
ಆಲ್ದೂರು: ಆಲ್ದೂರು ಸುತ್ತಮುತ್ತ ಸೋಮವಾರ ಸಂಜೆ ಸುರಿದ ಮಳೆ ಬಿಸಿಲ ಧಗೆಯಿಂದ ತತ್ತರಿಸಿದ್ದ ಜನತೆಗೆ ತಂಪೆರೆದಿದೆ.
ಮಧ್ಯಾಹ್ನ 4 ಗಂಟೆಗೆ ಗುಡುಗು ಮಿಂಚಿನೊಂದಿಗೆ ಆರಂಭಗೊಂಡ ಮಳೆ ಅರ್ಧಗಂಟೆಗೂ ಹೆಚ್ಚು ಕಾಲ ಸುರಿಯಿತು. ಗಾಳಿಯ ಆರ್ಭಟ ಅಷ್ಟಾಗಿ ಕಂಡುಬಂದಿಲ್ಲ.
ಈ ಬಾರಿ ಬಿಸಿಲ ಝಳಕ್ಕೆ ಜನತೆ ತತ್ತರಿಸಿ ಹೋಗಿದ್ದರು. ಹೀಗಾಗಿ ಇಂದು ಸುರಿದ ಮಳೆಯಿಂದ ಜನ ಹರ್ಷಚಿತ್ತರಾಗಿದ್ದಾರೆ. ತೋಟಗಾರಿಕಾ ಬೆಳೆಗಳಿಗೂ ಈ ಮಳೆ ಅನುಕೂಲಕರವಾಗಿದೆ. ಹೋಬಳಿ ವ್ಯಾಪ್ತಿಯಲ್ಲಿ ಯಾವುದೇ ಹಾನಿ ಆದ ವರದಿಯಾಗಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ
ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್ ಹೆಗ್ಡೆ: ವಿಠಲ ಹೆಗ್ಡೆ
Chikkamagaluru: ವಿದ್ಯುತ್ ಶಾಕ್ ನಿಂದ ಲೈನ್ ಮ್ಯಾನ್ ಸಾವು
Udupi-Chikmagalur Poll: ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಸಮಿತಿ- ಇಂದು ಸಾರ್ವಜನಿಕ ಸಭೆ
ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ