ಡಿಸಿ ಕಚೇರಿಯಲ್ಲಿ ಗಾಂಧಿ ಗ್ಯಾಲರಿ ನಿರ್ಮಾಣ


Team Udayavani, Sep 19, 2021, 2:26 PM IST

The Gandhi Gallery

ಚಿಕ್ಕಮಗಳೂರು: ದೇಶಕ್ಕೆ ಸ್ವಾತಂತ್ರ್ಯ ಬಂದ ಅಮೃತಮಹೋತ್ಸವ ಆಚರಿಸಲಾಗುತ್ತಿದ್ದು, ಅಮೃತಮಹೋತ್ಸವದ ಸವಿನೆನಪಿಗಾಗಿ ಮತ್ತು ಜಿಲ್ಲಾಧಿಕಾರಿ ಕಚೇರಿಗೆ ಮಹಾತ್ಮ ಗಾಂ ಧೀಜಿ ಭೇಟಿ ನೀಡಿದನೆನಪಿಗಾಗಿ ಜಿಲ್ಲಾ ಧಿಕಾರಿ ಕಚೇರಿ ಆವರಣದಲ್ಲಿ ಗಾಂಧಿ ಗ್ಯಾಲರಿ ನಿರ್ಮಿಸಲಾಗುತ್ತಿದ್ದು ಅಮೃತಅಂಗಳವಾಗಿ ಮಾರ್ಪಡುಗೊಳ್ಳಲಿದೆ.

ಸ್ವಾತಂತ್ರ್ಯ ಪಡೆದು 75 ವರ್ಷ ಆಗುತ್ತಿರುವ ಹಿನ್ನೆಲೆಯಲ್ಲಿ ಆಚರಿಸುತ್ತಿರುವ ಅಮೃತಮಹೋತ್ಸವವನ್ನು ಅರ್ಥಪೂರ್ಣವಾಗಿಆಚರಿಸುವ ನಿಟ್ಟಿನಲ್ಲಿ ಮಹಾತ್ಮ ಗಾಂಧಿಧೀಜಿಯವರನೆನಪನ್ನು ಚಿರಸ್ಥಾಯಿಯಾಗಿಸಲು ಗಾಂಧಿ ಗ್ಯಾಲರಿನಿರ್ಮಿಸುತ್ತಿದ್ದು ಗಾಂ ಧಿ ಜಯಂತಿಯಂದು “ಅಮೃತಅಂಗಳ’ ಹೆಸರಿನೊಂದಿಗೆ ಉದ್ಘಾಟನೆಗೊಳ್ಳಲಿದೆ.ಮಹಾತ್ಮ ಗಾಂ ಧೀಜಿಯವರು ಹಾಸನಮಾರ್ಗವಾಗಿ ಚಿಕ್ಕಮಗಳೂರು ಜಿಲ್ಲೆಗೆ 1927ಆ.18ರಂದು ಆಗಮಿಸಿದ್ದರು. ಅಂದಿನಪುರ ಸಭಾಧ್ಯಕ್ಷರಾದ ಬಿ.ಕೇಶವಯ್ಯ ಸೇರಿದಂತೆಊರಿನ ಪ್ರಮುಖರು ಸುಂಕದಕಟ್ಟೆ ಬಳಿ ಮಹಾತ್ಮಗಾಂಧಿಧೀಜಿಯವರನ್ನು ಜಿಲ್ಲೆಗೆ ಬರಮಾಡಿಕೊಂಡರು.

ಜಿಲ್ಲೆಗೆ ಭೇಟಿ ನೀಡಿದ ಮಹಾತ್ಮ ಗಾಂಧಿàಜಿಯವರು ಇಂದಿನ ಜಿಲ್ಲಾ ಧಿಕಾರಿ ಕಚೇರಿಆವರಣದಲ್ಲಿ ಸ್ವಾತಂತ್ರÂ ಹೋರಾಟಗಾರರನ್ನುದ್ದೇಶಿಸಿಹಿಂದಿಯಲ್ಲಿ ಭಾಷಣ ಮಾಡಿದರು. ಅಂದಿನ ಅವರಭಾಷಣವನ್ನು ಕರ್ನಾಟಕ ಕೇಸರಿ ಗಂಗಧರರಾವ್‌ದೇಶಪಾಂಡೆ ಅವರು ಕನ್ನಡಕ್ಕೆ ಭಾಷಾಂತರಿಸಿದ್ದರು.ಅಂದು ಮಹಾತ್ಮ ಗಾಂ ಧೀಜಿಯವರು ನಗರದಜಿಲ್ಲಾ ಧಿಕಾರಿ ಕಚೇರಿಗೆ ಭೇಟಿ ನೀಡಿದ ಸವಿನೆನಪಿಗಾಗಿ 2016, ಆ. 8ರಂದು ಮಹಾತ್ಮ ಗಾಂಧೀಜಿಯವರಪುತ್ಥಳಿ ನಿರ್ಮಿಸಿ “ನೆನಪಿನಂಗಳ’ ಎಂದು ನಾಮಕರಣಮಾಡಿ ಪ್ರತಿಷ್ಠಾಪಿಸಲಾಗಿದ್ದು ಮಹಾತ್ಮ ಗಾಂಧೀಜಿಯವರು ಜಿಲ್ಲೆಗೆ ಭೇಟಿ ನೀಡಿದನ್ನು ಇಂದಿಗೂನೆನೆಯಲಾಗುತ್ತಿದೆ. ಸ್ವಾತಂತ್ರ್ಯ ಬಂದು 75ವರ್ಷ ತುಂಬುತ್ತಿರುವ ಹಿನ್ನೆಲೆಯಲ್ಲಿ ದೇಶಾದ್ಯಂತ ಅಮೃತ ಮಹೋತ್ಸವ ಆಚರಿಸಲಾಗುತ್ತಿದ್ದು, ಗಾಂ ಧೀಜಿಯವರು ಜಿಲ್ಲೆಗೆಭೇಟಿ ನೀಡಿದ ಸವಿನೆನಪಿಗಾಗಿ ನಗರಸಭೆಯ 5ಲಕ್ಷರೂ. ನೆರವಿನೊಂದಿಗೆ ಗಾಂ ಧಿ ಗ್ಯಾಲರಿ ಸ್ಥಾಪಿಸಿ ಅದಕ್ಕೆಅಮೃತ ಅಂಗಳ ಎಂದು ಹೆಸರಿಡಲು ಮುಂದಾಗಿದೆ.ನಗರದ ಜಿಲ್ಲಾ ಧಿಕಾರಿ ಕಚೇರಿ ಒಳಂಗಣದಲ್ಲಿ ಗಾಂಧಿಗ್ಯಾಲರಿ ನಿರ್ಮಾಣ ಕಾರ್ಯ ಭರದಿಂದ ಸಾಗುತ್ತಿದ್ದು,ಜಿಲ್ಲಾ ಧಿಕಾರಿಗಳ ಕಚೇರಿ ಇನ್ನಷ್ಟು ಮೆರುಗುಪಡೆದುಕೊಳ್ಳಲಿದೆ.ಜಿಲ್ಲಾ ಧಿಕಾರಿಗಳ ಕಚೇರಿ ಕಟ್ಟಡ ಬ್ರಿಟಿಷರ ಕಾಲದಲ್ಲಿನಿರ್ಮಾಣವಾಗಿದ್ದು ಪಾರಂಪರಿಕ ಕಟ್ಟಡ ಇದಾಗಿದೆ.

ಕಟ್ಟಡದ ಮೂಲ ಸ್ವರೂಪಕ್ಕೆ ಧಕ್ಕೆಯಾಗದಂತೆಉನ್ನತೀಕರಣ ಕಾರ್ಯಕ್ಕೆ ಜಿಲ್ಲಾಡಳಿತ ಮುಂದಾಗಿದೆ.ಅಮೃತ ಅಂಗಳ ನಿರ್ಮಾಣ ಕಾರ್ಯನಡೆಯುತ್ತಿದ್ದು, ದೆಹಲಿ ಗಾಂ ಧಿ ಭವನದಿಂದಗಾಂ ಧೀಜಿಯವರು ಬಾಲ್ಯದಿಂದ ಹಿಡಿದುಕೊನೆಯ ಕ್ಷಣದವರೆಗೆಗಿನ ಭಾವಚಿತ್ರಗಳನ್ನು ಖರೀದಿಸಿಗಾಂ ಧಿ ಗ್ಯಾಲರಿಯಲ್ಲಿ ಅನಾವರಣಗೊಳಿಸುವಮೂಲಕ ಅವರ ನೆನಪು ಉಳಿಯುವಂತೆ ಮಾಡುವಪ್ರಯತ್ನ ನಡೆದಿದೆ.ಜಿಲ್ಲಾ ಧಿಕಾರಿ ಕಚೇರಿಯಲ್ಲಿರುವ ಕಲ್ಲಿನಕಂಬಗಳಿಗೆ ಈ ಹಿಂದೆ ಬಿಳಿ ಬಣ್ಣ ಬಳಿದಿದ್ದು ಅದನ್ನುತೆಗೆದು ಮೂಲ ಕಲ್ಲನ್ನು ಹಾಗೇ ಉಳಿಸಿಕೊಳ್ಳುವ ಕೆಲಸ ನಡೆಯುತ್ತಿದೆ. ಒಳಾಂಗಣದಲ್ಲಿ ಸುಣ್ಣ ಬಣ್ಣದಕಾರ್ಯ ನಡೆಯುತ್ತಿದೆ. ಅಮೃತ ಅಂಗಳದಲ್ಲಿಮಹಾತ್ಮ ಗಾಂಧಿಧೀಜಿಯವರ ಭಾವಚಿತ್ರಗಳಿರುವಫಲಕದೊಂದಿಗೆ ಜಿಲ್ಲೆಯ ಇತಿಹಾಸ ತಿಳಿಸುವಫಲಕಗಳನ್ನು ಹಾಕಲಾಗುತ್ತಿದೆ. ಇದರೊಂದಿಗೆಸ್ವಾತಂತ್ರÂ ಮಹೋತ್ಸವವನ್ನು ಜಿಲ್ಲಾಡಳಿತಅರ್ಥಪೂರ್ಣವಾಗಿ ಆಚರಿಸಲು ಮುಂದಾಗಿದೆ.

ಟಾಪ್ ನ್ಯೂಸ್

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

19

Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್‌

BCCI instructions to share photos of the IPL match day ground!

IPL 2024 ಪಂದ್ಯ ದಿನ ಮೈದಾನದ ಫೋಟೋ ಹಂಚದಂತೆ ಬಿಸಿಸಿಐ ಸೂಚನೆ!

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Sensible voters know who to win: Yatnal

Vijayapura; ಯಾರನ್ನು ಗೆಲ್ಲಿಸಬೇಕೆಂದು ಪ್ರಜ್ಞಾವಂತ ಮತದಾರರಿಗೆ ಗೊತ್ತಿದೆ: ಯತ್ನಾಳ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Loksabha

Udupi Chikmagalur Lok Sabha Election: ಮಹಿಳಾ ಮತದಾರರೇ ಅಧಿಕ

ಮೂಡಿಗೆರೆ: ನೆಮ್ಮದಿ ಕಳೆದುಕೊಂಡ ಜನರಿಂದ ತಕ್ಕ ಉತ್ತರ- ಕೆ.ಜಯಪ್ರಕಾಶ್‌ ಹೆಗ್ಡೆ

ಮೂಡಿಗೆರೆ: ನೆಮ್ಮದಿ ಕಳೆದುಕೊಂಡ ಜನರಿಂದ ತಕ್ಕ ಉತ್ತರ- ಕೆ.ಜಯಪ್ರಕಾಶ್‌ ಹೆಗ್ಡೆ

1-ckm-rsrt-close

Tourists ಗಮನಕ್ಕೆ: ಈ 2 ದಿನಗಳ ಕಾಲ ಚಿಕ್ಕಮಗಳೂರಿನ‌ ಎಲ್ಲ ಹೋಂ ಸ್ಟೇ, ರೆಸಾರ್ಟ್‌ ಬಂದ್!

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

1-wwqewqe

Congress; ಜಯಪ್ರಕಾಶ್ ಹೆಗ್ಡೆಯವರನ್ನು ಗೆಲ್ಲಿಸುವುದು ನಮ್ಮೆಲ್ಲರ ಜವಾಬ್ದಾರಿ: ಮೋಟಮ್ಮ

MUST WATCH

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

ಹೊಸ ಸೇರ್ಪಡೆ

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Loksabha

Udupi Chikmagalur Lok Sabha Election: ಮಹಿಳಾ ಮತದಾರರೇ ಅಧಿಕ

ಮೂಡಿಗೆರೆ: ನೆಮ್ಮದಿ ಕಳೆದುಕೊಂಡ ಜನರಿಂದ ತಕ್ಕ ಉತ್ತರ- ಕೆ.ಜಯಪ್ರಕಾಶ್‌ ಹೆಗ್ಡೆ

ಮೂಡಿಗೆರೆ: ನೆಮ್ಮದಿ ಕಳೆದುಕೊಂಡ ಜನರಿಂದ ತಕ್ಕ ಉತ್ತರ- ಕೆ.ಜಯಪ್ರಕಾಶ್‌ ಹೆಗ್ಡೆ

3-

ಕಾರ್ಯಕರ್ತರ ಸಭೆ; ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆಗೆ ಬೆಂಬಲ ನೀಡಿ ಗೆಲ್ಲಿಸುವಂತೆ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.