ಪ್ಯಾಪಿಲಾನ್ನಲ್ಲಿ ಕ್ರೌರ್ಯದ ಅನಾವರಣ
Team Udayavani, Mar 23, 2021, 6:21 PM IST
ಕೊಟ್ಟಿಗೆಹಾರ: ಕೆ.ಪಿ. ಪೂರ್ಣಚಂದ್ರ ತೇಜಸ್ವಿ ಮತ್ತು ಪ್ರದೀಪ್ ಕೆಂಜಿಗೆ ಅವರು ಕನ್ನಡಕ್ಕೆ ಅನುವಾದಿಸಿರುವ ಪ್ಯಾಪಿಲಾನ್ ಕೃತಿಗಳು ವ್ಯವಸ್ಥೆಯ ಕ್ರೌರ್ಯವನ್ನು ಅತ್ಯಂತ ವಿಷಾದವಾಗಿ ಕಟ್ಟಿಕೊಡುತ್ತದೆ ಎಂದು ಹಿರಿಯ ಪರ್ತಕರ್ತ ಸ. ಗಿರಿಜಾ ಶಂಕರ್ ಹೇಳಿದರು.
ಕೆ.ಪಿ. ಪೂರ್ಣಚಂದ್ರ ತೇಜಸ್ವಿ ಪ್ರತಿಷ್ಠಾನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ನಡೆದ “ತೇಜಸ್ವಿ ಓದು ಮೊಗೆದಷ್ಟು ಬೆರಗು ತೆರೆದಷ್ಟು ಅರಿವು’ ಸಾಮಾಜಿಕ ಜಾಲತಾಣಗಳ ನೇರಪ್ರಸಾರದ ಕಾರ್ಯಕ್ರಮದಲ್ಲಿ ಕೆ.ಪಿ. ಪೂರ್ಣಚಂದ್ರ ತೇಜಸ್ವಿ ಮತ್ತು ಪ್ರದೀಪ್ ಕೆಂಜಿಗೆ ಅವರ ಪ್ಯಾಪಿಲಾನ್ ಕೃತಿಗಳ ಬಗ್ಗೆ ಅವರು ಮಾತನಾಡಿದರು.
ಪ್ಯಾಪಿಲಾನ್ ಅತ್ಯಂತ ಅಮೂಲ್ಯವಾದ ಅನುವಾದಿತ ಕೃತಿಯಾಗಿದೆ. ಮನುಷ್ಯನನ್ನು ಮೃಗದಂತೆ ನಡೆಸಿಕೊಳ್ಳುತ್ತಿದ್ದ ಅಂದಿನ ಪೊಲೀಸ್ ವ್ಯವಸ್ಥೆ, ಆಡಳಿತದ ರೀತಿ, ನ್ಯಾಯಾಂಗ, ಕಾರಾಗೃಹಗಳು, ಹಿಂಸೆಯ ಪರಮಾವ ಧಿಗಳ ಕುರಿತು ಈ ಕೃತಿ ಬೆಳಕು ಚೆಲ್ಲುತ್ತದೆ ಎಂದರು. ಕೆ.ಪಿ. ಪೂರ್ಣಚಂದ್ರ ತೇಜಸ್ವಿ ಪ್ರತಿಷ್ಠಾನದ ನಿರ್ವಾಹಕ ಆಕರ್ಷ್, ಕಾರ್ಯಕ್ರಮದ ಸಂಯೋಜಕ ನಂದೀಶ್ ಬಂಕೇನಹಳ್ಳಿ, ತಾಂತ್ರಿಕ ಸಹಾಯಕರಾದ ಪ್ರಜ್ವಲ್, ಸ್ಯಾಮ್ಯುಯೆಲ್ ಹ್ಯಾರಿಸ್ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಉಡುಪಿ- ಜಯಪ್ರಕಾಶ್ ಹೆಗ್ಡೆ ಬಿರುಸಿನ ಪ್ರಚಾರ, ದೇವಾಲಯಕ್ಕೆ ಭೇಟಿ
B Y Vijayendra: ಕಾಂಗ್ರೆಸ್ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?
Election 2024: ಕೋಟಾ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ
ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ
9 ವರ್ಷದ ಬಾಲಕಿ ಕಿಡ್ನ್ಯಾಪ್ ಮಾಡಿ ಡಿಕೆಶಿ ಆಸ್ತಿ ಬರೆಯಿಸಿಕೊಂಡ್ರು: ಎಚ್ಡಿಡಿ
MUST WATCH
ಹೊಸ ಸೇರ್ಪಡೆ
Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್
Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್
Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್ ಆತ್ಮಹತ್ಯೆ
Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು
Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ