ಜಗತ್ತನ್ನು ಕಂಡವರು ತೇಜಸ್ವಿ


Team Udayavani, Apr 7, 2022, 4:40 PM IST

thejaswi

ಕೊಟ್ಟಿಗೆಹಾರ: ಸೂಕ್ಷ್ಮಗ್ರಾಹಿಯಾಗಿ ತಮ್ಮ ಸುತ್ತಲಿನ ಜಗತ್ತನ್ನು ಕಂಡು ಆ ಅನುಭವವಗಳನ್ನು ಬರಹವಾಗಿಸಿದವರು ತೇಜಸ್ವಿ ಎಂದು ನಿವೃತ್ತ ಉಪನ್ಯಾಸಕ ಬಿ. ತಿಪ್ಪೇರುದ್ರಪ್ಪ ಹೇಳಿದರು.

ಕೆ.ಪಿ. ಪೂರ್ಣಚಂದ್ರ ತೇಜಸ್ವಿ ಪ್ರತಿಷ್ಠಾನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ಕೊಟ್ಟಿಗೆಹಾರದಲ್ಲಿ ನಡೆದ ‘ತೇಜಸ್ವಿ ಓದು ಮೊಗೆದಷ್ಟು ಬೆರಗು ತೆರೆದಷ್ಟು ಅರಿವು’ ಸಾಮಾಜಿಕ ಜಾಲತಾಣಗಳ ನೇರಪ್ರಸಾರದ ಕಾರ್ಯಕ್ರಮದಲ್ಲಿ ತೇಜಸ್ವಿ ಅವರ ‘ಕಿರಗೂರಿನ ಗಯ್ಯಾಳಿಗಳು’ ಕೃತಿಯ ಬಗ್ಗೆ ಅವರು ಮಾತನಾಡಿದರು.

ತೇಜಸ್ವಿ ಅವರು ಬಹುಮುಖ ಪ್ರತಿಭೆಯ ವ್ಯಕ್ತಿ. ಎಲ್ಲವನ್ನೂ ಕುತೂಹಲದ ಕಣ್ಣಿನಿಂದ ಕಂಡವರು ತೇಜಸ್ವಿ. ಪರಿಸರ, ಸಮಾಜ, ಆಧುನಿಕ ಬೆಳವಣಿಗೆ ಮುಂತಾದವುಗಳನ್ನು ಚಿಕಿತ್ಸಕ ದೃಷ್ಟಿಯಿಂದ ಕಂಡ ಅನ್ವೇಷಕ ತೇಜಸ್ವಿ. ಸಾಹಿತ್ಯ ಲೋಕದಲ್ಲಿ ತೇಜಸ್ವಿ ಅವರು ತಮ್ಮದೇ ಆದ ಹೆಜ್ಜೆ ಗುರುತುಗಳನ್ನು ಬಿಟ್ಟು ಹೋಗಿದ್ದಾರೆ ಎಂದರು.

ಜಡ್ಡುಗಟ್ಟಿದ ಸಾಮಾಜಿಕ ವ್ಯವಸ್ಥೆಯನ್ನು ಪರಿವರ್ತಿಸುವ ಆಶಯದ ಕಥಾನಕವನ್ನು ‘ಕಿರಗೂರಿನ ಗಯ್ಯಾಳಿಗಳು’ ಕತೆ ಹೊಂದಿದ್ದು ಈ ಕತೆಯಲ್ಲಿ ಪರಿಸರದ ಬದಲಾವಣೆಗಳು ಮನುಷ್ಯನ ಬದುಕಿನ ಮೇಲೆ ಬೀರುವ ಪರಿಣಾಮಗಳ ಚಿತ್ರಣ ಮನೋಜ್ಞವಾಗಿ ಮೂಡಿಬಂದಿದೆ ಎಂದರು.

ಕೆ.ಪಿ. ಪೂರ್ಣಚಂದ್ರ ತೇಜಸ್ವಿ ಪ್ರತಿಷ್ಠಾನದ ನಿರ್ವಾಹಕರಾದ ಆಕರ್ಷ್‌, ನಂದನ್‌, ಕಾರ್ಯಕ್ರಮ ಸಂಯೋಜಕ ನಂದೀಶ್‌ ಬಂಕೇನಹಳ್ಳಿ, ತಾಂತ್ರಿಕ ಸಹಾಯಕರಾದ ಸ್ಯಾಮ್ಯುಯೆಲ್‌ ಹ್ಯಾರಿಸ್‌ ಇದ್ದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

4-chikkamagaluru

Chikkamagaluru: ವಿದ್ಯುತ್ ಶಾಕ್ ನಿಂದ ಲೈನ್ ಮ್ಯಾನ್ ಸಾವು

Udupi-Chikmagalur Poll: ಬ್ರಹ್ಮಾವರ ಬ್ಲಾಕ್‌ ಕಾಂಗ್ರೆಸ್‌ ಸಮಿತಿ- ಇಂದು ಸಾರ್ವಜನಿಕ ಸಭೆ

Udupi-Chikmagalur Poll: ಬ್ರಹ್ಮಾವರ ಬ್ಲಾಕ್‌ ಕಾಂಗ್ರೆಸ್‌ ಸಮಿತಿ- ಇಂದು ಸಾರ್ವಜನಿಕ ಸಭೆ

ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್‌ ಹೆಗ್ಡೆ

ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್‌ ಹೆಗ್ಡೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.