“ವಿಜಯೇಂದ್ರಗೆ ಟಿಕೆಟ್ ಬೀದಿಯಲ್ಲಿ ತೀರ್ಮಾನ ಆಗಲ್ಲ’: ಸಿ.ಟಿ. ರವಿ
Team Udayavani, Jul 27, 2022, 12:27 AM IST
ಚಿಕ್ಕಮಗಳೂರು: ಯಡಿಯೂರಪ್ಪ ಪುತ್ರ ಬಿ.ವೈ. ವಿಜಯೇಂದ್ರಗೆ ಟಿಕೆಟ್ ಕೊಡುವುದು, ಬಿಡುವುದು ಬೀದಿಯಲ್ಲಿ ತೀರ್ಮಾನ ಆಗದು. ಪಾರ್ಲಿಮೆಂಟರಿ ಬೋರ್ಡ್ನಲ್ಲಿ ತೀರ್ಮಾನವಾಗುತ್ತದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಹೇಳಿದ್ದಾರೆ.
ಸುದ್ದಿಗಾರರ ಜತೆ ಮಾತನಾಡಿದ ಅವರು, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರತಿಯೊಬ್ಬರಿಗೂ ಮುಕ್ತ ಅವಕಾಶ ಇರಬೇಕು. ವಂಶ ರಾಜಕಾರಣ ರಾಜಪ್ರಭುತ್ವದ ಲಕ್ಷಣ. ಜಾತಿ, ಧರ್ಮ, ಕುಟುಂಬ ರಾಜಕಾರಣ ಪ್ರಜಾಪ್ರಭುತ್ವ ವನ್ನು ಆವರಿಸಿಕೊಳ್ಳುವುದು ವಿಕೃತಿ. ಜನರ ವಿಶ್ವಾಸದ ಮೇಲೆ ಆಯ್ಕೆಯಾಗುವುದು ಪ್ರಜಾಪ್ರಭುತ್ವದ ಲಕ್ಷಣ ಎಂದರು.
ನಾನು ಯಾರಿಗೂ ಬಕೆಟ್ ಹಿಡಿದು ರಾಜಕಾರಣಿ ಆದವನಲ್ಲ. ನಾನು ಕುಮಾರಣ್ಣ, ದೇವೇಗೌಡರು, ಸಿದ್ದರಾಮಯ್ಯ ಗೆ ಬಕೆಟ್ ಹಿಡಿದಿಲ್ಲ. ಇದನ್ನು ಜಮೀರ್ ಅಹಮ್ಮದ್ ನೆನಪಿಟ್ಟುಕೊಳ್ಳಲಿ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ
Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್
ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ
ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ
ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ
MUST WATCH
ಹೊಸ ಸೇರ್ಪಡೆ
ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ
Delhi: ದುಬಾರಿ ಮರ್ಸಿಡೆಸ್ ಕಾರಿನಲ್ಲಿ ಡ್ರಗ್ಸ್ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!
Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ
Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್ ಮೆಂಟ್ ಮಾಡಿಕೊಂಡ ಜೋಡಿ
RC 17: ಮತ್ತೆ ಒಂದಾದ ರಂಗಸ್ಥಳಂ ತಂಡ