ಕಾಫಿನಾಡಿನಲ್ಲಿ ಹುಲಿಯ ಅಟ್ಟಹಾಸ; ಒಂದೇ ದಿನ ಮೂರು ಹಸುಗಳ ಬೇಟೆ
Team Udayavani, Nov 25, 2022, 3:13 PM IST
ಕೊಟ್ಟಿಗೆಹಾರ: ಭಾರತಿಬ್ಯೆಲು, ಕನ್ನಗೆರೆ ಕಣ್ಣ ಕಾಫಿ ಎಸ್ಟೇಟ್ ನಲ್ಲಿ ಗುರುವಾರ ರಾತ್ರಿ ಹುಲಿ ಸುಮಾರು ಮೂರು ಹಸುಗಳನ್ನು ಮತ್ತು ಒಂದು ಕರುವನ್ನು ಬೇಟೆಯಾಡಿ ಅಟ್ಟಹಾಸ ಮೆರೆದಿದೆ.
ಒಂದು ಹಸು ಜೀವ ಉಳಿಸಿಕೊಂಡು ಕನ್ನಗೆರೆ ಗ್ರಾಮಕ್ಕೆ ಓಡಿ ಬಂದಿದ್ದು. ಇನ್ನೆರಡು ಹಸು ಹಾಗು ಕರು ಪ್ರಾಣ ಬಿಟ್ಟಿದ್ದು ಒಂದನ್ನು ಬಹುಪಾಲು ಹುಲಿ ತಿಂದಿದೆ. ಗರ್ಭ ಧರಿಸಿದ್ದ ಹಸುವಿನ ಹೊಟ್ಟೆಯಿಂದ ಕರವನ್ನು ಹೊರಹಾಕಿ ತಿಂದಿರುವ ಭಯಾನಕ ದೃಶ್ಯವನ್ನು ಗ್ರಾಮಸ್ಥರು ಕಂಡು ಬೆಚ್ಚಿಬಿದ್ದಿದ್ದಾರೆ.
ಈ ಭಾಗದಲ್ಲಿ ಕಳೆದ ಕೆಲವು ದಿವಸಗಳಿಂದ ಎರಡು ಹುಲಿಗಳು ಸಂಚರಿಸುತ್ತಿದ್ದು. ಅನೇಕ ಪ್ರಾಣಿಗಳನ್ನು ಇದುವರೆಗೂ ಬೇಟೆಯಾಡಿರುವ ವರದಿಯಾಗಿದ್ದು. ಕೂಡಲೇ ಜೀವಹಾನಿ ಸಂಭವಿಸುವ ಮುಂಚೆ ಈ ಹುಲಿಗಳನ್ನು ಹಿಡಿದು ಸ್ಥಳಾಂತರಿಸಬೇಕು ಎಂದು ಗ್ರಾಮಸ್ಥರು ಅರಣ್ಯ ಇಲಾಖೆಗೆ ಅಗ್ರಹಿಸಿದ್ದಾರೆ.
ಉಪವಲಯ ಅರಣ್ಯ ಅಧಿಕಾರಿ ಉಮೇಶ್, ಅರಣ್ಯ ರಕ್ಷಕ ಮೋಹಸೀನ್ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ
ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್ ಹೆಗ್ಡೆ: ವಿಠಲ ಹೆಗ್ಡೆ
Chikkamagaluru: ವಿದ್ಯುತ್ ಶಾಕ್ ನಿಂದ ಲೈನ್ ಮ್ಯಾನ್ ಸಾವು
Udupi-Chikmagalur Poll: ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಸಮಿತಿ- ಇಂದು ಸಾರ್ವಜನಿಕ ಸಭೆ
ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ
MUST WATCH
ಹೊಸ ಸೇರ್ಪಡೆ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ
ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್ ಆಫ್ ಅಟಾರ್ನಿ, ದೂರು ದಾಖಲು