ಸೆಲ್ಫಿಗಿಂತ ಪ್ರಾಣ ಮುಖ್ಯ: ಚಾರ್ಮಾಡಿಯ ಜಾರುವ ಬಂಡೆಗಳ ಮೇಲೆ ಪ್ರವಾಸಿಗರ ಸರ್ಕಸ್!
Team Udayavani, Jun 28, 2021, 11:23 AM IST
ಚಿಕ್ಕಮಗಳೂರು: ಚಾರ್ಮಾಡಿ ಘಾಟಿ ರಸ್ತೆಯಲ್ಲಿ ಮಳೆಗಾಲದಲ್ಲಿ ಹಲವಾರು ಝರಿಗಳು ಪ್ರಯಾಣಿಕರಿಗೆ ಮುದ ನೀಡುತ್ತದೆ. ಬಹಳಷ್ಟು ಮಂದಿ ಪ್ರಯಾಣಿಕರು ವಾಹನ ನಿಲ್ಲಿಸಿ ಈ ಜಲಪಾತಗಳ ಸೊಬಗನ್ನು ಸವಿಯುತ್ತಾರೆ. ಆದರೆ ಕೆಲವರು ಮಾತ್ರ ಈ ಜಾರುವ ಬಂಡೆಗಳ ಮೇಲೆ ಹತ್ತಿ ಮೋಜು ಮಸ್ತಿ ಮಾಡುತ್ತಿದ್ದಾರೆ.
ಪ್ರವಾಸಿಗರು ಕೆಲವು ನೀರು ಬೀಳುವ ಸ್ಥಳಕ್ಕೆ ಹೋಗಲು ಮುಂದಾಗುತ್ತಿರುವ ಘಟನೆಗಳು ನಡೆಯುತ್ತಿದೆ. ಈ ಹಿಂದೆ ಇದೇ ಜಾಗದಲ್ಲಿ ಮಸ್ತಿ ಮಾಡಲು ಹೋಗೊ ಜಾರಿ ಬಿದ್ದು ಕೈ-ಕಾಲು ಮುರಿದುಕೊಂಡಿದ್ದಾರೆ. ಸೆಲ್ಫಿ ಕ್ಲಿಕ್ಕಿಸಲು ಹೋಗಿ ಪ್ರಾಣ ಕಳೆದುಕೊಂಡವರು ಇದ್ದಾರೆ. ಇಷ್ಟೆಲ್ಲಾ ಆಗಿದ್ದರೂ ಪ್ರವಾಸಿಗರು ಮತ್ತೆ ಮತ್ತೆ ಜಾರು ಬಂಡೆಗಳ ಮೇಲೆ ಕಾಲಿಡುತ್ತಿದ್ದಾರೆ.
ಇದನ್ನೂ ಓದಿ:ಲಸಿಕೆ ಪಡೆಯಲು ಬಂದವರು 500 ಮಂದಿ, ಕೊಟ್ಟ ಟೋಕನ್ ಕೇವಲ 200: ರೊಚ್ಚಿಗೆದ್ದ ಜನರು
ನಿರಂತರ ನೀರು ಹರಿಯುವ ಕಾರಣ ಈ ಬಂಡೆಗಳು ಜಾರುತ್ತದೆ . ಬಂಡೆಗಳ ಮೇಲೆ ಹತ್ತಬಾರದೆಂದು ಸರ್ಕಾರದ ಆದೇಶವಿದ್ದರೂ ಪ್ರವಾಸಿಗರ ಮೋಜು-ಮಸ್ತಿಗೆ ಕಡಿವಾಣ ಹಾಕುವವರಿಲ್ಲ ಎನ್ನುವಂತಾಗಿದೆ.
ದುರ್ಘಟನೆ ನಡೆಯುವ ಮುನ್ನ ಸಂಬಂಧಪಟ್ಟ ಇಲಾಖೆ, ಅಧಿಕಾರಿಗಳು ಎಚ್ಚೆತ್ತು, ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ
ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್ ಹೆಗ್ಡೆ: ವಿಠಲ ಹೆಗ್ಡೆ
Chikkamagaluru: ವಿದ್ಯುತ್ ಶಾಕ್ ನಿಂದ ಲೈನ್ ಮ್ಯಾನ್ ಸಾವು
Udupi-Chikmagalur Poll: ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಸಮಿತಿ- ಇಂದು ಸಾರ್ವಜನಿಕ ಸಭೆ
ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ
MUST WATCH
ಹೊಸ ಸೇರ್ಪಡೆ
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ