ಒಂದು ವಾರದ ಅಂತರದಲ್ಲಿ ತಾಯಿ-ಮಗ ಕೋವಿಡ್ ಗೆ ಬಲಿ : ದುಃಖದ ಕೂಪದಲ್ಲಿ 8 ತಿಂಗಳ ಗರ್ಭಿಣಿ..


Team Udayavani, May 16, 2021, 1:03 PM IST

ಒಂದು ವಾರದ ಅಂತರದಲ್ಲಿ ತಾಯಿ-ಮಗ ಕೋವಿಡ್ ಗೆ ಬಲಿ : ದುಃಖದ ಕೂಪದಲ್ಲಿ 8 ತಿಂಗಳ ಗರ್ಭಿಣಿ..

ಚಿಕ್ಕಮಗಳೂರು: ಕೋವಿಡ್ ಎಂಬ ಮೂರಕ್ಷರ ಈಗ ಎಂತವರ ಮೈ ಜುಮ್ಮೆನಿಸುತ್ತಿದೆ.  ಕೋವಿಡ್ ಆರ್ಭಟಕ್ಕೆ ಅನೇಕ ಮನೆಗಳಲ್ಲಿ ಸೂತಕದ ಛಾಯೆ ಆವರಿಸಿದೆ. ಮನೆಯ ಆಧಾರ ಸ್ತಂಭಗಳನ್ನೇ ಕಿತ್ತುಕೊಂಡು ಕುಟುಂಬವೇ ಬೀದಿಪಾಲಾಗಿವೆ.

ಮಕ್ಕಳ ಆಸರೆಯಲ್ಲಿ ಬೆಳೆಯಬೇಕಾದ ಮಕ್ಕಳನ್ನು ದೂರಮಾಡಿದೆ. ಅನೇಕ ತಂದೆ ತಾಯಿಯರನ್ನು ಕಳೆದುಕೊಂಡು   ಅನಾಥರಾಗಿದ್ದಾರೆ. ಇಂತಹ ಧಾರುಣ ಕಥೆಗಳು ನಮ್ಮ ಮಧ್ಯೆ ದಿನನಿತ್ಯ ನಡೆಯುತ್ತಿದೆ.ಇಂತಹ ಮನಕಲಕುವ ಘಟನೆಗೆ ಚಿಕ್ಕಮಗಳೂರು ಸಾಕ್ಷಿಯಾಗಿದೆ.

ಚಿಕ್ಕಮಗಳೂರು ನಗರದ ಬಾರ್ ಲೈನ್ ರಸ್ತೆಯ ಮದೀನ್ ಕುಟುಂಬ ಶೋಕ ಸಾಗರದಲದಲ್ಲಿ ಮುಳುಗಿದೆ. ಒಂದು ವಾರದ ಹಿಂದೇ ಮದೀನ್ ತಾಯಿ ಕೋವಿಡ್ ಸೋಂಕಿಗೆ ತುತ್ತಾಗಿ ಚಿಕಿತ್ಸೆ ಪಡೆಯುತ್ತಿದ್ದರು ಚಿಕಿತ್ಸೆ ಫಲಕಾರಿಯಾಗದೇ ಉಸಿರು ಚಲ್ಲಿದ್ದಾರೆ.

ತಾಯಿ ಮೃತಪಟ್ಟು ಒಂದು ವಾರ ಕಳೆಯುವಷ್ಟರಲ್ಲಿ ಮದೀನ್ ಸೋಂಕಿಗೆ ಬಲಿಯಾಗಿದ್ದಾರೆ. ಅದು ರಂಜಾನ್ ಹಬ್ಬದ ದಿನವೇ ಎಲ್ಲರೂ ಹಬ್ಬದ ಸಂಭ್ರಮದಲ್ಲಿದ್ದರೇ ಮದೀನ್ ಮನೆಯಲ್ಲಿ ಶೋಕ ಮಡುಗಟ್ಟಿದೆ.

ಇನ್ನೂ ಮದೀನ್ ಪತ್ನಿ 8 ತಿಂಗಳ ಗರ್ಭಿಣಿಯಾಗಿದ್ದು ಒಂದು ವಾರದ ಅಂತರದಲ್ಲಿ ಇತ್ತ ಗಂಡನನ್ನು ಕಳೆದುಕೊಂಡಿದ್ದಾರೆ. ಅತ್ತ ಅತ್ತೆಯನ್ನು ಕಳೆದುಕೊಂಡಿದ್ದು ಇಡೀ ಕುಟುಂಬವೇ ಕಣ್ಣೀರಲ್ಲಿ ಕೈ ತೊಳೆಯುತ್ತಿದೆ. ಕೋವಿಡ್ ಎಂಬ ಮಹಾಮಾರಿಯ ಕೆಂಗಣ್ಣಿಗೆ ತುತ್ತಾದ ಅನೇಕ ಕುಟುಂಬಗಳು ಆಧಾರಸ್ತಂಭವನ್ನು ಕಳೆದುಕೊಂದು ಸಂತೋಷ, ನೆಮ್ಮದಿಯನ್ನೇ ಕಳೆದುಕೊಂಡಿವೆ.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Chikkaballapur: ಡಾ.ಕೆ.ಸುಧಾಕರ್‌ಗೆ ಜೈ ಎಂದ ಎಂಟಿಬಿ!

Chikkaballapur: ಡಾ.ಕೆ.ಸುಧಾಕರ್‌ಗೆ ಜೈ ಎಂದ ಎಂಟಿಬಿ!

7-politics-1

Chikkamagaluru: ಮೊದಲ ದಿನವೇ ಅಸಮಾಧಾನ ಸ್ಪೋಟ ಎದುರಿಸಿದ ಕೈ ಅಭ್ಯರ್ಥಿ

6-ckm

Mudigere: ಅಕ್ರಮವಾಗಿ ನಾಡ ಬಂದೂಕು ಇಟ್ಟುಕೊಂಡಿದ್ದ ವ್ಯಕ್ತಿ ಬಂಧನ

Horanadu, ಕಳಸ ದೇವಸ್ಥಾನಗಳಿಗೆ ಭೇಟಿ ನೀಡಿದ ಬಿಎಸ್‌ವೈ ಕುಟುಂಬ

Horanadu, ಕಳಸ ದೇವಸ್ಥಾನಗಳಿಗೆ ಭೇಟಿ ನೀಡಿದ ಬಿಎಸ್‌ವೈ ಕುಟುಂಬ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-addasd

Mumbai Indians: ಸೂರ್ಯಕುಮಾರ್‌ ಶೀಘ್ರ ಚೇತರಿಕೆ ಸಾಧ್ಯತೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.