ಬೀಟೆ ಮರ ಸಾಗಾಟ: ಆರೋಪಿಗಳ ಬಂಧನ
Team Udayavani, May 25, 2022, 4:53 PM IST
ಕೊಟ್ಟಿಗೆಹಾರ: ಬಾಳೂರು ಪೊಲೀಸ್ ಠಾಣಾ ವ್ಯಾಪ್ತಿಯ ಬಾಳೂರು ಹ್ಯಾಂಡ್ಪೋಸ್ಟ್ನಲ್ಲಿ ಅಕ್ರಮವಾಗಿ ಬೀಟೆ ಮರ ಸಾಗಿಸುತ್ತಿದ್ದ ಆರೋಪಿಗಳನ್ನು ಬಾಳೂರು ಪೊಲೀಸರು ಬಂಧಿಸಿದ್ದಾರೆ.
ಬಾಳೂರು ಹ್ಯಾಂಡ್ಪೋಸ್ಟ್ನಲ್ಲಿ ಪೊಲೀಸರು ವಾಹನ ತಪಾಸಣೆ ಮಾಡುವಾಗ ಪಿಕ್ಅಪ್ ವಾಹನದಲ್ಲಿ ಬೀಟೆ ಮರ ಸಾಗಿಸುತ್ತಿದ್ದದ್ದು ಬೆಳಕಿಗೆ ಬಂದಿದೆ. ವಾಹನ ಹಾಗೂ ಬೀಟೆಮರವನ್ನು ವಶಪಡಿಸಿಕೊಂಡು ಇಬ್ಬರು ಆರೋಪಿಗಳನ್ನು ಬಂಧಿಸಿ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಒಪ್ಪಿಸಿದ್ದಾರೆ.
ಕಾರ್ಯಾಚರಣೆಯಲ್ಲಿ ಬಾಳೂರು ಠಾಣೆ ಪಿಎಸ್ಐ ಪವನ್ ಕುಮಾರ್ ಸಿ.ಸಿ. ಹಾಗೂ ಸಿಬ್ಬಂದಿಗಳಾದ ಪ್ರವೀಣ್, ಅನಿಲ್, ಮನು, ಅಭಿಷೇಕ್, ಅನಿಲ್ ಎಸ್., ವಸಂತ್, ಸತೀಶ್, ಹೇಮಂತ್, ರಾಜೇಂದ್ರ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಬಿಲ್ ಗೇಟ್ಸ್ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ
Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು
Brijesh Chowta; ಎ.4: ಅಧಿಕೃತ ನಾಮಪತ್ರ ಸಲ್ಲಿಕೆ; ಕ್ಯಾ| ಚೌಟರ ಆಸ್ತಿ ಇಷ್ಟು !
Banda; ಗ್ಯಾಂಗ್ಸ್ಟರ್ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ
Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ