ಮಳೆ ನಿಂತಿತು. ಆನೆ ಬಂತು! ಮಲೆನಾಡಿಗರಿಗೆ ನಿಲ್ಲದ ಗೋಳು
Team Udayavani, Aug 17, 2019, 11:28 AM IST
ಚಿಕ್ಕಮಗಳೂರು : ಕಳೆದೊಂದು ವಾರದಿಂದ ಸುರಿದ ಮಳೆಗೆ ಮಲೆನಾಡು ಜನರು ಹೈರಾಣಾಗಿ ಹೋಗಿದ್ದಾರೆ. ಇದರ ನಡುವೆ ಇದೀಗ ಕಾಡಾನೆಗಳ ಕಾಟ ಎದುರಾಗಿದೆ.
ಶನಿವಾರ ಬೆಳ್ಳಂ ಬೆಳಗ್ಗೆ ಮೂಡಿಗೆರೆ ತಾಲೂಕಿನ ಬೆಳ್ಳೂರು ಗ್ರಾಮದಲ್ಲಿ ಕಾಡಾನೆಯೊಂದು ವಾಕಿಂಗ್ ಹೋಗುತ್ತಿರುವ ದ್ರಶ್ಯ ಮೊಬೈಲ್ ಕ್ಯಾಮರಾದಲ್ಲಿ ಸೆರೆಯಾಗಿದೆ. ಗ್ರಾಮದ ರಸ್ತೆಯಲ್ಲಿ ಯಾರ ಭಯವು ಇಲ್ಲದೆ ರಾಜ ಗಾಂಭೀರ್ಯದಿಂದ ಕಾಡಾನೆ ಹೆಜ್ಜೆ ಹಾಕಿದೆ.
ಬೆಳ್ಳೂರು ಗ್ರಾಮಸ್ಥರು ಬೆಳಿಗ್ಗೆ ಎದ್ದು ತುಂತುರು ಮಳೆ ಚುಮು ಚುಮು ಚಳಿಯಲ್ಲಿ ಕಾಫೀ ಹೀರುತ್ತಿದ್ದರೇ ಊರಿನ ನಾಯಿಗಳು ಬೊಗಳಲು ಆರಂಭಿಸಿವೆ. ಏಕೆ ನಾಯಿಗಳು ಇಷ್ಟೊಂದುಬೊಗಳುತ್ತೀವೆ ಎಂದು ಗ್ರಾಮಸ್ಥರು ಹೊರ ಬಂದು ನೋಡಿದರೆ ಕಾಡಾನೆಯೊಂದು ಬೆಳ್ಳಂ ಬೆಳಿಗ್ಗೆಯೇ ಊರಿನ ಮುಖ್ಯರಸ್ತೆಯಲ್ಲೇ ಆನೆಯೊಂದು ವಾಕಿಂಗ್ ಮಾಡುತ್ತಾ ಗೀಳಿಡುತ್ತಾ ಬರುತ್ತಿತ್ತು.
ಈ ದ್ರಶ್ಯವನ್ನು ಮೊಬೈಲ್ ಕ್ಯಾಮರಾದಲ್ಲಿ ಮನೆಯ ಎರಡನೇ ಮಹಡಿಯಲ್ಲಿದ್ದ ವ್ಯಕ್ತಿಯೋರ್ವರು ಸೆರೆ ಹಿಡಿದಿದ್ದಾರೆ. ಒಂದು ಕಡೆ ಮಳೆಯಿಂದ ಆದ ಹಾನಿ ಮತ್ತೋಂದು ಕಡೆ ಕಾಡಾನೆ ಕಾಟದಿಂದ ಮಲೆನಾಡಿನ ಜನರು ಭಯಗೊಂಡಿದ್ದಾರೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ
Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್ಸಿ ಮೀಸಲಾತಿ ಹೇಳಿಕೆಗೆ ವಿರೋಧ
Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ
MUST WATCH
ಹೊಸ ಸೇರ್ಪಡೆ
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ