ಗ್ರೀನ್ ಜೋನ್ ಶೃಂಗೇರಿಗೂ ಕೋವಿಡ್-19 ಸೋಂಕಿನ ಕಾಟ
Team Udayavani, May 28, 2020, 2:00 PM IST
ಚಿಕ್ಕಮಗಳೂರು: ಕಾಫಿ ನಾಡು ಚಿಕ್ಕಮಗಳೂರಿನಲ್ಲಿ ಮತ್ತೆ ಮೂರು ಕೋವಿಡ್-19 ಪಾಸಿಟಿವ್ ಪ್ರಕರಣ ದ್ರಢಪಟ್ಟಿದೆ. ಗ್ರೀನ್ ಝೋನ್ ತಾಲ್ಲೂಕು ಶೃಂಗೇರಿಗೂ ಕೋವಿಡ್ ಕಂಟಕ ಶುರುವಾಗಿದೆ.
ಇಂದು ಜಿಲ್ಲೆಯಲ್ಲಿ ಪತ್ತೆಯಾದ ಮೂರು ಸೋಂಕು ಪ್ರಕರಣಗಳಲ್ಲಿ ಶೃಂಗೇರಿ ಮೂಲದ ಇಬ್ಬರಿಗೆ ಸೋಂಕು ಇರುವುದು ದೃಢವಾಗಿದೆ. ಮತ್ತೊಂದು ಸೋಂಕು ಪ್ರಕರಣ ಮೂಡಿಗೆರೆಯಲ್ಲಿ ದೃಢವಾಗಿದೆ.
ಈ ಮೂರು ಪ್ರಕರಣಗಳು ಹೊರ ರಾಜ್ಯದಿಂದ ಬಂದವರಲ್ಲಿಯೇ ದೃಢವಾಗಿದ್ದು, ಇಬ್ಬರು ಮಹಾರಾಷ್ಟ್ರದಿಂದ ಬಂದಿದ್ದರೆ, ಓರ್ವ ಮಾತ್ರ ದೆಹಲಿಯಿಂದ ಜಿಲ್ಲೆಗೆ ಆಗಮಿಸಿದ್ದ.
ಇಂದಿನ ಮೂರು ಪ್ರಕರಣಗಳಿಂದ ಜಿಲ್ಲೆಯ ಒಟ್ಟು ಸೋಂಕಿತರ ಸಂಖ್ಯೆ 15ಕ್ಕೆ ಏರಿಕೆಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ