ಸರ್ಕಾರಿ ಸಾಲ- ಸೌಲಭ್ಯ ಸದುಪಯೋಗವಾಗಲಿ


Team Udayavani, Aug 27, 2021, 12:38 PM IST

27-8

ಚಿಕ್ಕಮಗಳೂರು: ಮಹಿಳಾ ಸ್ತ್ರೀಶಕ್ತಿ ಸ್ವ-ಸಹಾಯ ಸಂಘಗಳನ್ನು ಸಬಲೀಕರಣಗೊಳಿಸುವ ನಿಟ್ಟಿನಲ್ಲಿ ಸರ್ಕಾರ ಸಾಲ- ಸೌಲಭ್ಯಗಳನ್ನು ಒದಗಿಸುತ್ತಿದ್ದು, ಈ ಸೌಲಭ್ಯಗಳ ‌ ಸದುಪಯೋಗ ಪಡೆದುಕೊಳ್ಳುವಂತೆ ನಗರಸಭೆ ಪೌರಾಯುಕ್ತ ಬಿ.ಸಿ. ಬಸವರಾಜ್‌ ತಿಳಿಸಿದರು. ಗ ‌ುರುವಾರ ನಗರದ ಡಾ| ಬಿ.ಆರ್‌. ಅಂಬೇಡ್ಕರ್‌ ಭವನದಲ್ಲಿ ಡೇ ನಲ್ಮ್ ಯೋಜನೆಯಡಿ ಸ್ವ- ಸಹಾಯ ಸಂಘಗಳ ಹಾಗೂ ಪ್ರದೇಶ ಮಟ್ಟದ ಒಕ್ಕೂಟಗಳ ಸದಸ್ಯರಿಗೆ ಪುಸಕ್ತ ನಿರ್ವಹಣೆ ಮತ್ತು ಸಾಮಾಜಿಕ ಭದ್ರತಾ ಯೋಜನೆಗಳ ‌ ಕುರಿತು ಹಮ್ಮಿಕೊಂಡಿದ್ದ ಅರಿವು ಕಾರ್ಯಾಗಾರದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ನಗರ ವ್ಯಾಪ್ತಿಯಲ್ಲಿ ಮಹಿಳಾ ಸ್ವ-ಸಹಾಯ ಸಂಘಗಳ ಬೆಳವಣಿಗೆ ನಿಟ್ಟಿನಲ್ಲಿ ಸರ್ಕಾರವು ಲೀಡ್‌ ಬ್ಯಾಂಕ್‌ ಮೂಲಕ ‌ ಸಾಲ ಸೌಲಭ್ಯಗಳನ್ನು ದೊರಕಿಸಿಕೊಡುತ್ತಿದೆ. ಮಹಿಳಾ ಸಂಘ ಗಳು ಇದರ ಸದುಪಯೋಗಪಡೆದುಕೊಂಡು ಆರ್ಥಿಕವಾಗಿ ಸಬಲರಾಗಬೇಕೆಂದು ತಿಳಿಸಿದರು.

ಲೀಡ್‌ಬ್ಯಾಂಕ್‌ವತಿಯಿಂದನಗರವ್ಯಾಪ್ತಿಯ ಸ್ವ-ಸಹಾಯ ಸಂಘಗಳಿಗಳ ನೆರವು ನೀಡಲು ಶ್ರಮಿಸಲಿದೆ. ಸಾಲ ಸೌಲಭ್ಯಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳನು ° ಸಂಪರ್ಕಿಸಿ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಬಹುದು. ಉತ್ತಮವಾಗಿ ಸಂಘಗಳನ್ನು ನಿರ್ವಹಣೆ ಮಾಡಿಕೊಂಡು ಗೃಹ ಸಾಲ, ವೈಯಕ್ತಿಕ ಸಾಲ ಒಳಗೊಂಡಂತೆ ಸಂಘಕ್ಕೆ ಒಂದು ಲಕ್ಷದವರೆಗೆ ಸಾಲ ಸೌಲಭ್ಯ ದೊರೆಯ ಲಿದೆ ಎಂದರು.

ಸ್ವಯಂ ಉದ್ದಿಮೆಗಳು, ಆರ್ಥಿಕ ಜೀವನೋಪಾಯ ಚಟುವಟಿಕೆಗಳಿಗೆ ಸಾಲ ದೊರೆಯಲಿದೆ. ಡೇ ನಲ್ಮ್ ಯೋಜನೆಯಡಿ ನಗರಸಭೆ ವ್ಯಾಪ್ತಿಯಲ್ಲಿ ಬೀದಿಬದಿ ವ್ಯಾಪಾರಿಗಳಿಗೂ ಸಾಲ ನೀಡಲಾಗುತ್ತಿದೆ ಎಂದು ತಿಳಿಸಿದರು. ನಗರವನ್ನು ಸ್ವಚ್ಛವಾಗಿಟ್ಟುಕೊಳ್ಳಲು ಸ್ವಯಂ ಪ್ರೇರಿತವಾಗಿ ಜನತೆ ಸಹಕರಿಸಬೇಕು. ಹಸಿ ಹಾಗೂ ಒಣಕಸವನ್ನು ವಿಂಗಡಿಸಿ ನೀಡಬೇಕು. ಮುಂದಿನ ‌ ಒಂದೂವರೆ ತಿಂಗಳಲ್ಲಿ ನಗರದಲ್ಲಿ ಅಮೃತ್‌ ಯೋಜನೆ ತಾಂತ್ರಿಕ ಕಾಮಗಾರಿ ಪೂರ್ಣಗೊಳ್ಳಲಿದ್ದು, ದಿನಪೂರ್ತಿ ಮನೆ- ಮನೆಗೆ ಕುಡಿಯುವ ನೀರು ಸಿಗಲಿದೆ ಎಂದು ಹೇಳಿದರು. ಲೀಡ್‌ ಬ್ಯಾಂಕ್‌ ವ್ಯವಸ್ಥಾಪಕ ‌ ಸುರೇಶ್‌ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಸ್ವ-ಸಹಾಯ ಸಂಘಗಳ Ó ‌ದಸ್ಯರು ಸಮನ್ವಯದಿಂದ ಸಂಘದ ಚಟುವಟಿಕೆ ಪಾಲ್ಗೊಳ್ಳಬೇಕು. ಕಾಲ- ಕಾಲಕ್ಕೆ ಸಭೆ ನಡೆಸಬೇಕು. ಮುಖ್ಯವಾಗಿ ಪುಸ್ತಕ ನಿರ್ವಹO ೆ ಉತ್ತಮವಾಗಿಬೇಕು. ಸಾಮಾ ಜಿಕ ಭದ್ರತಾ ಯೋಜನೆಗಳ ‌ಬಗ್ಗೆಮಾಹಿತಿಪಡೆದುಕೊಳ್ಳಬೇಕು ಎಂದು ಸಲಹೆ ನೀಡಿದರು. ನಗರಸಭೆ ಸಮುದಾಯ ಸ ‌ಂಘಟನಾಧಿಕಾರಿ ಚಂದ್ರಶೇಖರ್‌ ಮಾತನಾಡಿ, ಸರ್ಕಾರದಿಂದ ಮಹಿಳಾ ಸ್ವ-ಸಹಾಯ ಸಂಘಗಳಿಗೆ ಹಲವು ರೀತಿಯ ಸಾಲಸೌಲಭ್ಯ ನೀಡಲಿದೆ.

ಉದ್ಯಮ ಚಟುವಟಿಕೆಗಳಿಗೆ, ಗೃಹಸಾಲ, ವ್ಯಾಪಾರ ಮತ್ತಿತರ ‌ ಸೌಲಭ್ಯ ನೀಡಲಿದ್ದು, ಆ ಮೂಲಕ ಆರ್ಥಿಕವಾಗಿ ಸಬಲರಾಗಲು ಸಾಧ್ಯವಾಗಲಿದೆ ಎಂದರು. ನಗರ ಸ್ವಸಹಾಯ ಸಂಘದ ಒಕ್ಕೂಟದ ಅಧ್ಯಕ್ಷೆ ಪೂರ್ಣಿಮಾ, ಡವಸ್ಥಾಪಕರಾದ ಹರ್ಷ, ಕೌಶಲ್ಯಾಭಿವೃದ್ಧಿ ಇಲಾಖೆ ಶಿವಲಿಂಗಪ್ಪ, ಸಂಪನ್ಮೂಲ ವ್ಯಕ್ತಿಗಳಾದ ಸುದರ್ಶನ್‌, ಕೃಷ್ಣಮೂರ್ತಿ ಇತ‌ರರು ಇದ್ದರು.

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.