ವೇಣುಗೋಪಾಲಕೃಷ್ಣಸ್ವಾಮಿ ರಥೋತ್ಸವ
Team Udayavani, Jan 17, 2021, 3:43 PM IST
ಶೃಂಗೇರಿ: ಅಡ್ಡಗದ್ದೆ ಗ್ರಾಪಂನ ಆನೆಗುಂದ ಶ್ರೀ ವೇಣುಗೋಪಾಲಕೃಷ್ಣ ಸ್ವಾಮಿ ದೇವಸ್ಥಾನದಲ್ಲಿ ಶನಿವಾರ ರಥೋತ್ಸವ ಶ್ರದ್ಧಾಭಕ್ತಿಯಿಂದ ನಡೆಯಿತು. ರಥೋತ್ಸವದ ಅಂಗವಾಗಿ ದೇಗುಲವನ್ನು ತಳಿರು-ತೋರಣದಿಂದ ಅಲಂಕರಿಸಲಾಗಿತ್ತು. ಧಾರ್ಮಿಕ ವಿಧಿ-ವಿಧಾನಗಳು ಬೆಳಗ್ಗೆಯಿಂದ ಆರಂಭಗೊಂಡಿದ್ದು, ಕಲಾಹೋಮ, ದುರ್ಗಾಹೋಮ, ರುದ್ರಹೋಮ, ವೇದ ಪಾರಾಯಣ ಅರ್ಚಕ ವಸಂತಭಟ್ಟರ ನೇತೃತ್ವದಲ್ಲಿ ನಡೆಯಿತು.
ಇದನ್ನೂ ಓದಿ:ಚಿತ್ರದುರ್ಗ: ನಿಧಿ ಸಮರ್ಪಣಾ ಅಭಿಯಾನಕ್ಕೆ ಚಾಲನೆ
ರಥವನ್ನು ದೇಗುಲದ ಹೊರ ಪ್ರಾಂಗಣದಲ್ಲಿ ಮೂರು ಸುತ್ತು ಎಳೆಯಲಾಯಿತು. ರಾತ್ರಿ ಸ್ವಾಮಿಯ ಸನ್ನಿ ಧಿಯಲ್ಲಿ ದೀಪೋತ್ಸವ ನಡೆಯಿತು. ತಹಶೀಲ್ದಾರ್ ಅಂಬುಜಾ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Malpe: ಬಾಡಿಗೆಗೆ ಹೋಗಲಿಕ್ಕೆ ಇದೆ ಎಂದು ಹೇಳಿಹೋದ ಆಟೋರಿಕ್ಷಾ ಚಾಲಕ ನಾಪತ್ತೆ
Brahmavara: ವಿದ್ಯುತ್ ಕಂಬ ಮುರಿದು ಬಿದ್ದು ಯುವಕ ಮೃತ್ಯು
Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ
Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್
Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ