ಚಿಕ್ಕಮಗಳೂರು : ಅಕ್ರಮ ಗೋಸಾಗಾಟಕ್ಕೆ ಅರಣ್ಯ ಇಲಾಖೆ ಸಿಬ್ಬಂದಿಗಳೇ ಸಾಥ್..!
Team Udayavani, Jun 22, 2021, 10:45 AM IST
ಚಿಕ್ಕಮಗಳೂರು: ಅಕ್ರಮಗಳನ್ನು ತಡೆಯಬೇಕಾದ ಅರಣ್ಯ ಇಲಾಖೆಯ ಸಿಬ್ಬಂದಿಯೇ ಕಾನೂನಿಗೆ ವಿರುದ್ಧವಾದ ಕೆಲಸಗಳಿಗೆ ಸಾಥ್ ನೀಡುತ್ತಿದ್ದಾರೆಯೇ? ಅಕ್ರಮ ಗೋಸಾಗಾಟಕ್ಕೆ ಅರಣ್ಯ ಇಲಾಖೆಯ ಸಿಬ್ಬಂದಿಗಳೇ ಸಾಥ್ ನೀಡುತ್ತಿದ್ದಾರೆಂಬುದಕ್ಕೆ ಪುಷ್ಠಿ ನೀಡುತ್ತಿರುವ ವಿಡಿಯೋ ಒಂದು ವೈರಲ್ ಆಗಿದೆ.
ಶೃಂಗೇರಿ ತಾಲೂಕಿನ ತನಿಕೋಡ್ ಚೆಕ್ ಪೋಸ್ಟ್ ನಲ್ಲಿ ಅರಣ್ಯ ಇಲಾಖೆಯ ಸಿಬ್ಬಂದಿಗಳು ಹಲವರಿಂದ ಮಾಮೂಲಿ ವಸೂಲಿ ಮಾಡುತ್ತಿದ್ದಾರೆಂದು ಆರೋಪಿಸಲಾಗುತ್ತಿದೆ. ದನಗಳನ್ನು ಸಾಗಿಸುವ ವಾಹನಗಳನ್ನು ತಪಾಸಣೆ ಮಾಡದೇ, ಹಣ ಪಡೆದು ಬಿಟ್ಟು ಕಳುಹಿಸಲಾಗುತ್ತಿದೆ.
ಇದನ್ನೂ ಓದಿ:ಹೆಚ್ಚು ಮಕ್ಕಳಿರುವ ಪೋಷಕರಿಗೆ ಒಂದು ಲಕ್ಷ ರೂ. ಬಹುಮಾನ: ಮಿಜೋರಾಂ ಸಚಿವ
ವಾಹನಕ್ಕೆ ಸಂಬಂಧಿಸಿದಂತೆ ಯಾವುದೇ ದಾಖಲೆಗಳ ಪರಿಶೀಲನೆ ಕೂಡಾ ಮಾಡಲಾಗುತ್ತಿಲ್ಲ. ಸ್ಥಳೀಯರು ಕೇಳಿದರೆ ಎಲ್ಲವೂ ಸರಿ ಇದೆ ಸಿಬ್ಬಂದಿ ಹೇಳುತ್ತಿದ್ದಾರೆ. ಸದ್ಯ ವಿಡಿಯೋ ವೈರಲ್ ಆಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ
ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್ ಹೆಗ್ಡೆ: ವಿಠಲ ಹೆಗ್ಡೆ
Chikkamagaluru: ವಿದ್ಯುತ್ ಶಾಕ್ ನಿಂದ ಲೈನ್ ಮ್ಯಾನ್ ಸಾವು
Udupi-Chikmagalur Poll: ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಸಮಿತಿ- ಇಂದು ಸಾರ್ವಜನಿಕ ಸಭೆ
ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ
MUST WATCH
ಹೊಸ ಸೇರ್ಪಡೆ
Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ
West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ
Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ
Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ
JP Hegde; ಉತ್ತಮರನ್ನು ಉಳಿಸಿಕೊಳ್ಳಬೇಕಾದ ಅನಿವಾರ್ಯತೆ ಜನತೆಗಿದೆ: ತೇಜಸ್ವಿನಿ