ಟಿಪ್ಪು, ಬಾಬರ್‌, ಘಜ್ನಿ, ಘೋರಿ ಟೀಕಿಸಿದರೆ ಸಿದ್ಧುಗೇಕೆ ಉರಿ?


Team Udayavani, Jun 1, 2022, 3:37 PM IST

c-t-ravi

ಚಿಕ್ಕಮಗಳೂರು: ಟಿಪ್ಪು ಸುಲ್ತಾನ್‌, ಬಾಬರ್‌, ಘಜ್ನಿ, ಘೋರಿ, ಮೊಘಲ್‌ ರನ್ನು ಟೀಕೆ ಮಾಡಿದರೆ ಸಿದ್ದರಾಮಯ್ಯ ಅವರು ಏಕೆ ಎದೆ ಬಡಿದುಕೊಳ್ಳುತ್ತಾರೆ. ಇವರಿಗ್ಯಾಕೆ ಉರಿ ಹತ್ತಿದಂತೆ ಆಡಬೇಕು ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಶಾಸಕ ಸಿ.ಟಿ. ರವಿ ಪ್ರಶ್ನಿಸಿದರು.

ಆರ್‌ಎಸ್‌ಎಸ್‌ ಬಗ್ಗೆ ಮಾತ ನಾಡಿದರೆ ಬಿಜೆಪಿಯವರು ಏಕೆ ಎದೆಬಡಿಕೊಳ್ಳುತ್ತಾರೆಂಬ ಸಿದ್ದರಾಮಯ್ಯ ಟೀಕೆಗೆ ಪ್ರತಿಕ್ರಿಯಿಸಿದ ಅವರು, ಆರ್‌ಎಸ್‌ಎಸ್‌ಗೂ ನಮಗೂ ವೈಚಾರಿಕ ಸಂಬಂಧವಿದೆ. ಆರ್‌ಎಸ್‌ ಎಸ್‌ನಿಂದ ನಾವು ಪ್ರೇರಿತರಾಗಿದ್ದೇವೆ. ಕಾಂಗ್ರೆಸ್‌ನವರಿಗೆ ಟಿಪ್ಪು, ಬಾಬರ್‌, ಔರಂಗಜೇಬ್‌, ಘಜನಿ ಜತೆ ಯಾವ ಸಂಬಂಧವಿದೆ ಎಂದು ಹೇಳಲಿ. ಟಿಪ್ಪು ಕಳ್ಳ, ಕನ್ನಡ ವಿರೋಧಿ, ಅತ್ಯಾಚಾರಿ ಎಂದರೆ ಇವರ್ಯಾಕೆ ಮುಖ ಒರೆಸಿಕೊಳ್ಳು ತ್ತಾರೆ. ಇವರಿಗೂ ಟಿಪ್ಪು, ಔರಂಗಜೇಬ್‌ ನಿಗೂ ಏನು ಸಂಬಂಧ ಎಂದು ಪ್ರಶ್ನಿಸಿದರು.

ರಾಜ್ಯಸಭೆಗೆ ಮೂರನೇ ಅಭ್ಯರ್ಥಿ ಆಯ್ಕೆ ಸಂಬಂಧ ನಮ್ಮಲ್ಲಿ ಹೆಚ್ಚುವರಿ 32 ಮತಗಳಿವೆ. ಚುನಾವಣೆ ನಂಬರ್‌ ಗೇಮ್‌. ಬರಬಹುದು, ಬರದೇ ಇರಬಹುದು. ನಾವು ನಮ್ಮನ್ನು ಪರೀಕ್ಷೆ ಮಾಡಿಕೊ ಳ್ಳೋಕೆ, ವಿರೋಧಿಗಳು ಮಾತು ಕೊಟ್ಟಂತೆ ನಡೆದುಕೊ ಳ್ಳುತ್ತಾರಾ ಎನ್ನುವುದು ತಿಳಿದುಕೊಳ್ಳಲು ಇದೊಂದು ಪರೀಕ್ಷೆಯಾಗಿದೆ. ರಣನೀತಿಯನ್ನು ಮಾಧ್ಯಮದಲ್ಲಿ ಚರ್ಚೆ ಮಾಡೋಕೆ ಸಾಧ್ಯವಿಲ್ಲ. ಫಲಿತಾಂಶ ಬಂದ ನಂತರ ಯಾರು ಅಡ್ಡ ಮತ ಹಾಕಿದ್ದಾರೆ. ಉದ್ದ ಮತ ಹಾಕಿದ್ದಾರೆ ಗೊತ್ತಾಗುತ್ತದೆ. ನಮಗೂ 32 ಮತಗಳಿವೆ ಎಂದರು.

ಟಾಪ್ ನ್ಯೂಸ್

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

4-chikkamagaluru

Chikkamagaluru: ವಿದ್ಯುತ್ ಶಾಕ್ ನಿಂದ ಲೈನ್ ಮ್ಯಾನ್ ಸಾವು

Udupi-Chikmagalur Poll: ಬ್ರಹ್ಮಾವರ ಬ್ಲಾಕ್‌ ಕಾಂಗ್ರೆಸ್‌ ಸಮಿತಿ- ಇಂದು ಸಾರ್ವಜನಿಕ ಸಭೆ

Udupi-Chikmagalur Poll: ಬ್ರಹ್ಮಾವರ ಬ್ಲಾಕ್‌ ಕಾಂಗ್ರೆಸ್‌ ಸಮಿತಿ- ಇಂದು ಸಾರ್ವಜನಿಕ ಸಭೆ

ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್‌ ಹೆಗ್ಡೆ

ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್‌ ಹೆಗ್ಡೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.