ಮೂಡಿಗೆರೆ: ಕಾರಿನಲ್ಲಿ ಹೋಗುತ್ತಿದ್ದ ನಾಲ್ವರ ಮೇಲೆ ಒಂಟಿ ಸಲಗ ದಾಳಿ
Team Udayavani, Aug 16, 2021, 10:45 AM IST
ಚಿಕ್ಕಮಗಳೂರು: ಕಾರಿನಲ್ಲಿ ಹೋಗುತ್ತಿದ್ದ ನಾಲ್ವರ ಮೇಲೆ ಒಂಟಿ ಸಲಗ ದಾಳಿ ಮಾಡಿದ ಘಟನೆ ಜಿಲ್ಲೆಯ ಮೂಡಿಗೆರೆ ತಾಲೂಕಿನ ಕುಂದೂರು ಬಳಿ ನಡೆದಿದೆ.
ಕಾಡಾನೆ ದಾಳಿಗೆ ಓಮ್ನಿ ಕಾರು ಬಹುತೇಕ ಜಖಂ ಆಗಿದೆ. ಒಬ್ಬರ ಸ್ಥಿತಿ ಚಿಂತಾಜನಕವಾಗಿದ್ದು, ಉಳಿದ ಮೂವರಿಗೂ ಗಂಭೀರ ಗಾಯವಾಗಿದೆ. ಮೂಡಿಗೆರೆಯ ಎಂಜಿಎಂ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಇದನ್ನೂ ಓದಿ:ಬೆಂಗಳೂರಿನ ಮನೆಯೊಂದರಲ್ಲಿ ಮಧ್ಯರಾತ್ರಿ ನಿಗೂಢ ಸ್ಫೋಟ: ಇಬ್ಬರಿಗೆ ಗಾಯ
ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು, ಸಿಬ್ಬಂದಿಗಳ ದೌಡಾಯಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ
ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್ ಹೆಗ್ಡೆ: ವಿಠಲ ಹೆಗ್ಡೆ
Chikkamagaluru: ವಿದ್ಯುತ್ ಶಾಕ್ ನಿಂದ ಲೈನ್ ಮ್ಯಾನ್ ಸಾವು
Udupi-Chikmagalur Poll: ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಸಮಿತಿ- ಇಂದು ಸಾರ್ವಜನಿಕ ಸಭೆ
ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ
MUST WATCH
ಹೊಸ ಸೇರ್ಪಡೆ
Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ
Village Life: ಅಪರೂಪವೆನಿಸುತ್ತಿರುವ ಹಳ್ಳಿಗಾಡಿನ ಜೀವನ
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ
LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ