ಮೂಡಿಗೆರೆ ತಾಲೂಕಿನಲ್ಲಿ ಹೆಚ್ಚಾದ ಕಾಡಾನೆಗಳ ಹಾವಳಿ
Team Udayavani, May 22, 2022, 11:15 AM IST
ಮೂಡಿಗೆರೆ: ತಾಲೂಕಿನ ಊರುಬಗೆ ಪಂಚಾಯತ್ ವ್ಯಾಪ್ತಿಯಲ್ಲಿ ಬರುವ ಊರುಬಗೆ~ ಹೊಸಹಳ್ಳಿ ಕುಂಬರಡಿ, ಗೌಡಹಳ್ಳಿಹೊಸಕೆರೆ, ಸತ್ತಿಗನಹಳ್ಳಿ ಮುಂತಾದ ಊರುಗಳಲ್ಲಿ ಕಾಡಾನೆಗಳ ಹಾವಳಿ ಹೆಚ್ಚಾಗಿದ್ದು ಬೆಳೆಹಾನಿ ಮಾಡುತ್ತಿವೆ.
ಇದರಿಂದ ಭತ್ತದ ಬೆಳೆ ಬೆಳೆಯದೆ ಸಾವಿರಾರು ಎಕರೆ ಗದ್ದೆಗಳು ಹಾಳು ಗದ್ದೆಗಳಾಗಿವೆ.ಊರುಬಗೆ ಗ್ರಾಮದಲ್ಲಿನ ಹೊಸಹಳ್ಳಿ ಉಮೇಶ್ ರವರ ತೋಟದಲ್ಲಿ ನಿನ್ನೆ ಯಿಂದ ಆನೆಗಳು ಬೀಡುಬಿಟ್ಟಿದ್ದು ಬಾಳೆ ಮೆಣಸು ಕಾಫಿ ಗಿಡಗಳನ್ನು ತುಳಿದು ಕಿತ್ತು ಹಾಕಿ ನಷ್ಟ ಉಂಟು ಮಾಡಿವೆ.
ಇದರಿಂದ ಗದ್ದೆ ತೋಟ ಗಳಿಗೆ ಹೋಗಿ ಕೆಲಸ ನಿರ್ವಹಿಸುವುದು ಕಷ್ಟವಾಗಿದೆ. ಆದರಿಂದ ಕಾಡಾನೆಗಳ ಹಿಡಿದು ಬೇರೆಡೆ ಸ್ಥಳಾಂತರ ಮಾಡುವ ಮೂಲಕ ರೈತರಿಗೆ ಉಂಟಾಗುವ ತೊಂದರೆ ತಪ್ಪಿಸಬೇಕೆಂದು ಒತ್ತಾಯಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ
Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ
Lok Sabha Election: ಉಡುಪಿ- ಜಯಪ್ರಕಾಶ್ ಹೆಗ್ಡೆ ಬಿರುಸಿನ ಪ್ರಚಾರ, ದೇವಾಲಯಕ್ಕೆ ಭೇಟಿ
B Y Vijayendra: ಕಾಂಗ್ರೆಸ್ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?
Election 2024: ಕೋಟಾ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ