ನಾಟಿ ಮಾಡಿದ್ದ ಗದ್ದೆಯಲ್ಲಿ ಕಾಡಾನೆಗಳ ದಾಂಧಲೆ
Team Udayavani, Oct 9, 2019, 11:31 AM IST
ಚಿಕ್ಕಮಗಳೂರು: ನಾಟಿ ಮಾಡಿದ್ದ ಗದ್ದೆಯಲ್ಲಿ ರಾತ್ರಿ ವೇಳೆಯಲ್ಲಿ ಕಾಡಾನೆಗಳು ದಾಂಧಲೆ ನಡೆಸಿದ ಘಟನೆ ಜಿಲ್ಲೆಯ ಮೂಡಿಗೆರೆ ತಾಲೂಕಿನ ಗೌಡಹಳ್ಳಿ ಎಂಬಲ್ಲಿ ನಡೆದಿದೆ.
ಮಂಗಳವಾರ ರಾತ್ರಿಯಿಂದ ಗ್ರಾಮದಲ್ಲೇ ಬೀಡು ಬಿಟ್ಟಿರುವ ಮೂರು ಕಾಡಾನೆಗಳು ಗದ್ದೆಗೆ ನುಗ್ಗಿ ಕೃಷಿಯನ್ನು ನಾಶ ಮಾಡಿವೆ.
ಇಷ್ಟೆಲ್ಲಾ ನಡೆದರು ಗ್ರಾಮಕ್ಕೆ ಧಾವಿಸದ ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ
Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ
Lok Sabha Election: ಉಡುಪಿ- ಜಯಪ್ರಕಾಶ್ ಹೆಗ್ಡೆ ಬಿರುಸಿನ ಪ್ರಚಾರ, ದೇವಾಲಯಕ್ಕೆ ಭೇಟಿ
B Y Vijayendra: ಕಾಂಗ್ರೆಸ್ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?
Election 2024: ಕೋಟಾ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ