Attigere ಸುತ್ತಮುತ್ತ ಕಾಫಿ ತೋಟಗಳಲ್ಲಿ ಕಾಡುಕೋಣ ಕಾಟ: ಭಯ ಭೀತರಾದ ಕಾರ್ಮಿಕರು
ಕಾಡು ಪ್ರಾಣಿ ಕಾಟ, ರೋಸಿಹೋದ ಕೂಲಿ ಕಾರ್ಮಿಕರು
Team Udayavani, Oct 28, 2023, 6:35 PM IST
ಕೊಟ್ಟಿಗೆಹಾರ: ಕಾಫಿನಾಡು ಭಾಗದಲ್ಲಿ ಕಾಡಾನೆ, ಹುಲಿ, ಮಂಗಗಳ ಕಾಟ ಹೆಚ್ಚಾಗಿದ್ದು ತೋಟ ಕಾರ್ಮಿಕರು ಕೆಲಸಕ್ಕೆ ಹೋಗಲು ಹಿಂದೇಟು ಹಾಕುತ್ತಿದ್ದಾರೆ.
ಕಳೆದ ಬಾರಿ ಬಣಕಲ್ ಸಮೀಪದ ಕಾಡುಗದ್ದೆ, ಜಾವಳಿ ವ್ಯಾಪ್ತಿಯಲ್ಲಿನ ರಸ್ತೆಯಲ್ಲೇ ಕಾಡುಕೋಣಗಳ ಹಾವಳಿ ಕಂಡು ಬಂದಿತ್ತು.ಈಗ ಅತ್ತಿಗೆರೆಯ ವ್ಯಾಪ್ತಿಯಲ್ಲಿನ ಕಾಫಿ ತೋಟಗಳಲ್ಲಿ ಈಗ ಕಾಡುಕೋಣಗಳು ಕಾಣ ತೊಡಗಿವೆ.ನಿತ್ಯ ಕೆಲಸಕ್ಕೆ ಸಾಗುತ್ತಿದ್ದ ಕೂಲಿ ಕಾರ್ಮಿಕರು ಶನಿವಾರ ತೋಟಗಳಲ್ಲಿ ಕಾಡುಕೋಣಗಳ ಹಿಂಡು ಕಂಡು ಭಯಭೀತರಾಗಿ ತೋಟಗಳಲ್ಲಿ ಕೆಲಸ ಮಾಡಲಾಗದೇ ವಾಪಾಸ್ ತೆರಳ ಬೇಕಾಯಿತು.
ಅರಣ್ಯ ಸಿಬ್ಬಂದಿಗೂ ಮಾಹಿತಿ ನೀಡಿದ್ದು ಪಟಾಕಿ ಸಿಡಿಸಿ ಕಾಡುಕೋಣ ಕಾಡಿಗೆ ಓಡಿಸಲು ಪ್ರಯತ್ನಿಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkamagaluru; ಪ್ರವಾಸಿ ಬಸ್ ಪಲ್ಟಿ: ಬಾಲಕ ಸಾವು, 30 ಮಂದಿಗೆ ಗಾಯ
ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…