Chikkamagaluru DC ವರ್ಗಾವಣೆಗೆ ಮಹಿಳೆ ಕಣ್ಣೀರು
Team Udayavani, Jun 30, 2023, 6:29 PM IST
ಚಿಕ್ಕಮಗಳೂರು : ಚಿಕ್ಕಮಗಳೂರು ಜಿಲ್ಲಾಧಿಕಾರಿ ಕೆ.ಎನ್.ರಮೇಶ್ ಅವರು ವರ್ಗಾವಣೆಯಾಗಿರುವುದಕ್ಕೆ ಮಹಿಳೆಯೊಬ್ಬರು ಭಾವನಾತ್ಮಕವಾಗಿ ಜಿಲ್ಲಾಧಿಕಾರಿ ಕಚೇರಿಗೆ ಬಂದು ಕಣ್ಣೀರು ಸುರಿಸಿದ ಪ್ರಸಂಗ ಶುಕ್ರವಾರ ನಡೆದಿದೆ.
ಡಿಸಿ ರಮೇಶ್ ಅವರು ಜಮೀನು ದಾಖಲೆ ಮಾಡಿಕೊಟ್ಟಿದ್ದನ್ನ ನೆನೆದು ಕಣ್ಣೀರಿಟ್ಟ ಮಹಿಳೆ, ತನ್ನ ತೋಟದಲ್ಲಿ ಸಾವಯವ ಗೊಬ್ಬರದಲ್ಲಿ ಬೆಳೆದ ತರಕಾರಿ ನೀಡಿದರು. ಜಿಲ್ಲಾಧಿಕಾರಿ ಎದುರು ನಿಂತು ಕೃತಜ್ಞತೆಯ ಕಣ್ಣೀರು ಸುರಿಸಿದರು.
2 ವರ್ಷದಿಂದ ಚಿಕ್ಕಮಗಳೂರು ಜಿಲ್ಲಾಧಿಕಾರಿಯಾಗಿದ್ದ ರಮೇಶ್ ಅವರನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿ ನೂತನ ಜಿಲ್ಲಾಧಿಕಾರಿಯಾಗಿ ಮೀನಾ ನಾಗರಾಜ್ ಅವರನ್ನು ನೇಮಕ ಮಾಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ