ಜಲಮೂಲಗಳ ಅಭಿವೃದ್ಧಿಗೆ ಚಿಂತನೆ

ಕೇದಿಗೆಹಳ್ಳಿಯಲ್ಲಿ ಪುರಾತನ ಕಲ್ಯಾಣಿ ಸ್ವಚ್ಛತೆ • ನೆರಳು ಸಂಘಟನೆ, ಪುರಸಭೆಯಿಂದ ಜಲಮೂಲ ರಕ್ಷಣೆ

Team Udayavani, Jun 13, 2019, 5:17 PM IST

13-June-39

ಚಿಕ್ಕನಾಯಕನಹಳ್ಳಿಯ ಕೇದಿಗೆಹಳ್ಳಿ ಪುರಾತನ ಕಲ್ಯಾಣಿಯನ್ನು ಪುರಸಭೆ ಹಾಗೂ ವಿವಿಧ ಸಂಘಟನೆ ಕಾರ್ಯಕರ್ತರು ಸ್ವಚ್ಛಗೊಳಿಸಿದರು.

ಚಿಕ್ಕನಾಯಕನಹಳ್ಳಿ: ಪಟ್ಟಣದ ಪುರಸಭೆ ವ್ಯಾಪ್ತಿ ಯಲ್ಲಿನ ಕುಡಿಯುವ ನೀರಿನ ಮೂಲಗಳಾದ ಬತ್ತಿ ಹೋಗಿರುವ ಕಲ್ಯಾಣಿ, ಬಾವಿಗಳನ್ನು ಶುದ್ಧೀಕರಿ ಸುವ ಕಾರ್ಯಕ್ಕೆ ಚಿಕ್ಕನಾಯಕನಹಳ್ಳಿಯ ನೆರಳು ತಂಡ ಹಾಗೂ ಪುರಸಭೆ ಮುಂದಾಗಿದ್ದು, ಆರೋಗ್ಯಕರ ಬೆಳವಣಿಗೆಯಾಗಿದೆ.

ಪಟ್ಟಣದಲ್ಲಿ ನೀರಿನ ಸಮಸ್ಯೆ ಹೆಚ್ಚಾಗಿದ್ದು, ಪುರ ಸಭೆಯ ಕೊಳವೆ ಬಾವಿಗಳು ನೀರಿಲ್ಲದೇ ಬತ್ತಿ ಹೋಗಿವೆ. ಚಿಕ್ಕನಾಯಕನಹಳ್ಳಿಯ ಸಮಾನ ಮನಸ್ಕಾರು ಹಾಗೂ ಪುರಸಭೆ ನೂತನ ಸದಸ್ಯರು, ಅಧಿಕಾರಿಗಳು, ಲಂಚಮುಕ್ತ ವೇದಿಕೆಯ ಮಲ್ಲಿಕಾರ್ಜುನ್‌ ಅವರ ಮಾರ್ಗದರ್ಶನದಲ್ಲಿ ಅಂತರ್ಜಲವನ್ನು ಹೆಚ್ಚಿಸುವ ಸಲುವಾಗಿ ಜಲ ಮೂಲ ಗಳನ್ನು ಅಭಿವೃದ್ಧಿಪಡಿಸಲು ಚಿಂತನೆ ಮಾಡಿದ್ದು, ಇದರ ಮೊದಲ ಹಂತವಾಗಿ ಕೇದಿಗೆಹಳ್ಳಿ ಬಳಿಯಲ್ಲಿನ ಪುರಾತನ ಕಲ್ಯಾಣಿಯನ್ನು ಸ್ವಚ್ಛಗೊಳಿ ಸುವ ಮೂಲಕ ಜಲ ಸಂಶೋಧನೆಗೆ ಚಾಲನೆ ನೀಡಿದ್ದಾರೆ.

ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ: ಪಟ್ಟಣದಲ್ಲಿ ವರ್ಷದಿಂದ ವರ್ಷಕ್ಕೆ ನೀರಿನ ಸಮಸ್ಯೆ ಹೆಚ್ಚಾಗುತ್ತಿದೆ. ಇದಕ್ಕೆ ಶಾಶ್ವತವಾದ ಪರಿಹಾರ ಕಂಡುಕೊಳ್ಳಲು ಪಟ್ಟಣದ ಸಮಾನ ಮನಸ್ಕಾರು ಹೊರಟಿದ್ದಾರೆ. ಪುರಸಭೆ ವ್ಯಾಪ್ತಿಯಲ್ಲಿನ ಕೊಳವೆ ಬಾವಿಗಳಿಗೆ ಹತ್ತಿರ ವಿರುವ ಹಾಗೂ ಕೊಳವೆ ಬಾವಿಗಳಿಗೆ ಜಲಮೂಲ ವಾಗಿರುವ ಕಲ್ಯಾಣಿಗಳನ್ನು ಶುದ್ಧೀಕರಿಸಿ ಮಳೆ ನೀರನ್ನು ಶೇಖರಿಸುವ ನೂತನ ಪ್ರಯೋಗದ ಮೂಲಕ ಪಟ್ಟಣ ದಲ್ಲಿ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡು ಕೊಳ್ಳಲು ಯೋಜನೆಯನ್ನು ರೂಪಿಸಲಾಗಿದೆ.

ಕೇದಿಗೆಹಳ್ಳಿ ಕಲ್ಯಾಣಿ ಸ್ವಚ್ಛ: ಕೇದಿಗೆಹಳ್ಳಿ ಬಳಿಯಲ್ಲಿನ ಪುರಾತನವಾದ ಕಲ್ಯಾಣಿ ಹಲವು ವರ್ಷಗಳಿಂದ ಗಿಡಗಳು ಬೆಳೆದು, ಕಸ ಕಡ್ಡಿಗಳಿಂದ ಮುಚ್ಚಿ ಹೋಗಿತ್ತು. ನೆರಳು ಸಂಘಟನೆ ಹಾಗೂ ಪುರಸಭೆ ಕಾರ್ಮಿಕರು ಕಲ್ಯಾಣಿ ಸ್ವಚ್ಛತೆ ಮಾಡಿದ್ದಾರೆ. ಈ ಕಲ್ಯಾಣಿ ನೀರಿನಿಂದ ತುಂಬಿದರೆ ಸುತ್ತಮುತ್ತಲಿನ ಕೊಳವೆ ಬಾವಿಗಳಲ್ಲಿ ನೀರು ಬರುತ್ತವೆ ಎಂದು ಗ್ರಾಮದ ಹಿರಿಯರು ಹೇಳುತ್ತಾರೆ.

ತಾಲೂಕು ಆಡಳಿತದ ಸಹಕಾರ ಅವಶ್ಯ:ನೀರಿನ ಸಮಸ್ಯೆಗಳನ್ನು ಪರಿಹಾರಿಸುವ ಬಗ್ಗೆ ಪಟ್ಟಣದ ಸಮಾನ ಮನಸ್ಕಾರು ಕಲ್ಯಾಣಿಗಳ ಶುದ್ಧೀಕರಣಕ್ಕೆ ಮುಂದಾ ಗಿರುವುದು ಉತ್ತಮ ಬೆಳವಣಿಗೆಯಾಗಿದೆ. ಇವರ ಕೆಲಸಕ್ಕೆ ತಾಲೂಕು ಆಡಳಿತ ಮುಂದಾಗಿ ಪಟ್ಟಣ ದಲ್ಲಿರುವ ಕಲ್ಯಾಣಿಗಳನ್ನು ಶುದ್ಧೀಕರಿಸಿ, ಅವುಗಳಿಗೆ ಮಳೆ ನೀರು ಹರಿಯುವಂತೆ ಮಾಡಬೇಕಾಗಿದೆ.

ಟಾಪ್ ನ್ಯೂಸ್

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ

1-weewqewqe

LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ

crime (2)

Bengaluru: ಪಾರ್ಕ್ ನಲ್ಲಿ ಹಾಡಹಗಲೇ ಜೋಡಿಯ ಬರ್ಬರ ಹತ್ಯೆ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Billionaire Priyanka; Here is the property details of Satish Jarakiholi’s daughter

Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8

Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ

1-wewqewqe

Koratagere; ಗೃಹ ಸಚಿವ ಪರಮೇಶ್ವರ್ ಮತಬೇಟೆ: 40 ಗ್ರಾಮದಲ್ಲಿ ಮಿಂಚಿನ ಸಂಚಾರ

1-wqeqwew

BJP ನುಡಿದಂತೆ ನಡೆಯದ ಕೇಂದ್ರ ಸರಕಾರ, 15 ಲ.ರೂ. ಬಂದಿದೆಯೇ?: ಜೆ.ಪಿ. ಹೆಗ್ಡೆ

4

ಕೋತಲಕಟ್ಟೆ: ಹೆದ್ದಾರಿ ಬಳಿ ನಿಲ್ಲಿಸಿದ್ದ ಸ್ಕೂಟಿ ಕಳವು

1-wewewe

Congress;ಪ್ರತಾಪ್‌ಚಂದ್ರ ಶೆಟ್ಟಿ-ಜೆ.ಪಿ.ಹೆಗ್ಡೆ ಭೇಟಿ: ಕಾರ್ಯತಂತ್ರದ ಸಮಾಲೋಚನೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

8

Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ

1-wewqewqe

Koratagere; ಗೃಹ ಸಚಿವ ಪರಮೇಶ್ವರ್ ಮತಬೇಟೆ: 40 ಗ್ರಾಮದಲ್ಲಿ ಮಿಂಚಿನ ಸಂಚಾರ

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ

7

Kundapur: ಬೈಕ್‌ ಢಿಕ್ಕಿ; ಸ್ಕೂಟರ್‌ ಸವಾರೆಗೆ ಗಾಯ

Arrested: ತಂಬಾಕು ಉತ್ಪನ್ನ ಸಹಿತ ಬಂಧನ

Arrested: ತಂಬಾಕು ಉತ್ಪನ್ನ ಸಹಿತ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.