ಅನಕ್ಷರಸ್ಥ ತಂದೆ-ತಾಯಿ ಕನಸು ನನಸು ಮಾಡಿದ ಬಾಲಕಿ

ಎಸ್ಸೆಸ್ಸೆಲ್ಸಿಯಲ್ಲಿ ಶೇ. 98.56 ಅಂಕ ಪಡೆದ ಚಿಕ್ಕರೂಗಿ ಗ್ರಾಮದ ಲಕ್ಷ್ಮೀ ಉಡಗಿ

Team Udayavani, May 2, 2019, 12:30 PM IST

2-MAY-15

ತಾಂಬಾ: ತಂದೆ-ತಾಯಿಯೊಂದಿಗೆ ಲಕ್ಷ್ಮೀ ಉಡಗಿ.

ತಾಂಬಾ: ಸತತ ಪರಿಶ್ರಮ ಪಟ್ಟರೆ ಪ್ರತಿಫಲ ನಿಶ್ಚಿತ ಎಂಬುದಕ್ಕೆ ಚಿಕ್ಕರೂಗಿ ಗ್ರಾಮದ ವಿದ್ಯಾರ್ಥಿನಿಯೊಬ್ಬಳ ಎಸ್ಸೆಸ್ಸೆಲ್ಸಿ ಪರೀಕ್ಷೆ ಫಲಿತಾಂಶ ನಿದರ್ಶನವಾಗಿದೆ.

ಚಿಕ್ಕರೋಗಿ ಗ್ರಾಮದ ಲಕ್ಷ್ಮೀ ಉಡಗಿ ಪ್ರಸಕ್ತ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಶೇ. 98.56 ಅಂಕ ಪಡೆಯುವ ಮೂಲಕ ಗ್ರಾಮದ ಸರಕಾರಿ ಫೌಢಶಾಲೆಗೆ ಪ್ರಥಮ ಸ್ಧಾನಗಳಿಸಿ ಸಾಧನೆ ಮೆರೆದು ಮಾದರಿಯಾಗಿದ್ದಾಳೆ.

ಕೃಷಿಕನ ಮಗಳು: 3 ಎಕರೆ ಜಮೀನು ಹೊಂದಿರುವ ಗುರಣ್ಣ-ಸಾವಿತ್ರಿ ದಂಪತಿ ಮೊದಲ ಮಗಳಾಗಿರುವ ಲಕ್ಷ್ಮೀ ತಾಯಿಯೊಂದಿಗೆ ರಜಾ ದಿನಗಳಲ್ಲಿ ಜಮೀನಿಗೆ ತೆರಳಿ ಕಸ ತಗೆಯುವದು, ಹತ್ತಿ ಬಿಡುಸುವುದು ಸೇರಿದಂತೆ ಕೃಷಿ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುತ್ತಿದ್ದಳು.

ಲಕ್ಷ್ಮೀ ತಂದೆ ತಾಯಿ ಇಬ್ಬರು ಅನಕ್ಷರಸ್ಧರು. ಶಾಲೆ ಮುಖವನ್ನೆ ನೋಡಿಲ್ಲ. ಆದರೂ ತಮ್ಮ ಮಗಳು ಹಾಗೂ ಮಗನಿಗೆ ಶಾಲೆ ಕಲಿಸಲು ಕಷ್ಟಪಡುತ್ತಿದ್ದಾರೆ. ಹೆತ್ರವರ ಆಶಯದಂತೆ ಲಕ್ಷ್ಮೀ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ 616 ಅಂಕಗಳಿಸಿ ಗ್ರಾಮಕ್ಕೆ ಕೀರ್ತಿ ತಂದಿದ್ದಾಳೆ.

ಶಾಲೆಯಲ್ಲಿ ಶಿಕ್ಕಕರು ಹೇಳಿದ ಪಾಠದ ಹೊರತಾಗಿ ಟ್ಯೂಷನ್‌ ವೆಕೇಷನ್‌ಗೆ ಹೋಗಿಲ್ಲ. ಈ ಹಳ್ಳಿ ಪ್ರತಿಭೆ ಮನೆಯಲ್ಲಿಯೇ ದಿನದ ಹಲವು ಗಂಟೆಗಳ ಕಾಲ ಅಭ್ಯಾಸ ಮಾಡಿ ನಗರದ ವಿದ್ಯಾರ್ಥಿಗಳನ್ನು ನಾಚಿಸುವಂತೆ ಅಂಕ ಗಳಿಸಿ ಇತರರು ಹುಬ್ಬೇರಿಸುವಂತೆ ಮಾಡಿದ್ದಾಳೆ.

ಸದಾ ಓದಿನತ್ತ ಹೆಚ್ಚು ಗಮನ ಹರಿಸುತ್ತಿದ ಲಕ್ಷ್ಮೀ ಶಿಕ್ಷಕರೊಂದಿಗೆ ಕಠಿಣ ವಿಷಯಗಳ ಚರ್ಚೆ ಮಾಡಿ ಅರಿತುಕೊಳ್ಳುತ್ತಿದ್ದಳು. ಹೆಚ್ಚು ಅಂಕ ಗಳಿಸುತ್ತಾಳೆ ಎಂಬ ಭರವಸೆಯನ್ನು ಉಳಿಸಿಕೊಂಡಿದ್ದಾಳೆ.
•ಜೆ.ಎಸ್‌. ಸೂಡ್ಡಗಿ, ಮುಖ್ಯಗುರು

ನನ್ನ ಮಗಳು ಶಾಲೆಗೆ ಪ್ರಥಮ ಸ್ಥಾನ ಪಡೆದ ವಿಷಯ ಕೇಳಿ ತುಂಬಾ ಸಂತೋಷವಾಗಿದೆ. ಅವಳು ಎಲ್ಲಿ ತನಕ ಓದುತ್ತಾಳೆಯೋ ಅಲ್ಲಿವರೆಗೆ ಓದಿಸುವ ಹಂಬಲವಿದೆ.
•ಗುರಣ್ಣ ಉಡಗಿ, ಲಕ್ಷ್ಮೀ ತಂದೆ

ಟಾಪ್ ನ್ಯೂಸ್

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.