ಇಂದಿನ ಸಮಾಜಕ್ಕೆ ಸಾಹಿತ್ಯ ದಿಕ್ಸೂಚಿ: ನಳಿನಾ

ವಿಷದ ವಾತಾವರಣದಲ್ಲಿ ಮನಸ್ಸುಗಳನ್ನು ಒಗ್ಗೂಡಿಸುವಂತಹ ಸಾಹಿತ್ಯ ಕಾವ್ಯ ಅಗತ್ಯ

Team Udayavani, Apr 6, 2019, 5:32 PM IST

Udayavani Kannada Newspaper

ಚಿಕ್ಕಮಗಳೂರು: ಸೌಹಾರ್ದತೆ ಮತ್ತು ಸಾಮರಸ್ಯತೆಯನ್ನು ಕಳೆದುಕೊಂಡು ದಿಕ್ಕು ತಪ್ಪುತ್ತಿರುವ ಇಂದಿನ ಸಮಾಜಕ್ಕೆ ಸಾಹಿತ್ಯ ಮತ್ತು ಕಾವ್ಯ ದಿಕ್ಸೂಚಿಯಾಗಬೇಕೆಂದು ಲೇಖಕಿ ಡಿ.ನಳಿನಾ ಸಲಹೆ ಮಾಡಿದರು.

ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ ನಗರದ ಕಲಾ ಸೇವಾ ಸಂಘದ ಅಧ್ಯಕ್ಷ ಕೆ.ಮೋಹನ್‌ ಅವರ ಮನೆಯಂಗಳದಲ್ಲಿ ಶುಕ್ರವಾರ ಆಯೋಜಿಸಿದ್ದ ಯುಗಾದಿ ಬಹುಭಾಷಾ ಸಮನ್ವಯ ಕವಿಗೋಷ್ಠಿಗೆ ಚಾಲನೆ ನೀಡಿ ಮಾತನಾಡಿ ಮಾತನಾಡಿದರು.

ಎಲ್ಲಾ ಭಾಷೆ ಮತ್ತು ಎಲ್ಲಾ ಮನಸ್ಸುಗಳ ತುಡಿತ ಮತ್ತು ಮಿಡಿತ ಸಹಬಾಳ್ವೆ, ಇರುವ ಅಲ್ಪ ಅವಧಿಯಲ್ಲಿ ಸೌಹಾರ್ದತೆಯಿಂದ ನಗುನಗುತ್ತಾ ಬಾಳುವುದು ಎಲ್ಲರ ಆಶಯ. ಆದರೆ ಚುನಾವಣೆ
ಸೇರಿದಂತೆ ವಿವಿಧ ಸನ್ನಿವೇಶಗಳಿಂದಾಗಿ ಸಮಾಜ ಇಂದು ಅಶಾಂತಿಯ ಬೀಡಾಗಿದೆ ಎಂದು ವಿಷಾದಿಸಿದರು.

ಇಂತಹ ವಿಷದ ವಾತಾವರಣದಲ್ಲಿ ಮನಸ್ಸುಗಳನ್ನು ಒಗ್ಗೂಡಿಸುವಂತಹ ಸಾಹಿತ್ಯ ಕಾವ್ಯ ಅಗತ್ಯ. ಈ ಹಿನ್ನೆಲೆಯಲ್ಲಿ ಕವಿಗಳು ಮತ್ತು ಸಾಹಿತಿಗಳು ಎಡ-ಬಲ ಪಂಥಗಳ ಚೌಕಟ್ಟಿನಿಂದ
ಹೊರಬಂದು ಮಾನವೀಯ ನೆಲೆಯಲ್ಲಿ ಬರೆಯಬೇಕು. ಸತ್ಯದ ಬೆಳಕನ್ನು ತೋರುವ ಕೆಲಸ ಮಾಡಬೇಕು. ಎಲ್ಲಾ ಭಾಷೆಯ ಸಾಹಿತ್ಯ ಮತ್ತು ಪದಗಳು ಕನ್ನಡಕ್ಕೆ ಷಾಂತರಗೊಳ್ಳಬೇಕು, ಆ ಮೂಲಕ ಕನ್ನಡಿಗರಿಗೆ ಎಲ್ಲಾ ಭಾಷೆಯಲ್ಲಿರುವ ಉತ್ತಮ ಸಾಹಿತ್ಯ ದೊರೆಯುವಂತಾಗಬೇಕು ಎಂದು ಕಿವಿಮಾತು ಹೇಳಿದರು.

ಅಧ್ಯಕ್ಷತೆಯನ್ನು ಜಿಲ್ಲಾ ಕಸಾಪ ಅಧ್ಯಕ್ಷ ಕುಂದೂರು ಅಶೋಕ ವಹಿಸಿದ್ದರು. ತಾಲೂಕು ಕಸಾಪ ಅಧ್ಯಕ್ಷ ಹಿರೇಮಗಳೂರು ಪುಟ್ಟಸ್ವಾಮಿ, ಕಲಾ ಸೇವಾ ಸಂಘದ ಅಧ್ಯಕ್ಷ ಕೆ.ಮೋಹನ್‌, ಗೀತಾ ಮೋಹನ್‌, ಡಾ| ಸಿ.ಕೆ.ಸುಬ್ರಾಯ ಇದ್ದರು. ಹತ್ತು ವಿವಿಧ ಭಾಷೆಗಳಲ್ಲಿ ನಡೆದ ಕವನ ವಾಚನ ಸಾರ್ವಜನಿಕರ ಗಮನ ಸೆಳೆಯಿತು. ಸಾಹಿತಿಗಳಾದ ಕ್ಯಾತನಬೀಡು ರವೀಶ್‌ ಬಸಪ್ಪ, ರಮೇಶ್‌ಬೊಂಗಾಳೆ, ಕೆ.ಮಹಮದ್‌ ಜಾಫರ್‌, ನಂದೀಶ್‌ ಬಂಕೇನಹಳ್ಳಿ, ಬಿ.ಲಕ್ಷ್ಮೀನಾರಾಯಣ, ಸುಂದರ ಬಂಗೇರ, ಬಿ.ತಿಪ್ಪೇರುದ್ರಪ್ಪ, ಲಕ್ಷ್ಮೀ ಶ್ಯಾಮರಾವ್‌, ಪಿ.ಸಾಯಿ ಅಲೇಕ್ಯ, ಕೆ.ರಾಮನಾಯಕ್‌ ಕವಿಗೋಷ್ಠಿಯಲ್ಲಿ ಪಾಲ್ಗೊಂಡಿದ್ದರು. ಡಿ.ಎಂ.ಮಂಜುನಾಥಸ್ವಾಮಿ ನಿರೂಪಿಸಿ, ಪ್ರೊ| ಕೆ.ಎನ್‌.ಲಕ್ಷ್ಮೀಕಾಂತ್‌ ಸ್ವಾಗತಿಸಿ, ಸುರೇಶ್‌ ವಂದಿಸಿದರು.

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.