ಸ್ವಾಧಾರ ಕೇಂದ್ರ ಮಂಜೂರು

•ಕಸ್ತೂರಿಬಾ ಸಾಂತ್ವನ ಕೇಂದ್ರದಲ್ಲಿ ಶೀಘ್ರ ಆರಂಭ: ಮೋಹಿನಿ ಸಿದ್ಧೇಗೌಡ

Team Udayavani, Aug 30, 2019, 12:12 PM IST

Udayavani Kannada Newspaper

ಚಿಕ್ಕಮಗಳೂರು: ನಗರದ ಕಸ್ತೂರಿಬಾ ಸದನ ಸಾಂತ್ವನ ಕೇಂದ್ರಕ್ಕೆ ಕೇಂದ್ರ ಸರ್ಕಾರ ಸ್ವಾಧಾರ ಕೇಂದ್ರ ಮಂಜೂರು ಮಾಡಿದ್ದು,   ಸದ್ಯದಲ್ಲೇ ಕಾರ್ಯಾರಂಭ ಮಾಡಲಿದೆ ಎಂದು ಸದನದ ಕಾರ್ಯದರ್ಶಿ ಮೋಹಿನಿ ಸಿದ್ಧೇಗೌಡ ಹೇಳಿದರು.

ಗುರುವಾರ ಸುದ್ದಿ ಗೋಷ್ಠಿಯಲ್ಲಿ ಮಾತನಾಡಿದ ಅವರು, ಸ್ವಾಧಾರ ಕೇಂದ್ರ ಮಂಜೂರಾ ಗಿರುವುದು ಶೋಷಿತ ಹೆಣ್ಣುಮಕ್ಕಳಿಗೆ ಬಹಳ ಸಹಕಾರಿಯಾಗಲಿದೆ. ಈ ಹಿಂದೆ ಕಷ್ಟ ಹೇಳಿಕೊಂಡು ಬರುವ ಶೋಷಿತ ಹೆಣ್ಣುಮಕ್ಕಳನ್ನು ಇಲ್ಲಿ ಇರಿಸಿಕೊಳ್ಳಲಾಗದೆ ಬೇರೆ ಕಡೆ ಕಳುಹಿಸಲಾಗುತ್ತಿತ್ತು. ಆದರೆ, ಇನ್ನು ಮುಂದೆ ಇಲ್ಲಿಯೇ ಸ್ವಾಧಾರ್‌ ಕೇಂದ್ರ ತೆರೆಯುವುದರಿಂದ ಅಂತಹವರಿಗೆ ಸಾಕಷ್ಟು ಅನುಕೂಲವಾಗಲಿದೆ ಎಂದರು.

ಕೇಂದ್ರದಲ್ಲಿ ಕನಿಷ್ಠ 30 ಮಂದಿ ಮಹಿಳೆಯರನ್ನು ದಾಖಲು ಮಾಡಲು ಅವಕಾಶವಿದೆ. ಅವರಿಗೆ ಒಂದರಿಂದ 2ವರ್ಷ ಉಚಿತ ಸ್ವ ಉದ್ಯೋಗ ತರಬೇತಿ ನೀಡಿ ಸ್ವಾವಲಂಬಿಗಳನ್ನಾಗಿ ಮಾಡಲಾಗುವುದು ಎಂದು ತಿಳಿಸಿದರು.

ಈಗಾಗಲೇ ಗೌರಿ ಕಾಲುವೆಯಲ್ಲಿ ಬಾಡಿಗೆ ಕಟ್ಟಡ ನೋಡಿದ್ದೇವೆ. ಮಂಜೂರಾತಿ ಪ್ರಕ್ರಿಯೆಗಳು ನಡೆಯುತ್ತಿವೆ. ಆದಷ್ಟು ಬೇಗನೆ ಕೇಂದ್ರ ಆರಂಭಿಸಲಾಗುವುದು ಎಂದು ಹೇಳಿದರು.

ಕಸ್ತೂರಿಬಾ ಸದನ ಸಾಂತ್ವನ ಕೇಂದ್ರಕ್ಕೆ ಜನವರಿಯಿಂದ ಆಗಸ್ಟ್‌ ವರೆಗೆ ಒಟ್ಟು 62 ಪ್ರಕರಣ ದಾಖಲಾಗಿವೆ. ಅದರಲ್ಲಿ 45 ಪ್ರಕರಣ ಮುಕ್ತಾಯ ಮಾಡಲಾಗಿದ್ದು, 17 ಬಾಕಿ ಇವೆ. ಕೌಟುಂಬಿಕ ಕಲಹ 49, ಇತರೆ 13 ಇದ್ದು ರಾಜೀ ಸಂಧಾನದ ಮೂಲಕ 38 ಕೇಸು ಇತ್ಯರ್ಥಪಡಿಸಿದ್ದು, 7ಕೇಸುಗಳನ್ನು ಕೈಬಿಡಲಾಗಿದೆ ಎಂದು ತಿಳಿಸಿದರು.

ಕಸ್ತೂರಿಬಾ ಸದನ ಕೌಟುಂಬಿಕಾ ಸಲಹಾ ಕೇಂದ್ರಕ್ಕೆ ಒಟ್ಟು 55 ಕೇಸುಗಳು ದಾಖಲಾಗಿವೆ. ಅದರಲ್ಲಿ 18 ಇತ್ಯರ್ಥಪಡಿಸಿದ್ದು, 33ಬಾಕಿ ಇವೆ. ವರದಕ್ಷಿಣೆ 7, ದಾಂಪತ್ಯದಲ್ಲಿ ವಿರಸ 11, ಅತ್ತೆ, ಮಾವ, ಪೋಷಕರ ಮಧ್ಯಪ್ರವೇಶ 13, ಬಹು ಪತ್ನಿತ್ವ 8, ಮದ್ಯಪಾನ ವ್ಯಸನಿ ಕುಟುಂಬದ ಸಮಸ್ಯೆ 8, ಆರ್ಥಿಕ ಶೋಷಣೆಯಿಂದ ಬಳಲುತ್ತಿರುವವರ ಸಮಸ್ಯೆ 3, ಇತರೆ 5 ಸೇರಿ ಒಟ್ಟು 55 ಪ್ರಕರಣಗಳು ದಾಖಲಾಗಿದ್ದವು. ಅದರಲ್ಲಿ ರಾಜೀ ಸಂಧಾನದ ಮೂಲಕ 9, ನ್ಯಾಯಾಲಯಕ್ಕೆ ಕಳುಹಿಸಿದ್ದು, 1 ಹಾಗೂ ಕೈಬಿಟ್ಟ ಪ್ರಕರಣಗಳು 8 ಎಂದು ಮಾಹಿತಿ ನೀಡಿದರು.

ಸುದ್ದಿಗೋಷ್ಠಿಯಲ್ಲಿ ಕಸ್ತೂರಿಬಾ ಸದನದ ಅಧ್ಯಕ್ಷೆ ಯಮುನಾ , ಉಪಾಧ್ಯಕ್ಷೆ ಯಶೋಧಾ, ಸದಸ್ಯರಾದ ಜಯಶ್ರೀ, ಪಾರ್ವತಿ, ಶುಭಾ ಹಾಜರಿದ್ದರು.

ಟಾಪ್ ನ್ಯೂಸ್

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.